ಸಾಸ್ತಾನದ ಬಸ್ಸುನಿಲ್ದಾಣ ಬಳಿ ಕೊಲೆಯಾದ ಸ್ಥಿತಿಯಲ್ಲಿ ಶವಪತ್ತೆ
Team Udayavani, Dec 27, 2018, 11:01 AM IST
ಸಾಸ್ತಾನ: ಎಲೆಕ್ಟ್ರಿಷನ್ ಕೆಲಸ ಮಾಡುತ್ತಿದ್ದ ಯುವಕನೋರ್ವನ ಶವ ಬಸ್ ನಿಲ್ದಾಣ ಬಳಿಯ ಖಾಲಿ ಕಟ್ಟಡದಲ್ಲಿ ಗುರುವಾರ ಪತ್ತೆಯಾಗಿದ್ದು ಕೊಲೆ ಶಂಕೆ ವ್ಯಕ್ತವಾಗಿದೆ. ಮೃತಪಟ್ಟ ಯುವಕ ಮಾಬುಕಳ ನಿವಾಸಿ ಹರೀಶ್ ಕುಂದರ್ (28) ಎಂದು ಗುರುತಿಸಲಾಗಿದೆ.
ಬುಧವಾರ ರಾತ್ರಿ ಸಾಸ್ತಾನದಲ್ಲಿ ಯಕ್ಷಗಾನವಿದ್ದು ಹರೀಶ್ ಅದಕ್ಕೆ ವಿದ್ಯುತ್ ಅಲಂಕಾರ ಮಾಡಿದ್ದರು. ಬೆಳಗಿನ ಜಾವ ಸ್ಥಳೀಯರು ಶವವನ್ನು ನೋಡಿ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಕಿವಿ, ಕಾಲಿನಲ್ಲಿ ರಕ್ತ ಸೋರುತ್ತಿದ್ದು, ಕೊಲೆ ಅನುಮಾನ ವ್ಯಕ್ತವಾಗಿದೆ. ಕೋಟ ಪೊಲೀಸರು ಸ್ಥಳಕ್ಕಾಗಮಿಸಿದ್ದಾರೆ.
ಮೃತ ಹರೀಶ್ ಕುಂದರ್ ಸಭ್ಯ ಯುವಕನಾಗಿ ಊರಿನಲ್ಲಿ ಉತ್ತಮ ಅಭಿಪ್ರಾಯ ಹೊಂದಿದ್ದರು. ಮೃತರು ತಾಯಿ ಮತ್ತು ತಮ್ಮನನ್ನು ಅಗಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ