ಮಾತಾ- ಪಿತೃ ವಂದನೆ : ಮರಳು ಶಿಲ್ಪ ಕಲಾಕೃತಿ ಪ್ರದರ್ಶನ
Team Udayavani, Jan 1, 2019, 9:25 PM IST
ಕುಂದಾಪುರ: ಬಾಳೆಕುದ್ರು ಹಂಗಾರಕಟ್ಟೆಯ ಶ್ರೀ ನೃಸಿಂಹಾಶ್ರಮ ಶ್ರೀಗಳ ಅನುಗ್ರಹದೊಂದಿಗೆ ನಡೆಯುತ್ತಿರುವ ಮಾತಾ- ಪಿತೃ ವಂದನೆ ಅಭಿಯಾನದ ಅಂಗವಾಗಿ ಕೋಟೇಶ್ವರದ ಬೀಚ್ನಲ್ಲಿ ಉಡುಪಿಯ ಸ್ಯಾಂಡ್ ಥಿಂ ತಂಡ, ರೋಟರಿ ಕ್ಲಬ್ ಕುಂದಾಪುರದ ಆಶ್ರಯದಲ್ಲಿ ಮರಳು ಶಿಲ್ಪ ಕಲಾವಿದ ಹರೀಶ್ ಸಾಗಾ ನೇತೃತ್ವದಲ್ಲಿ ಮರಳು ಶಿಲ್ಪ ಕಲಾಕೃತಿ ಪ್ರದರ್ಶನ ನಡೆಯಿತು.
ಕುಂದಾಪುರ ರೋಟರಿ ಕ್ಲಬ್ ಅಧ್ಯಕ್ಷ ಶೇಡಿಮನೆ ಗೋಪಾಲ ಶೆಟ್ಟಿ ಮಾತನಾಡಿದರು. ರೋಟರಿ ಕ್ಲಬ್ ಕಾರ್ಯದರ್ಶಿ ಪ್ರಕಾಶ್ಚಂದ್ರ ಶೆಟ್ಟಿ, ಪೂರ್ವಾಧ್ಯಕ್ಷ ಗಣೇಶ್ ಐತಾಳ್, ಸದಸ್ಯರಾದ ಸಾಲಗದ್ದೆ ಶಶಿಧರ ಶೆಟ್ಟಿ, ಕುಂದಾಪುರ ಆ್ಯನ್ಸ್ ಕ್ಲಬ್ನ ರಜನಿ ಗೋಪಾಲ ಶೆಟ್ಟಿ, ಕುಂದಾಪುರ ಸೌಹಾರ್ದ ಕೋ ಆಪರೇಟಿವ್ನ ನಿರ್ದೇಶಕ ರಾಜೇಶ್ ದೈವಜ್ಞ, ಸಾಲಿಗ್ರಾಮದ ಶಿವಯೋಗ ಫೋರಂನ ಅಧ್ಯಕ್ಷ ಪ್ರಶಾಂತ್ ದೈವಜ್ಞ, ಕೋಣಿಯ ಮಾತಾ ಮೊಂಟೆಸೊÕàರಿ ಶಾಲೆ ಪ್ರಾಂಶುಪಾಲೆ ಭಾರತಿ ಪ್ರಕಾಶ್ಚಂದ್ರ ಶೆಟ್ಟಿ, ಬಾಂಡ್ಯ ಎಜುಕೇಶನಲ್ ಟ್ರಸ್ಟ್ನ ಆಡಳಿತಾಧಿಕಾರಿ ಜಯಂತ್ ಶೆಟ್ಟಿ, ಹೆಬ್ರಿ ಅಮೃತ ಭಾರತಿ ಪಿಯು ಕಾಲೇಜಿನ ಉಪನ್ಯಾಸಕಿ ಕೋಣಿ ಮಮತಾ ಪೂಜಾರಿ ಮತ್ತಿತರರಿದ್ದರು. ಅಭಿಯಾನದ ಸಂಚಾಲಕ ಸಂತೋಷ್ ಕೋಣಿ ಸ್ವಾಗತಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ
Udupi-Chikmagalur Poll: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ- ಇಂದು ಸಾರ್ವಜನಿಕ ಸಭೆ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ
Udupiಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್ ಕಾಲೇಜು: ಜಯಪ್ರಕಾಶ್ ಹೆಗ್ಡೆ
Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು
MUST WATCH
ಹೊಸ ಸೇರ್ಪಡೆ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ
MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್ ನಿಂದ ವಿವರ ಕೇಳಿದ ಭಾರತ
Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ
Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು
Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್