ಆನೆಗುಡ್ಡೆ ವಿನಾಯಕನಿಗೆ ಸ್ವರ್ಣಮುಖ ಅಲಂಕಾರ
Team Udayavani, Jan 1, 2019, 9:35 PM IST
ತೆಕ್ಕಟ್ಟೆ : ಪುರಾಣ ಪ್ರಸಿದ್ಧ ಕುಂಭಾಸಿ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದಲ್ಲಿ 2019ನೇ ಹೊಸ ವರುಷದ ಹಿನ್ನೆಲೆಯಲ್ಲಿ ಜ.1ಮಂಗಳವಾರದಂದು ಭಕ್ತರ ದಂಡು ದೇಗುಲಕ್ಕೆ ಹರಿದು ಬಂದಿದ್ದು, ಶ್ರೀದೇವರಿಗೆ ಸ್ವರ್ಣಮುಖ ವಿಶೇಷ ಅಲಂಕಾರ ಮಾಡಲಾಗಿದ್ದು ಭಕ್ತರು ವಿಶೇಷ ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಕುಂಭಾಶಿ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದ ಅನುವಂಶಿಕ ಆಡಳಿತ ಧರ್ಮದರ್ಶಿ ಕೆ.ಶ್ರೀರಮಣ ಉಪಾಧ್ಯಾಯ , ಅನುವಂಶಿಕ ಧರ್ಮದರ್ಶಿಗಳಾದ ಕೆ.ಸೂರ್ಯನಾರಾಯಣ ಉಪಾಧ್ಯಾಯ, ಕೆ.ವಿಠಲ ಉಪಾಧ್ಯಾಯ ಹಾಗೂ ಅನುವಂಶಿಕ ಪರ್ಯಾಯ ಅರ್ಚಕರಾಗಿ ಕೆ.ಸೂರ್ಯನಾರಾಯಣ ಉಪಾಧ್ಯಾಯ ಮತ್ತು ಸಹೋದರರು, ಮೆನೇಜರ್ ಆನಂದರಾಮ ಉರಾಳ ಹಾಗೂ ಸಿಬಂದಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು
Sand Mining; ಉದ್ಯಾವರ: ಚುನಾವಣ ಚೆಕ್ಪೋಸ್ಟ್ ಬಳಿ ಅಕ್ರಮ ಮರಳು ಸಾಗಾಟ ಪತ್ತೆ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ
Udupi-Chikmagalur Poll: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ- ಇಂದು ಸಾರ್ವಜನಿಕ ಸಭೆ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ