ಮತ್ತೆ ನಾಲ್ಕು ಮಂಗಗಳ ಶವ ಪತ್ತೆ


Team Udayavani, Jan 16, 2019, 4:42 AM IST

kyasa.jpg

ಕುಂದಾಪುರ/ಬಸ್ರೂರು : ತಾಲೂಕಿನ ವಿವಿಧೆಡೆ ಮಂಗಳವಾರ ಒಟ್ಟು ನಾಲ್ಕು ಮಂಗಗಳ ಶವ ಪತ್ತೆಯಾಗಿದೆ.
ಕಂದಾವರ ಗ್ರಾಮದ ಮೂಡ್ಲಕಟ್ಟೆ ಅಮಕೊಡ್ಲುವಿನ ಮುತ್ತು ಮೊಗೇರ್ತಿ ಅವರ ಮನೆಹಿಂದಿನ ತೋಟದಲ್ಲಿ ಒಂದು ಶವ ದೊರೆತಿದೆ. ತತ್‌ಕ್ಷಣ ಬಸ್ರೂರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ| ವಿದ್ಯಾ, ಪಶುವೈದ್ಯಾಧಿಕಾರಿ, ಅರಣ್ಯ ಇಲಾಖೆ ಸಿಬಂದಿ ಸ್ಥಳಕ್ಕೆ ಭೇಟಿ ನೀಡಿ ಮರಣೋತ್ತರ ಪರೀಕ್ಷೆನಡೆಸಿದರು.

ಬಸ್ರೂರು , ಬಳ್ಕೂರು, ಮೂಡ್ಲಕಟ್ಟೆ ಪರಿಸರದಲ್ಲಿ ಸೂಕ್ತ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗುವುದು ಎಂದು ವೈದ್ಯಾಧಿಕಾರಿ ತಿಳಿಸಿದ್ದಾರೆ. ಸ್ಥಳಕ್ಕೆ ತಾ.ಪಂ. ಉಪಾಧ್ಯಕ್ಷ ರಾಮ್‌ ಕಿಶನ್‌ ಹೆಗ್ಡೆ, ಕಂದಾವರ ಗ್ರಾ.ಪಂ. ಉಪಾಧ್ಯಕ್ಷೆ ಅನುಪಮಾ ಶೆಟ್ಟಿ, ಸದಸ್ಯರಾದ ಸಂತೋಷ್‌ ಪೂಜಾರಿ, ಸುರೇಂದ್ರ ಶೇರೆಗಾರ್‌ ಭೇಟಿ ನೀಡಿದ್ದರು. ಹೊಸಂಗಡಿಯಲ್ಲಿ 1, ಯಡಮೊಗೆ ಯಲ್ಲಿ 2 ಮಂಗಗಳ ಶವ ದೊರೆತಿದೆ. ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾದರೆ ಮರಣೋತ್ತರ ಪರೀಕ್ಷೆ
ನಡೆಸುವುದು, ದೇಹದ ಅಂಶಗಳ ಸಂಗ್ರಹ ಕಷ್ಟವಾಗುತ್ತದೆ. ಪ್ರಯೋಗಾಲಯದ ವರದಿಗಾಗಿ ನಿರೀಕ್ಷಿಸಲಾಗುತ್ತಿದೆ ಎಂದು ತಾಲೂಕು ಆರೋಗ್ಯಾಧಿ ಕಾರಿ ಡಾ| ನಾಗಭೂಷಣ್‌ ಉಡುಪ ತಿಳಿಸಿದ್ದಾರೆ.

ಕಾಸರಗೋಡು ಜಿಲ್ಲೆಯಲ್ಲೂ ಎಚ್ಚರಿಕೆ
ಕಾಸರಗೋಡು
: ಮಂಗನಕಾಯಿಲೆ ಬಗ್ಗೆ ಜಿಲ್ಲೆಯಲ್ಲೂ ಎಚ್ಚರ ವಹಿಸುವಂತೆ ಜಿಲ್ಲಾ ವೈದ್ಯಾಧಿಕಾರಿ ಡಾ| ಎ.ಪಿ. ದಿನೇಶ್‌ ಕುಮಾರ್‌ ತಿಳಿಸಿದ್ದಾರೆ. ಕರ್ನಾಟಕದಲ್ಲಿ ಕಾಯಿಲೆ ಹರಡುತ್ತಿರುವ ಹಿನ್ನೆಲೆಯಲ್ಲಿ ಗಡಿ ಪ್ರದೇಶವಾಗಿರುವ ಜಿಲ್ಲೆಯಲ್ಲೂ ಈ ಬಗ್ಗೆ ಎಚ್ಚರಿಕೆ ಬೇಕು ಎಂದವರು ಸಾರ್ವಜನಿಕರಿಗೆ ಸಲಹೆ ಮಾಡಿದ್ದಾರೆ. ಎಲ್ಲಾದರೂ ಮಂಗ ಮೃತಪಟ್ಟಿದ್ದರೆ ತತ್‌ಕ್ಷಣ ಜಿಲ್ಲಾಡಳಿತಕ್ಕೆ ಮಾಹಿತಿ ನೀಡಬೇಕು. ಮೃತಪಟ್ಟಿದ್ದಲ್ಲಿ ಅಂತ್ಯಕ್ರಿಯೆ ನಡೆಸುವಾಗ ಸುರಕ್ಷಾ ಕ್ರಮಗಳನ್ನು ಅನುಸರಿಸಬೇಕು ಎಂದು ತಿಳಿಸಿದ್ದಾರೆ.

59 ಮಂದಿ ಗುಣಮುಖ
ಉಡುಪಿ: ಮಂಗನ ಕಾಯಿಲೆ ಸಂಬಂಧಿಸಿ ಶಿವಮೊಗ್ಗ ಜಿಲ್ಲೆಯ ಸಾಗರ ಆಸುಪಾಸಿನ 76 ಜನರು ಜ. 15ರ ವರೆಗೆ ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಗೆ ದಾಖಲಾಗಿದ್ದಾರೆ. 27 ಜನರಿಗೆ ಮಂಗನ ಕಾಯಿಲೆ ಇರುವ ಬಗ್ಗೆ ಶಂಕೆ ಕಂಡು ಬಂದಿದೆ. 46 ಜನರಿಗೆ ಮಂಗನ ಕಾಯಿಲೆ ಇಲ್ಲವೆಂದು ದೃಢಪಟ್ಟಿದೆ. ಮೂವರ ಪರೀಕ್ಷಾ ವರದಿ ಕೈಸೇರಬೇಕಾಗಿದೆ. 59 ಜನರು ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. 17 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ. ಮಂಗನ ಕಾಯಿಲೆಯಿಂದ ಯಾವುದೇ ಸಾವು ಉಂಟಾಗಿಲ್ಲ ಎಂದು ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

ಎ. 20ರಂದು ಮತ್ತೆ ರಾಜ್ಯಕ್ಕೆ ಪ್ರಧಾನಿ ಮೋದಿ?

Lok Sabha Election; ಎ. 20ರಂದು ಮತ್ತೆ ರಾಜ್ಯಕ್ಕೆ ಪ್ರಧಾನಿ ಮೋದಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangolli “ವರ್ಕ್‌ ಫ್ರಂ ಹೋಮ್‌’ಹೆಸರಲ್ಲಿ ವಂಚನೆ

Gangolli “ವರ್ಕ್‌ ಫ್ರಂ ಹೋಮ್‌’ಹೆಸರಲ್ಲಿ ವಂಚನೆ

Kundapura: ಕಾಲು ಜಾರಿ ಹೊಳೆಗೆ ಬಿದ್ದು ಮಹಿಳೆ ಮೃತ್ಯು

Kundapura: ಕಾಲು ಜಾರಿ ಹೊಳೆಗೆ ಬಿದ್ದು ಮಹಿಳೆ ಮೃತ್ಯು

Siddapura: ಬೈಕ್‌ ಮುಖಾಮುಖಿ ಢಿಕ್ಕಿ; ಗಂಭೀರ ಗಾಯ

Siddapura: ಬೈಕ್‌ ಮುಖಾಮುಖಿ ಢಿಕ್ಕಿ; ಗಂಭೀರ ಗಾಯ

Road Mishap; ಮುಳ್ಳಿಕಟ್ಟೆ: ಸರಣಿ ಅಪಘಾತ; ನಾಲ್ವರಿಗೆ ಗಾಯ

Road Mishap; ಮುಳ್ಳಿಕಟ್ಟೆ: ಸರಣಿ ಅಪಘಾತ; ನಾಲ್ವರಿಗೆ ಗಾಯ

8-JPh

LS Polls: ನಾನು ಮಾಡಿದ ಅಭಿವೃದ್ಧಿ ಕಾರ್ಯಗಳೇ ನನಗೆ ಶ್ರೀರಕ್ಷೆ : ಕೆ.ಜಯಪ್ರಕಾಶ್‌ ಹೆಗ್ಡೆ

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.