ಕ್ರೋಢ ಶ್ರೀ ಶಂಕರನಾರಾಯಣ ಕ್ಷೇತ್ರ ರಥೋತ್ಸವ ಸಂಭ್ರಮ
Team Udayavani, Jan 17, 2019, 1:30 AM IST
ಸಿದ್ದಾಪುರ: ಪುರಾಣ ಪ್ರಸಿದ್ಧ ಸಪ್ತಮೋಕ್ಷದಾಯಕ ಕ್ಷೇತ್ರ ಹಾಗೂ ಪಂಚ ಶಂಕರನಾರಾಯಣ ಕ್ಷೇತ್ರಗಳಲ್ಲಿ ಅತ್ಯಂತ ಶ್ರೇಷ್ಠವಾದ ಕ್ಷೇತ್ರವಾದ ಕುಂದಾಪುರ ತಾಲೂಕಿನ ಕ್ರೋಢ ಶ್ರೀ ಶಂಕರನಾರಾಯಣ ಕ್ಷೇತ್ರದಲ್ಲಿ ಜ. 16ರ ಬುಧವಾರದಂದು ಶ್ರೀಮನ್ಮಹಾರಥೋತ್ಸವವು ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಬಹು ಸಂಭ್ರಮದಿಂದ ಜರಗಿತು. ರಾಜ್ಯದ ನಾನಾ ಮೂಲೆಗಳಿಂದ ಬಂದ ಸಾವಿರಾರು ಭಕ್ತರು ಮನ್ಮಹಾರಥೋತ್ಸವವು ಪಾಲ್ಗೊಂಡರು. ದೇಗುಲದ ಆನುವಂಶಿಕ ಆಡಳಿತ ಮೊಕ್ತೇಸರ ಎಸ್. ಲಕ್ಷ್ಮೀನಾರಾಯಣ ಉಡುಪ ಅವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
MUST WATCH
ಹೊಸ ಸೇರ್ಪಡೆ
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…