ಕಕ್ಕುಂಜೆ ಕಂಬಿಕಲ್ಲು ದೇವಸ್ಥಾನಕ್ಕೆ ಹೊರೆಕಾಣಿಕೆ ಸಮರ್ಪಣೆ
Team Udayavani, Jan 18, 2019, 12:50 AM IST
ಕೋಟ: ಕಕ್ಕುಂಜೆಯ ಕಂಬಿಕಲ್ಲು ಮಹಾಗಣಪತಿ ದೇವಸ್ಥಾನದ ಜೀರ್ಣೋದ್ಧಾರ ಪ್ರಯುಕ್ತ ಭಕ್ತಾಗಳಿಂದ ಹಸಿರು ಹೊರೆಕಾಣಿಕೆ ಮೆರವಣಿಗೆ ಬುಧವಾರ ಜರಗಿತು.
ಈ ಸಂದರ್ಭ ನೂರಾರು ಮಂದಿ ಭಕ್ತರು ಮೆರವಣಿಗೆಯ ಮೂಲಕ ದೇವರಿಗೆ ಹಸಿರು ಹೊರೆಕಾಣಿಕೆ ಅರ್ಪಿಸಿದರು .
ದೇಗುಲದ ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷ ಸುರೇಶ್ ಬಿ.ಶೆಟ್ಟಿ ಮತ್ತು ಕೆ.ವಿಜಯ್ ಕುಮಾರ್ ಅಡಿಗ, ಅಧ್ಯಕ್ಷ ಎಚ್.ಶಂಕರ್ ಶೆಟ್ಟಿ, ಉಪಾಧ್ಯಕ್ಷ ಪ್ರಕಾಶ್ ಶೆಟ್ಟಿಗೆ„ನಾಡಿ, ಪ್ರಸನ್ನ ಕುಮಾರ್ ಶೆಟ್ಟಿ, ಅರ್ಚಕ ಮತ್ತು ಕಾರ್ಯದರ್ಶಿಗಳಾದ ವೇದಮೂರ್ತಿ ಶ್ರೀಪತಿ ಭಟ್ ಕೋಶಾಧಿಕಾರಿ ನರೇಂದ್ರ ಶೆಟ್ಟಿ, ಜಂಟಿ ಖಜಾಂಚಿ ಶಿವರಾಮ ಶೆಟ್ಟಿ ಮತ್ತು ಊರ ಹತ್ತು ಸಮಸ್ತರು ಉಪಸ್ಥಿತರಿದ್ದರು.
ಇಂದು ಜೀವ ಕುಂಭಶೇಚನ
ದೇಗುಲದಲ್ಲಿ ಜ.18ರಂದು ಗುರುಗಣೇಶ ಪೂಜೆ, ಬೆಳಿಗ್ಗೆ 11.10ಕ್ಕೆ ಉದ್ಭವ ಗಣಪತಿ ಬಿಂಬಕ್ಕೆ ಜೀವ ಕುಂಭಶೇಚನ, ಅಷ್ಟಬಂಧಲೇಪನ, ನ್ಯಾಸಾದಿಗಳು, ಪ್ರತಿಷ್ಠಾಕಲಶಾಭಿಷೇಕ, ತತ್ವಕಲಶ, ಮಹಾಪೂಜೆ ಸಂಜೆ 5.30ರಿಂದಏಕೋತ್ತರ ತ್ರಿಂಶತ ಕಲಶಸಹಿತ ಬ್ರಹ್ಮ ಕುಂಭ ಸ್ಥಾಪನೆ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ