ಕುಂದಾಪುರ ಹೆದ್ದಾರಿಯಲ್ಲಿ ನಿರಂತರ ಟ್ರಾಫಿಕ್ ಜಾಂ
Team Udayavani, Jan 20, 2019, 1:00 AM IST
ಕುಂದಾಪುರ: ಇಲ್ಲಿನ ಶಾಸಿŒ ಸರ್ಕಲ್ ಬಳಿ, ರಾಷ್ಟಿÅàಯ ಹೆದ್ದಾರಿ 66ರ ಸರ್ವಿಸ್ ರಸ್ತೆಗಳಲ್ಲಿ ಕಾಮಗಾರಿ ನಡೆಯುತ್ತಿರುವುದರಿಂದ ಬೆಳಗ್ಗಿನಿಂದ ಸಂಜೆಯವರೆಗೂ ನಿರಂತರ ಟ್ರಾಫಿಕ್ ಜಾಂ ಆಗುತ್ತಿದ್ದು, ಇದರಿಂದ ನಿತ್ಯ ವಾಹನ ಸವಾರರು ಸಂಕಷ್ಟ ಅನುಭವಿಸುತ್ತಿದ್ದಾರೆ.
ಒಂದೆಡೆ ಫ್ಲೆಓವರ್ ಕಾಮಗಾರಿ, ಮತ್ತೂಂದೆಡೆ ಬಸೂÅರು ಮೂರು ಜಂಕ್ಷನ್ ಬಳಿ ಅಂಡರ್ಪಾಸ್, ಇದರ ಜತೆಗೆ ಹೆದ್ದಾರಿ ಕಾಮಗಾರಿಯಿಂದಾಗಿ ಈಗ ಕುಂದಾಪುರ ನಗರ ಭಾಗದಲ್ಲಿ ಹೆದ್ದಾರಿ ಸಂಚಾರವನ್ನು ಸಂಪೂರ್ಣ ಸ್ಥಗಿತಗೊಳಿಸಿ, ಸರ್ವಿಸ್ ರಸ್ತೆಯಲ್ಲಿ ಮಾತ್ರ ಅನುಕೂಲ ಮಾಡಿಕೊಡಲಾಗಿದೆ.
ಫ್ಲೆಓವರ್ ಕಾಮಗಾರಿಯಿಂದಾಗಿ ಈಗ ಹೆದ್ದಾರಿ ಸಂಚಾರ ಸ್ಥಗಿತಗೊಳಿಸಲಾಗಿದ್ದು, ಫ್ಲೆಓವರ್ ಕೆಳಗಿನಿಂದಾಗಿ ಕೇವಲ ಸರ್ವೀಸ್ ರಸ್ತೆಯಲ್ಲಿ ಸಂಚಾರಕ್ಕೆ ಅನುವು ಮಾಡಿಕೊಡಲಾಗುತ್ತಿದೆ. ಇದರಿಂದ ನಿರಂತರ ಸಂಚಾರ ದಟ್ಟಣೆಯಿಂದ ಸರ್ವಿಸ್ ರಸ್ತೆಯಲ್ಲಿ ಉದ್ದುದ್ದ ವಾಹನಗಳ ಸಾಲು ಇರುತ್ತದೆ.
ಬೆಳಗ್ಗಿನಿಂದಲೇ ಟ್ರಾಫಿಕ್ ಜಾಂ
ಅದರಲ್ಲೂ ಶನಿವಾರ ಇನ್ನಿತರ ವಿಶೇಷ ದಿನಗಳಲ್ಲಿ ವಾಹನಗಳ ದಟ್ಟಣೆ ಮತ್ತಷ್ಟು ಹೆಚ್ಚಿರುವುದರಿಂದ ಬೆಳಗ್ಗಿನಿಂದಲೇ ಟ್ರಾಫಿಕ್ ಜಾಂ ಆಗುತ್ತಿದೆ. ತ್ವರಿತಗತಿಯಲ್ಲಿ ಎಲ್ಲ ಕಾಮಗಾರಿಗಳನ್ನು ಮುಗಿಸಿ, ಇಲ್ಲಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುವಂತಾಗಲಿ ಎನ್ನುವುದು ಇಲ್ಲಿನ ವಾಹನ ಸವಾರರ ಆಗ್ರಹವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ
Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
MUST WATCH
ಹೊಸ ಸೇರ್ಪಡೆ
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು