ಕಂಡಲೂರು ಕುಚ್ಚಟ್ಟು ಕಟ್ಟು  ಸೇತುವೆ ನಿರ್ಮಾಣ ಮರೀಚಿಕೆ


Team Udayavani, Jan 23, 2019, 12:50 AM IST

kandluru.jpg

ಬಸೂÅರು: ಕುಚ್ಚಟ್ಟು, ಕೌಂಜೂರಿನ ಜನ ಹತ್ತಿರದ ಕಂಡಲೂರು ಪೇಟೆಗೆ ಬರಬೇಕೆಂದರೆ ಜೀವ ಕೈಯಲ್ಲಿ ಹಿಡಿದು ಬರಬೇಕು!  ಕಾರಣ ಶಿಥಿಲಗೊಂಡ ಸೇತುವೆ ಮೇಲಿಂದಲೇ ಅವರು ನಡೆಯಬೇಕು. 

50 ವರ್ಷಗಳ ಹಿಂದಿನ ಸೇತುವೆ
ಕಂಡಲೂರಿನ ವಾರಾಹಿ ಉಪನದಿ ಕುಬಾj ನದಿಗೆ ಕಟ್ಟನ್ನು (ಕಿರು ಸೇತುವೆ) ಕಟ್ಟಿ ಸುಮಾರು 50 ವರ್ಷಗಳೇ ಕಳೆದಿದ್ದು, ಪ್ರಯೋಜನಕ್ಕಿಲ್ಲವಾಗಿದೆ. ನದಿಯ ಒಂದು ಭಾಗದಲ್ಲಿ ಕಂಡಲೂರು ಇದ್ದರೆ ಮತ್ತೂಂದು ತುದಿ ಗುಲ್ವಾಡಿ ಗ್ರಾ.ಪಂ. ವ್ಯಾಪ್ತಿಗೆ ಒಳಪಟ್ಟ ಕುಚ್ಚಟ್ಟು, ಕೌಂಜೂರು ಮತ್ತು ಸೌಕೂರು ಸಮೀಪದ ಪ್ರದೇಶವಿದೆ. ಪ್ರಸ್ತುತ ಈ ಕಟ್ಟಿನ ಮೇಲೆ ಕಡುಬೇಸಗೆಯ ದಿನಗಳಲ್ಲೂ ನೀರು ಹರಿಯುತ್ತಿರುತ್ತದೆ! 

ಕುಸಿದು ಬಿದ್ದ ಕಲ್ಲುಗಳು
ಕಳೆದ ವರ್ಷ ಈ ಕಟ್ಟಿಗೆ ಕಂಡಲೂರು ಭಾಗದಲ್ಲಿ ಕಟ್ಟಿದ್ದ ಶಿಲೆಗಲ್ಲುಗಳು ನದಿಗೆ ಕುಸಿದು ಬಿದ್ದಿದೆ. ಆದರೂ ಜನ ಅನಿವಾರ್ಯವಾಗಿ ಕಂಡಲೂರಿಗೆ ಹತ್ತಿರವಾದ ಈ ಮಾರ್ಗವನ್ನೇ ಅವಲಂಬಿಸಿದ್ದಾರೆ. 

ಕುಚ್ಚಟ್ಟಿನಿಂದ ಕಂಡಲೂರಿಗೆ ಪರ್ಯಾಯ ಮಾರ್ಗವಾಗಿ ಕಿರು ರಸ್ತೆಯ ಮೂಲಕ ರಿûಾದಲ್ಲಿ ಮೂರೂವರೆ ಕಿ.ಮೀ. ಕ್ರಮಿಸಿ ಬರಬೇಕಾದರೆ ಒಂದು ಗಂಟೆ ತಗಲುತ್ತದೆ. ರಿûಾ ಬಾಡಿಗೆ 150 ರೂ. ಆಗುತ್ತದೆ. ಕಳೆದ ವರ್ಷ ಕಟ್ಟಿನ ಶಿಲೆಗಲ್ಲುಗಳು ನದಿಗೆ ಕುಸಿದ ಬಗ್ಗೆ ವರದಿ ಮಾಡಿದ್ದು,  ಅಂದಿನ ಶಾಸಕರ ನಿಧಿಯಲ್ಲಿ  ಹೊಸ  ಕಟ್ಟವನ್ನು ನಿರ್ಮಿಸಲಾಗುವುದು ಎಂದು ತಿಳಿದು ಬಂದಿತ್ತು. ಆದರೆ ಜನರ ಬೇಡಿಕೆ ಇನ್ನೂ ಈಡೇರಿಲ್ಲ. ಕುಚ್ಚಟ್ಟಿನ ಅಪಾಯಕಾರಿ ಕಟ್ಟು ಈಗಲೂ ಅಪಾಯಕಾರಿಯಾಗಿಯೇ ಉಳಿದಿದೆ. ಜನಪ್ರತಿನಿಧಿಗಳ ಭರವಸೆಯೂ ಹಾಗೇ ಉಳಿದಿದೆ.   

ಪ್ರಸ್ತಾವನೆ ಕಳುಹಿಸಲಾಗಿದೆ
ಈಗಾಗಲೇ ಕುಚ್ಚಟ್ಟಿನಲ್ಲಿ ವೆಂಟೆಡ್‌ ಡ್ಯಾಂ ನಿರ್ಮಿಸುವಂತೆ ಪ್ರಸ್ತಾವನೆಯನ್ನು ಸಣ್ಣ ನೀರಾವರಿ ಇಲಾಖೆಗೆ  ಕಳುಹಿಸಲಾಗಿದೆ. ಇಲ್ಲಿ ಶೀಘ್ರ ನೂತನ ಡ್ಯಾಂ ನಿರ್ಮಾಣವಾಗಲಿದೆ. 
– ಗೋಪಾಲ ಪೂಜಾರಿ, ಮಾಜಿ ಶಾಸಕರು, ಬೈಂದೂರು

ಸಮಸ್ಯೆ ಬಗೆಹರಿಯುವ ವಿಶ್ವಾಸ ನಮಗಿಲ್ಲ
ನಾವು ಪ್ರತಿನಿತ್ಯ ಬೇರೆ ಬೇರೆ ಕಾರಣಕ್ಕಾಗಿ ಕಂಡೂÉರು ಪೇಟೆಗೆ ಬರಬೇಕಾಗುತ್ತದೆ. ಕುಚ್ಚಟ್ಟಿನ ಕಟ್ಟಿನ ಮೇಲೆ ನಡೆದು ಬರುವಾಗ ಜೀವ ಕೈಯಲ್ಲಿ ಹಿಡಿದೇ ಬರಬೇಕಾಗುತ್ತದೆ. ಹಲವು ವರ್ಷಗಳಿಂದ ಜನಪ್ರತಿನಿಧಿಗಳಿಗೆ ಈ ಬಗ್ಗೆ ತಿಳಿಸಿದರೂ ಪ್ರಯೋಜನವಾಗಿಲ್ಲ. ಈ ಸಮಸ್ಯೆ ಬಗೆಹರಿಯುತ್ತದೆ ಎನ್ನುವ ವಿಶ್ವಾಸ ನಮಗಿಲ್ಲ.
– ನಾಗರಾಜ, ಕುಚ್ಚಟ್ಟು ನಿವಾಸಿ

 ಶೀಘ್ರ ನೂತನ ಅಣೆಕಟ್ಟು
ಕಂಡೂÉರು ಹಳೆಕೋಟೆಯ ಕುಬಾj ನದಿಗೆ ಹಾಕಿದ ಕುಚ್ಚಟ್ಟು ಕಟ್ಟು ಕುಸಿದಿದ್ದು ಗಮನಕ್ಕೆ ಬಂದಿದೆ. ಶೀಘ್ರ ನೂತನ ಅಣೆಕಟ್ಟು  ನಿರ್ಮಿಸಲಾಗುವುದು. ಈ ಕಾಮಗಾರಿಯನ್ನು ಪ್ರಥಮ ಆದ್ಯತೆಯ ಮೇಲೆ ಮಾಡಿ ಜನರಿಗೆ ಅನುಕೂಲ ಮಾಡಿಕೊಡಲಾಗುವುದು.
– ಬಿ.ಎಂ. ಸುಕುಮಾರ ಶೆಟ್ಟಿ, ಶಾಸಕರು, ಬೈಂದೂರು ಕ್ಷೇತ್ರ

– ದಯಾನಂದ ಬಳ್ಕೂರು

ಟಾಪ್ ನ್ಯೂಸ್

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

jaಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.