ಕಾವ್ರಾಡಿ: ಹೊಳೆ ಇದ್ದರೂ ಬೇಸಗೆಯಲ್ಲಿ  ನೀರಿಗೆ ತತ್ವಾರ


Team Udayavani, Feb 14, 2019, 1:00 AM IST

kavrady.jpg

ಕುಂದಾಪುರ: ಕಾವ್ರಾಡಿ ವ್ಯಾಪ್ತಿಯಲ್ಲಿಯೂ ಬೇಸಗೆಯಲ್ಲಿ ನೀರಿನ ಸಮಸ್ಯೆ ಉಂಟಾಗುತ್ತಿದ್ದು, ಇದನ್ನು ಹತೋಟಿಗೆ ತರಲು ಪಂಚಾಯತ್‌ ತನ್ನಿಂದಾದ  ಪ್ರಯತ್ನಗಳನ್ನು ನಡೆಸುತ್ತಿದೆ.  

ಕಾವ್ರಾಡಿ ಸೇರಿದಂತೆ ಈ  ಪಂಚಾಯತ್‌ಗೆ ವ್ಯಾಪ್ತಿಗೆ ಹಳನಾಡು ಗ್ರಾಮವೂ ಸೇರಿವೆ. ಈ ಹಿಂದೆ ಕಾವ್ರಾಡಿ, ವಾಲೂ¤ರು, ಕಂಡೂÉರು ಗ್ರಾಮಗಳು ಬೇರೆ ಬೇರೆ ಇದ್ದು, ಬ್ರಿಟಿಷರ ಕಾಲದಲ್ಲಿ ಇವೆಲ್ಲವೂ ಸೇರಿ ಕಾವ್ರಾಡಿ ಗ್ರಾಮವಾಗಿ ಬದಲಾಗಿದೆ. ಹಳನಾಡು ಗ್ರಾಮಕ್ಕೆ 67 ಹಾಗೂ ಕಾವ್ರಾಡಿ ಗ್ರಾಮಕ್ಕೆ 68 ಎಂದು ನಮೂದಿಸಲಾಗಿದ್ದು, ಇಲ್ಲಿ 5,800ರಷ್ಟು ಜನಸಂಖ್ಯೆಯೂ ಇದೆ. ಇಲ್ಲಿ ಕಂಡೂÉರು ಹೊಳೆ ಇಲ್ಲಿ ಹರಿಯುತ್ತಿದ್ದರೂ, ಬೇಸಗೆಯಲ್ಲಿ ನೀರಿನ ಕೊರತೆ ಕಾಡುತ್ತದೆೆ.  

ಪಂಚಾಯತ್‌ ಪ್ರಯತ್ನ
ಈ ವ್ಯಾಪ್ತಿಯ ವಾಲೂ¤ರು, ಹಳ್ನಾಡು, ಬಡಾಬೆಟ್ಟು, ಮುಳಳುಗುಡ್ಡೆ, ಕಾವ್ರಾಡಿ, ನೆಲ್ಲಿಕಟ್ಟೆ ಮೊದಲಾದೆಡೆ ಮಾರ್ಚ್‌ ಅಂತ್ಯದಿಂದ ಬೇಸಗೆ ಮುಗಿಯುವವರೆಗೆ ಕುಡಿಯುವ ನೀರಿಗೆ ತಾತ್ವಾರ ಉಂಟಾಗುತ್ತದೆ.  ಹಳ್ನಾಡಿನ ಆಚಾರಿಬೆಟ್ಟು ಎಂಬಲ್ಲಿ ನೀರಿನ ಸಮಸ್ಯೆ ನೀಗಿಸಲು  ಜಿಲ್ಲಾ ಪಂಚಾಯತ್‌ ಅನುದಾನದ ಮೂಲಕ ಬಾವಿ ತೆಗೆಸಿದೆ. ಕಳೆದ ಬಾರಿ ವಾಲೂ¤ರಿನ ಶೇ.50ರಷ್ಟು ಮನೆಗಳಿಗೆ ಕುಡಿಯುವ ನೀರಿನ ಸರಬರಾಜು ಟ್ಯಾಂಕರ್‌ ಮೂಲಕ ಮಾಡಲಾಗುತ್ತಿತ್ತು. ಈಗ ಅದರಲ್ಲಿ ಅರ್ಧದಷ್ಟು ಸಮಸ್ಯೆ ನಿವಾರಣೆಯಾಗಿದೆ. ಮುಂಬಾರಿನಲ್ಲಿ ಟ್ಯಾಂಕ್‌ ರಚನೆ ಮಾಡಿ ಪಡುವಾಲೂ¤ರು ಬಾವಿಗೆ ನೀರು ಹರಿಸಿ ಅದನ್ನು ಮೂಡುವಾಲೂ¤ರಿನ ಜನರಿಗೆ ನೀಡಲಾಗುತ್ತಿದೆ. ಇದರಿಂದಾಗಿ ಕುಲಾಲಕೇರಿ, ತೊಪುÉ ಪ್ರದೇಶದ ಜನರಿಗೆ ಒಂದಷ್ಟು ಬರದ ಹೊರೆ ಕಡಿಮೆಯಾಗಲಿದೆ.  ತೆರೆದ ಬಾವಿಗಳ ನೀರು ಕುಡಿಯಲು ಉಪಯೋಗಕ್ಕೆ ದೊರೆಯುತ್ತಿರುವುದು ಇಲ್ಲಿನ ವಿಶೇಷ. 

ಆದರೆ ಕಂಡೂÉರು ಹೊಳೆ ಇದ್ದರೂ ಕುಡಿಯುವ ನೀರಿನ ಮಟ್ಟಿಗೆ ಅಷ್ಟು ಫ‌ಲಪ್ರದವಾಗಿ ಪರಿಣಮಿಸಿಲ್ಲ.

ಬದಲಿ ವ್ಯವಸ್ಥೆ 
ಕಳೆದ ಬಾರಿ ಸಮಸ್ಯೆ ಆಗಿದ್ದನ್ನು ಮನಗಂಡು ಅಲ್ಲಿಗೆ ಬದಲಿ ವ್ಯವಸ್ಥೆ ಮಾಡಿ ಸಮಸ್ಯೆಯನ್ನು ತಗ್ಗಿಸಲಾಗಿದೆ. ಒಂದೇ ಬಾರಿ ಎಲ್ಲ ಸಮಸ್ಯೆ ನಿವಾರಿಸಲು ಅನುದಾನ ಕೊರತೆ ಇರುವ ಕಾರಣ ಹಂತ ಹಂತವಾಗಿ ವ್ಯವಸ್ಥೆ ಮಾಡಲಾಗುತ್ತಿದೆ. 
– ಎಚ್‌. ಸಂತೋಷ್‌ ಕುಮಾರ್‌ ಶೆಟ್ಟಿ‌, ಉಪಾಧ್ಯಕ್ಷರು

ಟ್ಯಾಂಕರ್‌ ನೀರು
ಸಮಸ್ಯೆ ಆದಲ್ಲಿ  ತತ್‌ಕ್ಷಣ ಸ್ಪಂದಿಸಿ ಟ್ಯಾಂಕರ್‌ ಮೂಲಕ ನೀರು ಸರಬರಾಜು ಮಾಡಲಾಗಿದೆ. ಈ ಬಾರಿ ಕಳೆದ ಬೇಸಗೆಯಷ್ಟು ನೀರು ಬೇಕಾಗದಂತೆ ಬದಲಿ ವ್ಯವಸ್ಥೆ ಪಂಚಾಯತ್‌ ಅನುದಾನ ಹಾಗೂ ಜಿ.ಪಂ. ಅನುದಾನ ಮೂಲಕ ಮಾಡಲಾಗಿದೆ.
– ಗೀತಾ ಪಂ. ಅಭಿವೃದ್ಧಿ  ಅಧಿಕಾರಿ

ಟಾಪ್ ನ್ಯೂಸ್

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

1-wqeqwew

BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

26

ಅಮೆರಿಕ ತಂಡಕ್ಕೆ ಸ್ಟುವರ್ಟ್‌ ಕೋಚ್‌!

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.