ಧರ್ಮವನ್ನು ಮೀರಿದರೆ ಅನಾಹುತ: ಸುಬ್ರಹ್ಮಣ್ಯ ಶ್ರೀ


Team Udayavani, Feb 16, 2019, 1:00 AM IST

1502bas6.jpg

ಬಸ್ರೂರು: ಮನುಷ್ಯ ಧರ್ಮವನ್ನು ಪಾಲಿಸಬೇಕು. ಪ್ರಾಚೀನ ದೇವಸ್ಥಾನಗಳಲ್ಲಿ ದಿವ್ಯ ಶಕ್ತಿಯಿರುತ್ತದೆ. ಶಿಥಿಲವಾಗಿದ್ದರೆ ಜೀರ್ಣೋದ್ಧಾರ ಮಾಡಬೇಕಾಗುತ್ತದೆ. ಶಕ್ತಿ ಕೇಂದ್ರದ ಅಭಿವೃದ್ಧಿಯಲ್ಲಿ ಬ್ರಹ್ಮಕಲಶಾಭಿಷೇಕ ಮುಖ್ಯ ಎಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನತೀರ್ಥ ಶ್ರೀಪಾದರು ನುಡಿದರು.

ಅವರು ಶುಕ್ರವಾರ ಸೌಕೂರು ದುರ್ಗಾಪರಮೇಶ್ವರೀ ದೇವಸ್ಥಾನದ ಬ್ರಹ್ಮಕಲಶೋತ್ಸವ ಧಾರ್ಮಿಕ ಸಭೆಯಲ್ಲಿ ಆಶೀರ್ವಚನ ನೀಡಿದರು. ಹಾಲಾಡಿ ಪಂಚಾಂಗಕರ್ತ ತಟುವಟ್ಟು ವಾಸುದೇವ ಜೋಯಿಸರು ಧಾರ್ಮಿಕ ಉಪನ್ಯಾಸ ನೀಡಿದರು. ದಾನಿಗಳನ್ನು ಗೌರವಿಸಲಾಯಿತು. ಅಧ್ಯಕ್ಷತೆ ವಹಿಸಿದ್ದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಪಿ. ಕಿಶನ್‌ ಹೆಗ್ಡೆ ಅವರು. ಬ್ರಹ್ಮಕಲಶಾಭಿಷೇಕ ಸಂದರ್ಭ ಭಕ್ತರು, ದಾನಿಗಳ ಸೇವಾ ಕಾರ್ಯವನ್ನು ಶ್ಲಾ ಸಿದರು.

ವಿಧಾನ ಪರಿಷತ್‌ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ, ಉದ್ಯಮಿ ಕೃಷ್ಣಮೂರ್ತಿ ಮಂಜ ಮಾರಣಕಟ್ಟೆ, ಗುರ್ಮೆ ಸುರೇಶ್‌ ಶೆಟ್ಟಿ, ಮಾಜಿ ಸಂಸದ ಕೆ. ಜಯಪ್ರಕಾಶ್‌ ಹೆಗ್ಡೆ, ಮೈಸೂರು ಬಂಟರ ಸಂಘದ ಅಧ್ಯಕ್ಷ ತೊಂಭತ್ತು ಪ್ರಭಾಕರ ಶೆಟ್ಟಿ, ಉಡುಪಿ ಕಿದಿಯೂರು ಹೊಟೇಲ್‌ ಆಡಳಿತ ನಿರ್ದೇಶಕ ಜಿತೇಶ್‌ ಕಿದಿಯೂರು, ಸೌಕೂರು ಭಂಡಾರ್ರಮನೆಯ ಜಗದೀಶ ಶೆಟ್ಟಿ, ವೇ|ಮೂ| ಬ್ರಹ್ಮಶ್ರೀ ನಾಗೇಶ್ವರ ಭಟ್ಟ ದೇವಲ್ಕುಂದ ಹಾಗೂ ಅರ್ಚಕ ಎಸ್‌. ಅನಂತ ಅಡಿಗ ಉಪಸ್ಥಿತರಿದ್ದರು.ಸಕ್ಕಟ್ಟು ರಾಜಶೇಖರ ಸ್ವಾಗತಿಸಿದರು, ದಾಮೋದರ ಶರ್ಮ ನಿರೂಪಿಸಿದರು, ಆನಂದ ಮೊಗವೀರ ವಂದಿಸಿದರು.

ಟಾಪ್ ನ್ಯೂಸ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Kerala-ಕರ್ನಾಟಕ-ತಮಿಳುನಾಡು ತ್ರಿಜಂಕ್ಷನ್‌: ಮತ್ತೆ ನಕ್ಸಲರ ಸದ್ದು?

Kerala-ಕರ್ನಾಟಕ-ತಮಿಳುನಾಡು ತ್ರಿಜಂಕ್ಷನ್‌: ಮತ್ತೆ ನಕ್ಸಲರ ಸದ್ದು?

Siddapura ಹೆಂಗವಳ್ಳಿ: ಮರದಿಂದ ಬಿದ್ದು ಆಸ್ಪತ್ರೆ ಸೇರಿದ್ದ ಕೃಷಿಕ ಚಿಕಿತ್ಸೆ ಫಲಿಸದೆ ಸಾವು

Siddapura ಹೆಂಗವಳ್ಳಿ: ಮರದಿಂದ ಬಿದ್ದು ಆಸ್ಪತ್ರೆ ಸೇರಿದ್ದ ಕೃಷಿಕ ಚಿಕಿತ್ಸೆ ಫಲಿಸದೆ ಸಾವು

Hebri; ಸ್ಕೂಟಿಗೆ ಕಾರು ಢಿಕ್ಕಿ,ಸವಾರ ಸ್ಥಳದಲ್ಲೇ ಸಾವು

Hebri; ಸ್ಕೂಟಿಗೆ ಕಾರು ಢಿಕ್ಕಿ,ಸವಾರ ಸ್ಥಳದಲ್ಲೇ ಸಾವು

9-temple

Temple History: ಶ್ರೀ ವಡಭಾಂಡೇಶ್ವರ ಬಲರಾಮ ದೇವಸ್ಥಾನ; ಹಿನ್ನೆಲೆ, ಇತಿಹಾಸ,ವಿಶೇಷಗಳು

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.