ಅಡಿಕೆ, ತಾಮ್ರದ ಹಂಡೆ ಕಳವು ಆರೋಪಿಗಳ ಸೆರೆ
Team Udayavani, Feb 18, 2019, 4:49 AM IST
ಸಿದ್ದಾಪುರ: ಕುಂದಾಪುರ ತಾಲೂಕಿನ ಬೆಳ್ವೆ ಗ್ರಾಮದ ದಿನಕರ ಶೆಟ್ಟಿ ಅವರ ಮನೆಯ ಅಂಗಳದಿಂದ ಸುಮಾರು 3 ಕ್ವಿಂಟಾಲ್ ಅಡಿಕೆ ಹಾಗೂ ತಾಮ್ರದ ಹಂಡೆ ಕಳವು ಮಾಡಿದ ಆರೋಪಿಗಳನ್ನು ಶಂಕರ ನಾರಾಯಣ ಪೊಲೀಸರು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದರು.
ಬೆಳ್ವೆ ಗ್ರಾಮದ ಯಳಂತ್ತೂರು ರವಿ ಯಾನೆ ರವಿಚಂದ್ರ (24) ಹಾಗೂ ಕಾರ್ಕಳ ತಾಲೂಕು ವರಂಗ ಗ್ರಾಮದ ಮಾಂತಿಬೆಟ್ಟು ಪೃಥ್ವೀರಾಜ್ ಪೂಜಾರಿ (24) ಬಂಧಿತರು. ಅವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಫೆ.11ರಂದು ಕಳವು ನಡೆದಿತ್ತು. ಆರೋಪಿಗಳು ಆಮ್ನಿ ಕಾರಿನಲ್ಲಿ ಅಡಿಕೆಯನ್ನು ಮಾರಾಟಕ್ಕಾಗಿ ಕೊಂಡೊಯ್ಯುತ್ತಿದ್ದಾಗ ಆಲಾºಡಿ ಮೂರುಕೈ ಬಳಿ ಬಂಧಿಸಲಾಗದೆ. ಬಂಧಿತರಿಂದ 36 ಸಾ. ರೂ.ಮೌಲ್ಯದ ಅಡಿಕೆ, 4 ಸಾ. ರೂ. ಮೌಲ್ಯದ ತಾಮ್ರದ ಹಂಡೆ ಹಾಗೂ 2.5 ಲ. ರೂ. ಮೌಲ್ಯದ ಕಾರನ್ನು ವಶಕ್ಕೆ ಪಡೆಯಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು
ಸಂಸದ ಡಿ.ಕೆ.ಸುರೇಶ್ ಆಸ್ತಿ ಮೌಲ್ಯ 593 ಕೋಟಿ ರೂ.!
IPL; ಇಂದು ಚಿನ್ನಸ್ವಾಮಿಯಲ್ಲಿ ಆರ್ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?
Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್
Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ