“ಮಕ್ಕಳಿಗೆ ಪ್ರೀತಿಯ ಜತೆ  ಕಾಳಜಿಯೂ ಮುಖ್ಯ’


Team Udayavani, Feb 22, 2019, 1:25 AM IST

2002kota6e.jpg

ಕೋಟ: ಮಕ್ಕಳ ಬಗ್ಗೆ  ಹೆತ್ತವರಿಗೆ ಕೇವಲ ಪ್ರೀತಿ ಇದ್ದರೆ ಸಾಲದು, ಅವರ ಬಗ್ಗೆ ಕಾಳಜಿ ಬೇಕು ಹಾಗೂ ಅವರ ಬದುಕನ್ನು ರೂಪಿಸುವ ನಿಟ್ಟಿನಲ್ಲಿ ಎಸೆಸೆಲ್ಸಿ ಪರೀಕ್ಷೆ ಪ್ರಮುಖ ಮಾನದಂಡವಾಗಲಿದ್ದು, ಈ ಸಂದರ್ಭದಲ್ಲಿ ಸರಿಯಾದ ರೀತಿಯಲ್ಲಿ ಅಭ್ಯಾಸ ಮಾಡುವಂತೆ ನೋಡಿಕೊಳ್ಳಬೇಕು ಎಂದು ಗೀತಾನಂದ ಫೌಂಡೇಶನ್‌ ಪ್ರವರ್ತಕ ಆನಂದ ಸಿ.ಕುಂದರ್‌ ಹೇಳಿದರು.

ಅವರು  ಗೀತಾನಂದ ಫೌಂಡೇಶನ್‌ ಮಣೂರು-ಪಡುಕರೆ. ಮನಸ್ಮಿತಾ ಫೌಂಡೇಶನ್‌ ಮತ್ತು ಮೊಗವೀರ ಯುವ ಸಂಘಟನೆ ಉಡುಪಿ ಜಿಲ್ಲೆ ಕೋಟ ಘಟಕ, ಮಹಿಳಾ ಸಂಘಟನೆ ಸಂಯುಕ್ತ ಆಶ್ರಯದಲ್ಲಿ ಮಣೂರು ಪಡುಕರೆ ಸಂಯುಕ್ತ ಪ್ರೌಢಶಾಲೆಯಲ್ಲಿ ಫೆ. 20ರಂದು ಎಸೆಸೆಲ್ಸಿ ವಿದ್ಯಾರ್ಥಿಗಳಿಗಾಗಿ ಜರಗಿದ ಪ್ರೇರಣಾ ಶಿಬಿರದಲ್ಲಿ ಮಾತನಾಡಿದರು.

ಮಕ್ಕಳ ಮಾನಸಿಕತೆಯನ್ನು ಅರಿತು ನಡೆಯಿರಿ
ಶ್ರೀಮಾತಾ ಆಸ್ಪತ್ರೆಯ ಮುಖ್ಯಸ್ಥ, ಮನೋತಜ್ಞ ಡಾ| ಪ್ರಕಾಶ್‌ ತೋಳಾರ್‌ ಮಾತನಾಡಿ,  ಮಕ್ಕಳಿಗೆ ಓದಲು ಕೇವಲ ಒತ್ತಡ ಹೇರಿದರೆ ಸಾಲದು. ಓದುವ ಸಂದರ್ಭ ಅವರ ಮಾನಸಿಕತೆ ಹೇಗಿದೆ. ಅಭ್ಯಾಸದಲ್ಲಿ ಹಿಂದುಳಿದಿದ್ದರೆ ಯಾಕೆ ಹಿಂದೆ ಬೀಳುತ್ತಿದ್ದಾರೆ ಎನ್ನುವುದನ್ನು ಅರಿತು ಹೆತ್ತವರು ವ್ಯವಹರಿಸಬೇಕು. ಸಮಸ್ಯೆಗಳಿದ್ದರೆ ಸೂಕ್ತ ವ್ಯಕ್ತಿಗಳ ಮೂಲಕ ಅದನ್ನು ಸರಿಪಡಿಸಿಕೊಳ್ಳಬೇಕು ಎಂದರು ಹಾಗೂ ವಿದ್ಯಾರ್ಥಿಗಳು ಹಾಗೂ ಹೆತ್ತವರಿಗೆ ಪ್ರತ್ಯೇಕ ಮಾಹಿತಿ ಕಾರ್ಯಗಾರ ನಡೆಸಿದರು.

ಮೊಗವೀರ ಯುವ ಸಂಘಟನೆಯ ನಿಯೋಜಿತ ಅಧ್ಯಕ್ಷ ಜಯಂತ್‌ ಅಮೀನ್‌ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಪಡುಕರೆ ಪದವಿ ಕಾಲೇಜು ಪ್ರಾಂಶುಪಾಲ ನಿತ್ಯಾನಂದ ಗಾಂವ್ಕರ್‌, ಮಹಿಳಾ ಸಂಘಟನೆಯ ಅಧ್ಯಕ್ಷೆ ಗುಲಾಬಿ ದೇವದಾಸ ಬಂಗೇರ,  ಸಂಘಟನೆಯ ಉಪಾಧ್ಯಕ್ಷ ಶಿವರಾಮ್‌ ಕೆ.ಎಂ. ಮಧುವನ, ಮಾಜಿ ಜಿಲ್ಲಾಧ್ಯಕ್ಷ ಎಂ.ಎಸ್‌. ಸಂಜೀವ ಉಪಸ್ಥಿತರಿದ್ದರು.

ಶಾಲೆ ಮುಖ್ಯ ಶಿಕ್ಷಕ ಸತೀಶ್‌ ಐತಾಳ ಸ್ವಾಗತಿಸಿ, ಗೀತಾನಂದ ಫೌಂಡೇಶನ್‌ನ ರವಿಕಿರಣ್‌ ಕಾರ್ಯಕ್ರಮ ನಿರೂಪಿಸಿ, ಶಿಕ್ಷಕ   ಶ್ರೀಧರ ಶಾಸ್ತ್ರಿ  ವಂದಿಸಿದರು.
 

ಟಾಪ್ ನ್ಯೂಸ್

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

arvind kejriwal aap

Lok Sabha Election; ಕೇಜ್ರಿವಾಲ್‌ ಸೆರೆ‌ ಆಪ್‌ಗೆ ವರವೇ? ಶಾಪವೇ?

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Apologize for the size of the wrong ad: Supreme to Ramdev

Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್‌ ಗೆ ಸುಪ್ರೀಂ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

arvind kejriwal aap

Lok Sabha Election; ಕೇಜ್ರಿವಾಲ್‌ ಸೆರೆ‌ ಆಪ್‌ಗೆ ವರವೇ? ಶಾಪವೇ?

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.