ಸಿದ್ದಾಪುರ: ಜನೌಷಧ ಕೇಂದ್ರ ಉದ್ಘಾಟನೆ
Team Udayavani, Feb 23, 2019, 12:30 AM IST
ಸಿದ್ದಾಪುರ: ಉಡುಪಿ ಜಿಲ್ಲಾ ತೋಟಗಾರಿಕೆ ಬೆಳೆಗಾರರ ಸಹಕಾರಿ ಸಂಘದ ವತಿಯಿಂದ ಸಿದ್ದಾಪುರ ಡಾ| ಚಂದ್ರಮೌಳಿ ಕಾಂಪ್ಲೆಕ್ಸ್ನಲ್ಲಿ ಜನೌಷಧ ಕೇಂದ್ರ ಉದ್ಘಾಟನೆಗೊಂಡಿತು.
ಭಾರತೀಯ ರೆಡ್ಕ್ರಾಸ್ ಸೊಸೈಟಿಯ ಅಧ್ಯಕ್ಷ ಜಯಕರ ಶೆಟ್ಟಿ ಕೇಂದ್ರ ಕೇಂದ್ರವನ್ನು ಉದ್ಘಾಟಿಸಿ, ಜನೌಷಧಿ ಕೇಂದ್ರದಲ್ಲಿ ಔಷಧ ಅತಿ ಕಡಿಮೆ ದರದಲ್ಲಿ ಸಿಗುತ್ತಿದ್ದರೂ, ಇದು ಎಲ್ಲ ರೀತಿಯ ಪ್ರಯೋಗಾಲಯದಲ್ಲಿ ಪರೀಕ್ಷಿಸಿ ಬಂದಿರುವ ಔಷಧವಾಗಿದ್ದು ಜನರಿಗೆ ಕಡಿಮೆ ದರದಲ್ಲಿ ಇದು ಸಿಗಬೇಕು ಎನ್ನುವ ಉದ್ದೇಶದಿಂದ ಕೇಂದ್ರ ಸರಕಾರ ಇದನ್ನು ಜಾರಿಗೆ ತಂದಿದೆ ಎಂದರು.
ಅಮಾಸೆಬೈಲು ಚಾರಿಟೇಬಲ್ ಟ್ರಸ್ಟ್ನ ಅಧ್ಯಕ್ಷ ಎ.ಜಿ. ಕೊಡ್ಗಿ ಅವರು ಔಷಧಾಲಯ ಉದ್ಘಾಟಿಸಿದರು.ವಂಡ್ಸೆ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಮಂಜಯ್ಯ ಶೆಟ್ಟಿ, ಕುಂದಾಪುರ ಟಿ.ಎ.ಪಿ.ಸಿ.ಎಂ.ಎಸ್. ಅಧ್ಯಕ್ಷ ಹರಿಪ್ರಸಾದ ಶೆಟ್ಟಿ ಬಿದ್ಕಲ್ಕಟ್ಟೆ, ಜಿ. ಪಂ. ಸದಸ್ಯ ರೋಹಿತ್ಕುಮಾರ ಶೆಟ್ಟಿ, ತಾ.ಪಂ. ಸದಸ್ಯ ಎಸ್.ಕೆ. ವಾಸುದೇವ ಪೈ, ಸಿದ್ದಾಪುರ ಗ್ರಾ. ಪಂ. ಅಧ್ಯಕ್ಷೆ ಸರೋಜಿನಿ ಶೆಟ್ಟಿ, ಉಪಾಧ್ಯಕ್ಷ ಭರತ್ ಕಾಮತ್, ಕ್ಯಾಂಪ್ಕೋ ನಿರ್ದೇಶಕ ಕಿಶೋರ ಕುಮಾರ ಕೊಡ್ಗಿ, ಸಂಘದ ಅಧ್ಯಕ್ಷ ಎ. ಅಶೋಕ ಕುಮಾರ ಕೊಡ್ಗಿ ಹಾಗೂ ನಿರ್ದೇಶಕರು ಮತ್ತು ಸಿಬಂದಿ ಉಪಸ್ಥಿತರಿದ್ದರು.ಸಂಘದ ನಿರ್ದೇಶಕ ಕೆ. ಪ್ರದೀಪ ಹೆಬ್ಟಾರ್ ನಿರೂಪಿಸಿ, ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ