ಮರವಂತೆ ದೇಗುಲ: ಅಭಾರಿ ಸೇವೆ, ಮೊಸಳೆಗೆ ಅನ್ನ ಸಮರ್ಪಣೆ


Team Udayavani, Mar 21, 2019, 1:00 AM IST

maravante-degula.jpg

ಉಪ್ಪುಂದ: ಮರವಂತೆಯ ನದಿ- ಕಡಲಿನ ನಡುವಿನ ಮಹಾರಾಜಸ್ವಾಮಿ ವರಾಹ ದೇವಸ್ಥಾನದಲ್ಲಿ ಮೀನುಗಾರರ, ಕೃಷಿಕರ ಶ್ರೇಯಸ್ಸಿಗಾಗಿ, ಪ್ರಕೃತಿಯ ಒಳಿತಿಗಾಗಿ ವಿಶೇಷ ಸೇವೆ ಅಭಾರಿ ಉತ್ಸವ ಮಾ. 20ರಂದು ನಡೆಯಿತು.

ಬೆಳಗ್ಗೆ ದೇವಸ್ಥಾನದ ಆರಾಧ್ಯ ದೇವರಾದ ಶ್ರೀ ವರಾಹ, ವಿಷ್ಣು, ನಾರಸಿಂಹ ಮತ್ತು ಸನಿಹದ ಗಂಗಾಧರೇಶ್ವರ ಸನ್ನಿಧಿಯಲ್ಲಿ ಮಹಾಗಣಪತಿ ಹವನ, ಚಂಡಿಕಾ ಹವನ, ಏಕಾದಶರುದ್ರ ಹವನ, ಕಲಶಾಭಿಷೇಕ ಹೋಮ, ಮಹಾಪೂಜೆ, ಉತ್ಸವಗಳು ನಡೆದವು.

ಅಭಾರಿ ಸೇವೆಯ ಹಿನ್ನಲೆ
ದೇವಸ್ಥಾನದಲ್ಲಿ ಸಕಾಲದಲ್ಲಿ ಮಳೆಗಾಗಿ, ಪ್ರವಾಹ ಬಂದು ಬೆಳೆ ನಾಶವಾಗದಂತೆ ಹಾಗೂ ಮೀನುಗಾರರು ಮೀನುಗಾರಕೆ ನಡೆಸುವಾಗ ಯಾವುದೇ ತೊಂದರೆ ಯಾದಂತೆ ಪ್ರಾರ್ಥಿಸುವ ಸಲುವಾಗಿ ಅಭಾರಿ ಸೇವೆ ನಡೆಸಲಾಗುತ್ತಿದೆ. ದೇವಸ್ಥಾನದ ಎದುರು ಭಾಗದಲ್ಲಿ  ನದಿಯ ನೆಗಳನ (ಮೊಸಳೆ) ಗುಂಡಿಗೆ ನೈವೇದ್ಯ ಸಮರ್ಪಿಸುವ ಮೂಲಕ  ಸೇವೆ ನಡೆಸಲಾಗುತ್ತದೆ.

ಸೇವೆ ಬಳಿಕ ಅನ್ನಸಂತರ್ಪಣೆ ನಡೆಯಿತು. ಮರವಂತೆ ಮೀನುಗಾರರು ಸಹಕರಿಸಿದರು.

ಟಾಪ್ ನ್ಯೂಸ್

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

1-wqeqwew

BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

26

ಅಮೆರಿಕ ತಂಡಕ್ಕೆ ಸ್ಟುವರ್ಟ್‌ ಕೋಚ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.