ಮರವಂತೆ ದೇಗುಲ: ಅಭಾರಿ ಸೇವೆ, ಮೊಸಳೆಗೆ ಅನ್ನ ಸಮರ್ಪಣೆ
Team Udayavani, Mar 21, 2019, 1:00 AM IST
ಉಪ್ಪುಂದ: ಮರವಂತೆಯ ನದಿ- ಕಡಲಿನ ನಡುವಿನ ಮಹಾರಾಜಸ್ವಾಮಿ ವರಾಹ ದೇವಸ್ಥಾನದಲ್ಲಿ ಮೀನುಗಾರರ, ಕೃಷಿಕರ ಶ್ರೇಯಸ್ಸಿಗಾಗಿ, ಪ್ರಕೃತಿಯ ಒಳಿತಿಗಾಗಿ ವಿಶೇಷ ಸೇವೆ ಅಭಾರಿ ಉತ್ಸವ ಮಾ. 20ರಂದು ನಡೆಯಿತು.
ಬೆಳಗ್ಗೆ ದೇವಸ್ಥಾನದ ಆರಾಧ್ಯ ದೇವರಾದ ಶ್ರೀ ವರಾಹ, ವಿಷ್ಣು, ನಾರಸಿಂಹ ಮತ್ತು ಸನಿಹದ ಗಂಗಾಧರೇಶ್ವರ ಸನ್ನಿಧಿಯಲ್ಲಿ ಮಹಾಗಣಪತಿ ಹವನ, ಚಂಡಿಕಾ ಹವನ, ಏಕಾದಶರುದ್ರ ಹವನ, ಕಲಶಾಭಿಷೇಕ ಹೋಮ, ಮಹಾಪೂಜೆ, ಉತ್ಸವಗಳು ನಡೆದವು.
ಅಭಾರಿ ಸೇವೆಯ ಹಿನ್ನಲೆ
ದೇವಸ್ಥಾನದಲ್ಲಿ ಸಕಾಲದಲ್ಲಿ ಮಳೆಗಾಗಿ, ಪ್ರವಾಹ ಬಂದು ಬೆಳೆ ನಾಶವಾಗದಂತೆ ಹಾಗೂ ಮೀನುಗಾರರು ಮೀನುಗಾರಕೆ ನಡೆಸುವಾಗ ಯಾವುದೇ ತೊಂದರೆ ಯಾದಂತೆ ಪ್ರಾರ್ಥಿಸುವ ಸಲುವಾಗಿ ಅಭಾರಿ ಸೇವೆ ನಡೆಸಲಾಗುತ್ತಿದೆ. ದೇವಸ್ಥಾನದ ಎದುರು ಭಾಗದಲ್ಲಿ ನದಿಯ ನೆಗಳನ (ಮೊಸಳೆ) ಗುಂಡಿಗೆ ನೈವೇದ್ಯ ಸಮರ್ಪಿಸುವ ಮೂಲಕ ಸೇವೆ ನಡೆಸಲಾಗುತ್ತದೆ.
ಸೇವೆ ಬಳಿಕ ಅನ್ನಸಂತರ್ಪಣೆ ನಡೆಯಿತು. ಮರವಂತೆ ಮೀನುಗಾರರು ಸಹಕರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ
Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ
Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ
BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ
ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು