ಸಚಿವ ಹೆಗಡೆ ಉತ್ತರ ಕನ್ನಡಕ್ಕೆ ಕ್ಯಾನ್ಸರ್ ಇದ್ದಂತೆ : ಅಸ್ನೋಟಿಕರ್
Team Udayavani, Mar 17, 2019, 1:10 PM IST
ಕುಮಟಾ : ಸಚಿವ ಅನಂತ್ ಕುಮಾರ್ ಹೆಗಡೆ ಉತ್ತರ ಕನ್ನಡಕ್ಕೆ ಕ್ಯಾನ್ಸರ್ ಇದ್ದಂತೆ ಎಂದು ಮಾಜಿ ಸಚಿವ, ಸಂಭಾವ್ಯ ಜೆಡಿಎಸ್ ಅಭ್ಯರ್ಥಿ ಆನಂದ್ ಅಸ್ನೋಟಿಕರ್ ಅವರು ಏಕವಚನದಲ್ಲೇ ತೀವ್ರ ವಾಗ್ಧಾಳಿ ನಡೆಸಿದ್ದಾರೆ.
ಭಾನುವಾರ ನಡೆನದ ಜೆಡಿಎಸ್ ಕಾರ್ಯಕರ್ತರ ಸಮಾವೇಶ ದಲ್ಲಿ ಮಾತನಾಡಿದ ಅಸ್ನೋಟಿಕರ್ ಅನಂತ್ ಕುಮಾರ್ ಹೆಗಡೆ ಜನರ ರಕ್ತ ಹೀರುತ್ತಿದ್ದಾನೆ. ಮೋದಿ, ಹಿಂದುತ್ವವೊಂದೇ ಅವನ ಅಸ್ತ್ರ ,ಆದರೆ ನಮ್ಮದು ಅಭಿವೃದ್ಧಿ ಅಸ್ತ್ರ ಎಂದರು.
ಪರೇಶ್ ಮೇಸ್ತಾ ಸಾವಿನ ವಿಚಾರದಲ್ಲೂ ರಾಜಕೀಯ ದುರ್ಬಳಕೆ ಮಾಡಿಕೊಂಡಿದ್ದಾನೆ. ಹಿಂದುಳಿದ ವರ್ಗಗಳ ಯುವಕರನ್ನು ದುರ್ಬಳಕೆ ಮಾಡಿಕೊಂಡಿದ್ದು, ಅಮಾಯಕರು ಕೇಸ್ಗಳನ್ನು ಹಾಕಿಕೊಂಡು ಪರದಾಡುತ್ತಿದ್ದಾರೆ ಎಂದು ಕಿಡಿ ಕಾರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ
Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ
Russia War: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ
Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ
Election Campaign: ಕಾಂಗ್ರೆಸ್ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ