ಬೆರಳ ತುದಿಯಲ್ಲಿ ಮಾಹಿತಿಗೆ “ಚುನಾವಣಾ ಆ್ಯಪ್‌’


Team Udayavani, Mar 20, 2019, 2:06 AM IST

2-aa.jpg

ಚುನಾವಣೆಗೆ ಸಂಬಂಧಿಸಿದ ಮಾಹಿತಿಗಳು ಮತದಾರರಿಗೆ ಬೆರಳ ತುದಿಯಲ್ಲಿ ಲಭ್ಯವಾಗುವಂತೆ ಮಾಡಲು ಚುನಾವಣಾ ಆಯೋಗ “ಚುನಾವಣಾ ಆ್ಯಪ್‌’ ಅಭಿವೃದ್ಧಿ ಪಡಿಸಿದೆ. 2018ರ ವಿಧಾನಸಭೆ ಚುನಾವಣೆಯಲ್ಲಿ ಇದನ್ನು ಪ್ರಾಯೋಗಿಕವಾಗಿ ಬಳಸಲಾಗಿತ್ತು. ಈಗ ಅದರ ಸುಧಾರಿತ ಆವೃತ್ತಿ ಹೊರತರಲಾಗಿದ್ದು, ಕರ್ನಾಟಕದಲ್ಲೇ ಈ ಆ್ಯಪ್‌ ಅಭಿವೃದಿಟಛಿಪಡಿಸಲಾಗಿದೆ. ಜಿಐಎಸ್‌ ಆಧಾರಿತ ದೇಶದ ಮೊದಲ ಮೊಬೈಲ್‌ ಆ್ಯಪ್‌ ಇದಾಗಿದೆ.

ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ ಕುಮಾರ್‌ ಮಂಗಳವಾರ ಈ ಆ್ಯಪ್‌ ಬಿಡುಗಡೆಗೊಳಿಸಿದರು. ಈ “ಚುನಾವಣಾ ಆ್ಯಪ್‌’ ಬಳಸಿ ಮತದಾರರು ತಮ್ಮ ಎಪಿಕ್‌ ಸಂಖ್ಯೆ ಮತ್ತು ಹೆಸರು ಹಾಕಿ ಮತಗಟ್ಟೆ, ಕ್ಷೇತ್ರದ ವಿವರಗಳನ್ನು ಪಡೆದುಕೊಳ್ಳಬಹುದು. ಹಿರಿಯ ನಾಗರಿಕರು, ಅಂಗವಿಕಲರು ಮತಗಟ್ಟೆಗೆ ಹೋಗಲು ಸಾರಿಗೆ ಸೌಲಭ್ಯ ಹಾಗೂ ಗಾಲಿ ಕುರ್ಚಿಯನ್ನು ಮುಂಗಡವಾಗಿ ಕಾಯ್ದಿರಿಸಬಹುದು.

ನಗರ ಪ್ರದೇಶದ ಮತಗಟ್ಟೆಗಳಲ್ಲಿ ಇರುವ ಕ್ಯೂ (ಸರತಿ ಸಾಲು) ಬಗ್ಗೆಯೂ ಮಾಹಿತಿ ಪಡೆದುಕೊಳ್ಳಬಹುದು. ಕ್ಷೇತ್ರವಾರು ಮತದಾನದ ವಿವರಗಳನ್ನು ಪ್ರತಿ 2 ಗಂಟೆಗೆ ಆ್ಯಪ್‌ನಲ್ಲಿ ಅಪ್‌ ಲೋಡ್‌ ಮಾಡಲಾಗುತ್ತದೆ. ಜೊತೆಗೆ ಪ್ರತಿ ಸುತ್ತಿನ ಮತ ಎಣಿಕೆ ವಿವರ ಪ್ರಕಟಿಸಲಾಗುತ್ತದೆ. ಚುನಾವಣೆ ಸ್ಪರ್ಧಿಸಿರುವ ಅಭ್ಯರ್ಥಿಗಳು ಮತ್ತು ಚುನಾವಣಾ ಕರ್ತವ್ಯಕ್ಕೆ ನಿಯೋಜಿತರಾಗಿರುವ ಅಧಿಕಾರಿ, ಸಿಬ್ಬಂದಿ ಫೋಟೋ ಸಹಿತಿ ಸಂಪೂರ್ಣ ವಿವರಗಳು ಇದರಲ್ಲಿ ಸಿಗಲಿವೆ.

ಹತ್ತಿರದ ಪೊಲೀಸ್‌ ಠಾಣೆ, ಆಸ್ಪತ್ರೆ ಮತ್ತಿತರರ ಸಾರ್ವಜನಿಕರಿಗೆ ಬೇಕಾಗುವ ತುರ್ತು ನಾಗರಿಕ ಸೇವೆ ಮತ್ತು ಸೌಲಭ್ಯಗಳ ಮಾಹಿತಿ ಲಭ್ಯವಿರುತ್ತದೆ. ಈ ಆಪ್‌ ಬಳಸಿ ಮತದಾರರು ಮಾಹಿತಿ ಹಾಗೂ ಸೇವೆಗಳನ್ನು ಪಡೆದುಕೊಳ್ಳಬಹುದು. ಈವರೆಗೆ 2 ಲಕ್ಷ ಮಂದಿ”ಚುನಾವಣಾ ಆ್ಯಪ್‌’ ಬಳಸಿದ್ದಾರೆ. ಇದನ್ನು ಕನ್ನಡ ಮತ್ತು ಇಂಗ್ಲಿಷ್‌
ಭಾಷೆಯಲ್ಲಿ ಅಭಿವೃದಿಟಛಿಪಡಿಸಲಾಗಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.