ಮಂಡ್ಯ : ಜೈಲಿನಲ್ಲೇ ವಿಚಾರಣಾಧೀನ ಕೈದಿ ಆತ್ಮಹತ್ಯೆ
Team Udayavani, Jul 21, 2017, 3:20 PM IST
ಮಂಡ್ಯ: ಇಲ್ಲಿನ ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಶುಕ್ರವಾರ ನಡೆದಿದೆ.
ಸರಗಳ್ಳತನ ಪ್ರಕರಣದಲ್ಲಿ 3 ತಿಂಗಳ ಹಿಂದೆ ಜೈಲು ಸೇರಿದ್ದ ರಾಘವೇಂದ್ರ (33) ಎಂಬ ಕೈದಿ ಹೊದಿಯಲು ಕೊಟ್ಟ ಬಟ್ಟೆಯನ್ನುನೇಣು ಕುಣಿಕೆಯನ್ನಾಗಿಸಿ ಕಿಟಕಿಗೆ ಬಿಗಿದು ಸಾವಿಗೆ ಶರಣಾಗಿದ್ದಾನೆ.
ರಾಘವೇಂದ್ರನನ್ನು ಮನೆಯವರು ಬಹಿಷ್ಕರಿಸಿದ್ದು, ಜಾಮೀನು ನೀಡಲಾಗಲಿ,ಜೈಲಿನಲ್ಲಿ ನೋಡಲೂ ಬಂದಿರಲಿಲ್ಲ. ಇದರಿಂದಾಗಿ ಖನ್ನನಾಗಿ ಸಾವಿಗೆ ಶರಣಾಗಿದ್ದಾನೆ ಎಂದು ಹೇಳಲಾಗಿದೆ.
ಮಂಡ್ಯ ಎಸ್ಪಿ ರಾಧಿಕಾ ಅವರು ಜೈಲಿಗೆ ಆಗಮಿಸಿ ಪರಿಶೀಲನೆ ನಡೆಸಿ ವಿವರಣೆ ಕೇಳಿದ್ದಾರೆ. ಮಂಡ್ಯ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್ಡಿಕೆ
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ