ಮಂಡ್ಯ:ಬೃಹತ್ ವೇಶ್ಯಾವಾಟಿಕೆ ಅಡ್ಡೆಗೆ ಎಸ್ಪಿ ದಾಳಿ ;22 ಸೆರೆ
Team Udayavani, Aug 20, 2017, 11:36 AM IST
ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣದ ಬೆಂಗಳೂರು -ಮೈಸೂರು ಹೆದ್ದಾರಿಯಲ್ಲಿರುವ ನಗುವನಳ್ಳಿ ಗೇಟ್ನ ಡಾಬಾವೊಂದರಲ್ಲಿ ನಡೆಯುತ್ತಿದ್ದ ಭಾರೀ ವೇಶ್ಯಾವಾಟಿಗೆ ಅಡ್ಡೆಯ ಮೇಲೆ ಶನಿವಾರ ತಡರಾತ್ರಿ ಮಂಡ್ಯ ಎಸ್ಪಿ ರಾಧಿಕಾ ನೇತೃತ್ವದ ಪೊಲೀಸ್ ತಂಡ ದಾಳಿ ನಡೆಸಿ 22 ಮಂದಿಯನ್ನು ಬಂಧಿಸಿದ್ದು, 7 ಮಂದಿ ಮಹಿಳೆಯರನ್ನು ರಕ್ಷಿಸಿದ್ದಾರೆ.
ಕಾರ್ಯಾಚರಣೆ ವೇಳೆ ಮಹಿಳೆಯರನನ್ನು ಅಡಗಿಸಿಡಲುನಿರ್ಮಿಸಲಾಗಿದ್ದ ಸುರಂಗಗಳೂ ಪತ್ತೆಯಾಗಿವೆ. ರಕ್ಷಣೆಗೊಳಗಾದ ಮಹಿಳೆಯರು ಬಾಂಗ್ಲಾ, ಮುಂಬಯಿ ಮತ್ತು ಕೋಲ್ಕತಾ ಮೂಲದವರು ಎಂದು ವರದಿಯಾಗಿದೆ.
ಇದೇ ಡಾಬಾದ ಮೇಲೆ 10 ವರ್ಷದ ಹಿಂದೆ ದಾಳಿ ಮಾಡಲಾಗಿತ್ತಾದರೂ ಕೆಲ ವರ್ಷಗಳಿಂದ ಮತ್ತೆ ಮಾಂಸ ದಂಧೆ ಶುರುವಾಗಿತ್ತು ಎನ್ನಲಾಗಿದೆ. ಸಾರ್ವಜನಿಕರ ದೂರಿನ ಮೇರೆಗೆ ಎಸ್ಪಿಯೇ ದಾಳಿಗಿಳಿದಿದ್ದಾರೆ ಎನ್ನಲಾಗಿದೆ.
ಶ್ರೀರಂಗ ಪಟ್ಟಣ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್
Mandya Lok Sabha Constituency; ಸ್ಟಾರ್ ಚಂದ್ರು ಪರ ಇಂದು ನಟ ದರ್ಶನ್ ಪ್ರಚಾರ
ಚುನಾವಣ ಬಾಂಡ್ ವಿಶ್ವದ ಅತಿದೊಡ್ಡ ಹಗರಣ: ರಾಹುಲ್
MUST WATCH
ಹೊಸ ಸೇರ್ಪಡೆ
ʼಭಜರಂಗಿ ಭಾಯಿಜಾನ್ʼ, ʼರೌಡಿ ರಾಥೋರ್ʼ ಸೀಕ್ವೆಲ್ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ನಿರ್ಮಾಪಕ
Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ
Revealed; ನೇಹಾ ಹಿರೇಮಠ ಹಂತಕ ಫಯಾಜ್ನ ಮತ್ತೊಂದು ಕರಾಳ ಮುಖ ಅನಾವರಣ
Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ
Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ