“ಸಂಶೋಧನೆಯತ್ತ ವಿದ್ಯಾರ್ಥಿಗಳು ಚಿತ್ತ ಹರಿಸಿ’


Team Udayavani, Sep 3, 2017, 4:25 PM IST

MDY-2.jpg

ಮಂಡ್ಯ: ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಸಾಕಷ್ಟು ಸಂಶೋಧನೆಗಳು ನಿತ್ಯವೂ ನಡೆಯುತ್ತಿವೆ. ಅದಕ್ಕಾಗಿ ಸಂಶೋಧನಾ ಕ್ಷೇತ್ರದತ್ತ ವಿದ್ಯಾರ್ಥಿಗಳು ಹೆಚ್ಚಿನ ಆಸಕ್ತಿ ವಹಿಸುವಂತೆ ಎಸ್‌.ಬಿ.
ಸಮೂಹ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಮೀರಾ ಸಲಹೆ ನೀಡಿದರು.

ನಗರದ ಮಾಂಡವ್ಯ ಪದವಿ ಪೂರ್ವ ಕಾಲೇಜಿನಲ್ಲಿ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ರಾಜ್ಯ ವಿಜ್ಞಾನ ಪರಿಷತ್ತು, ಕಾಲೇಜು ಶಿಕ್ಷಣ ಇಲಾಖೆ, ಎಸ್‌.ಬಿ.ಸಮೂಹ ಶಿಕ್ಷಣ ಸಂಸ್ಥೆಗಳು,
ಸಾರ್ವಜನಿಕ ಶಿಕ್ಷಣ ಇಲಾಖೆಗಳ ಸಹಯೋಗದಲ್ಲಿ ಪದವಿ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ರಾಜ್ಯಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಮತ್ತು ಸ್ಪರ್ಧೆಗಳ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

ಮಾರ್ಗದರ್ಶನ ಅಗತ್ಯ: ವಿಜ್ಞಾನದ ಬೆಳವಣಿಗೆಯನ್ನು ವಿದ್ಯಾರ್ಥಿಗಳು ಸೂಕ್ಷ್ಮವಾಗಿ ಗಮನಿಸಬೇಕು. ವೈಜ್ಞಾನಿಕ ಪ್ರಯೋಗಗಳು ಹಾಗೂ ವಿಜ್ಞಾನ ಸ್ಪರ್ಧೆಗಳಲ್ಲಿ ಭಾಗವಹಿಸುವುದರಿಂದ
ಜ್ಞಾನ ವೃದ್ಧಿಯಾಗಲಿದೆ. ಜೀವನದಲ್ಲಿ ಸಾಧನೆಯ ಕಡೆ ಹೆಜ್ಜೆ ಇಡುವಾಗ ಗುರುಗಳ ಮಾರ್ಗದರ್ಶನ ಅಗತ್ಯ. ಅದರ ಜೊತೆ ಸ್ವಂತ ಬುದ್ಧಿ, ಸಹಚರರ ಸಲಹೆ ಹಾಗೂ ಅನುಭಾವದೊಂದಿಗೆ ಕಲಿಯುವ ಶಿಕ್ಷಣದಿಂದ ಸಾಧನೆ ಮಾಡಿದಲ್ಲಿ ಎಲ್ಲವನ್ನೂ ಸಿದ್ಧಿಸಿಕೊಳ್ಳಬಹುದು. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳ ಪ್ರಯತ್ನ ನಿರಂತರವಾಗಿಬೇಕು ಎಂದು ಸಲಹೆ ನೀಡಿದರು.

ಗುರಿಯತ್ತ ಹೆಜ್ಜೆ ಹಾಕಿ: ನಮ್ಮನ್ನು ನಾವು ಅರಿತುಕೊಳ್ಳುವ ಪ್ರಯತ್ನವನ್ನು ಮಾಡಬೇಕು. ನಮ್ಮ ಅಂತರಂಗವನ್ನು ನಾವು ವೀಕ್ಷಣೆ ಮಾಡಿಕೊಂಡು ಆತ್ಮಸಾಕ್ಷಾತ್ಕಾರದಿಂದ ಹೆಚ್ಚಿನ ಜ್ಞಾನ
ಪಡೆದುಕೊಳ್ಳುವತ್ತ ಮುಖ ಮಾಡಬೇಕು. ಕಲಿಯುವ ವಯಸ್ಸಿನಲ್ಲಿ ಮೋಜಿನ ಜೀವನದತ್ತ ಗಮನಹರಿಸಬಾರದು. ಶೈಕ್ಷಣಿಕ ಸಾಧನೆಯ ಗುರಿಯತ್ತ ಹೆಜ್ಜೆ ಹಾಕಬೇಕು ಎಂದು ಹೇಳಿದರು.

ಅಬ್ದುಲ್‌ ಕಲಾಂ ಪ್ರೇರಣೆ: ವಿಜ್ಞಾನ ವಿಚಾರದಲ್ಲಿ ಬದ್ಧತೆ ಇಟ್ಟುಕೊಂಡು ಪ್ರಯೋಗಗಳನ್ನು ನಡೆಸಿದಾಗ ಯಶಸ್ವಿಯಾಗಲು ಸಾಧ್ಯ. ಇದಕ್ಕೆ ಡಾ.ಅಬ್ದುಲ್‌ ಕಲಾಂರಂತಹ ಮಹಾ ವಿಜ್ಞಾನಿಗಳು ಎಲ್ಲರಿಗೂ ಪ್ರೇರಣೆಯಾಗಿ ನಿಲ್ಲುತ್ತಾರೆ. ಪ್ರತಿಯೊಬ್ಬರೂ ಅಂತಹ ಮಹನೀಯರ ಆದರ್ಶಗಳನ್ನು
ಇಟ್ಟುಕೊಂಡು ಸತತ ಅಭ್ಯಾಸ ನಡೆಸಿದಾಗ ಉತ್ತಮ ಸಂಶೋಧಕನಾಗಿ ಹೊರಹೊಮ್ಮಲು
ಸಾಧ್ಯ ಎಂದು ಅಭಿಪ್ರಾಯಿಸಿದರು. ಸಮಾರಂಭದಲ್ಲಿ ನಿವೃತ್ತ ಪ್ರಾಂಶುಪಾಲ ಡಾ.ರಾಮಲಿಂಗಯ್ಯ, ರಾಜ್ಯ ವಿಜ್ಞಾನ ಪರಿಷತ್ತಿನ ಜಿಲ್ಲಾಧ್ಯಕ್ಷ ಚಿಕ್ಕಸ್ವಾಮಿ, ಇಸ್ರೋ ವಿಜ್ಞಾನ ಪ್ರೊ. ಸಿ.ಡಿ. ಪ್ರಸಾದ್‌, ವಿಜ್ಞಾನ
ಪರಿಷತ್‌ ರಾಜ್ಯ ಸಮಿತಿ ಸದಸ್ಯ ಸಿ. ಕೃಷ್ಣೇಗೌಡ, ಜಿಲ್ಲಾ ಸಮಿತಿ ಖಜಾಂಚಿ ಡಾ. ಬಿ.ಪಿ. ಶಿವಶಂಕರ್‌, ರಮೇಶ್‌, ರಾಮಚಂದ್ರು ಇತರರು ಭಾಗವಹಿಸಿದ್ದರು.

ಬಹುಮಾನ ವಿಜೇತರು: ಉತ್ತಮ ಪ್ರದರ್ಶನ ನೀಡಿದ ಶೃಂಗೇರಿಯ ಜೆಸಿಬಿಎಂ ಕಾಲೇಜಿನ ಸಂಚಿತ್‌ ಜೈನ್‌ ಪ್ರಥಮ ಬಹುಮಾನ, ಸಿದ್ದೇಶ್ವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸರಸ್ವತಿ ಕೆಂಚಿನಗೌಡರ್‌ ದ್ವಿತೀಯ ಬಹುಮಾನ, ಹಗರಿಬೊಮ್ಮನಹಳ್ಳಿ ಎಂ.ಜಿ.ವಿ.ಪಿ.ಪಿ. ಕಾಲೇಜಿನ ಕೆ.ನಿತೀಶ್‌ ಕುಮಾರ್‌ ತೃತೀಯ ಬಹುಮಾನ, ದಾವಣಗೆರೆ ಡಿಆರ್‌ಎಂ ವಿಜ್ಞಾನ ಕಾಲೇಜಿನ
ಅಂಚಲ್‌ ಜೈನ್‌, ಪುತ್ತೂರಿನ ಸಂತ ಪೀಲೋಮಿನ ಕಾಲೇಜಿನ ಜೀವನ್‌ ಶೈಲೇಶ್‌ ಲೋಬೊ ಸಮಾಧಾನಕರ ಬಹುಮಾನ ಪಡೆದುಕೊಂಡರು.

ಟಾಪ್ ನ್ಯೂಸ್

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

8-uv-fusion

Smell of First Rain: ಹೊಸಮಳೆಯ ಮೃಣ್ಮಯ ಗಂಧ

7-uv-fsuion

Yugadi: ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ

6-uv-fusion

UV Fusion: ಯುಗಾದಿ ಸಂಭ್ರಮೋತ್ಸವ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.