ದರ್ಶನ್‌ ಎತ್ತಿನಗಾಡಿಯಲ್ಲಿ ಚುನಾವಣಾ ಪ್ರಚಾರ


Team Udayavani, Apr 13, 2018, 12:48 PM IST

1308kdpp3B.jpg

ಪಾಂಡವಪುರ: ಪಟ್ಟಣದ ಬೀರಶೆಟ್ಟಹಳ್ಳಿ ಬಡಾವಣೆಯಲ್ಲಿ ಗುರುವಾರ ಬೆಳಿಗ್ಗೆ ಸ್ವರಾಜ್‌ ಇಂಡಿಯಾ ಅಭ್ಯರ್ಥಿ ದರ್ಶನ್‌ ಎತ್ತಿನಗಾಡಿಯಲ್ಲಿ ಚುನಾವಣಾ ಪ್ರಚಾರ ನಡೆಸಿ ಸಾರ್ವಜನಿಕರ ಗಮನ ಸೆಳೆದರು.

ರೈತ ನಾಯಕ ದಿವಂಗತ ಪುಟ್ಟಣ್ಣಯ್ಯ ಅಭಿಮಾನಿ ಪಟ್ಟಣದ ಹಿರೋಡೆ ಬೀದಿಯ ರೈತ ಮುಖಂಡ ಚಂದ್ರೇಗೌಡ ಸಿದ್ದಪಡಿಸಿದ್ದ ಎತ್ತಿನಗಾಡಿಯನ್ನು ಹತ್ತಿದ ದರ್ಶನ್‌, ರೈತನಂತೆ ಒಂದು ಕೈಯಲ್ಲಿ ಎತ್ತುಗಳಿಗೆ ಕಟ್ಟಿದ್ದ ಹಗ್ಗ, ಮತ್ತೂಂದು ಕೈಯಲ್ಲಿ ಬಾರುಕೋಲು ಹಿಡಿದು ಗಾಡಿಯನ್ನು ಮುನ್ನಡೆಸುತ್ತಿದ್ದಂತೆ ರೈತ ಸಂಘದ ಕಾರ್ಯಕರ್ತರು ಹಸಿರು ಟವಲ್‌ ಬೀಸಿ ಪುಟ್ಟಣ್ಣಯ್ಯ ಮತ್ತು ದರ್ಶನ್‌ ಪರ ಘೋಷಣೆಗಳನ್ನು ಕೂಗಿದರು.

ದರ್ಶನ್‌ ಜತೆ ಸೆಲ್ಫಿ: ಈ ವೇಳೆ ನಾಗಮಂಗಲ ಬೈಪಾಸ್‌ ರಸ್ತೆಯಲ್ಲಿ ಕೆಲಕಾಲ ಸಂಚಾರ ಅಸ್ತವ್ಯಸ್ತವಾಯಿತು. ಯುವಕರು ಎತ್ತಿನ ಗಾಡಿ ಮೇಲಿದ್ದ ದರ್ಶನ್‌ ಜತೆ ಸೆಲ್ಫಿ ತೆಗೆದುಕೊಳ್ಳಲು ಮುಗಿಬಿದ್ದರು. ಬಳಿಕ ದರ್ಶನ್‌ ಬೀರಶೆಟ್ಟಹಳ್ಳಿ ಬಡಾವಣೆಯಲ್ಲಿ ವಿವಿಧ ಬೀದಿಗಳಲ್ಲಿ ನೂರಾರು ಕಾರ್ಯಕರ್ತರೊಂದಿಗೆ ಪಾದಯಾತ್ರೆ ನಡೆಸಿ ಪ್ರಚಾರ ನಡೆಸಿದರು. ದರ್ಶನ್‌ ಬಡಾವಣೆ ಪ್ರವೇಶ ಮಾಡುತ್ತಿದ್ದಂತೆ ಬೀರಶೆಟ್ಟಹಳ್ಳಿ ಯುವಕರು ದರ್ಶನ್‌ಗೆ ಭಾರಿ ಗಾತ್ರದ ಹೂವಿನ ಹಾರ ಹಾಕಿ ಸ್ವಾಗತಿಸಿದರು.

ಬಳಿಕ ದರ್ಶನ್‌ ಬೀರಶೆಟ್ಟಹಳ್ಳಿ ಜೆಡಿಎಸ್‌ ಮುಖಂಡರಾದ ಸಿದ್ದೇಗೌಡರ ಮಕ್ಕಳಾದ ದಯಾನಂದ, ಶಿವಾನಂದ,  ಪೈಲ್ವಾನ್‌ ಬೋರೇಗೌಡ, ಎಸ್‌ಟಿಬಿ ಇಟ್ಟಿಗೆ ಕಾರ್ಖಾನೆ ಮಾಲಿಕ ದೇವೇಗೌಡಮತ್ತು ರಾಮು ಮನೆಗೆ ತೆರಳಿ ತಮಗೆ ಬೆಂಬಲ ಕೋರಿದರು. ಈ ವೇಳೆ ಎಲ್ಲ ಮುಖಂಡರು ದರ್ಶನ್‌ ಸಮ್ಮುಖದಲ್ಲಿ ಜೆಡಿಎಸ್‌ ತೊರೆದು ರೈತಸಂಘಕ್ಕೆ ಸೇರ್ಪಡೆಯಾಗಿ ದರ್ಶನ್‌ಗೆ ತಮ್ಮ ಬೆಂಬಲ ವ್ಯಕ್ತಪಡಿಸಿದರು.

ಈ ವೇಳೆ ರೈತಸಂಘದ ಮುಖಂಡರಾದ ಬೀರಶೆಟ್ಟಹಳ್ಳಿ ಗಿರೀಶ್‌, ಕೋಟಿ ಶಂಕರೇಗೌಡ, ಕೆನ್ನಾಳು ಪೈಲ್ವಾನ್‌ ಶಂಕರೇಗೌಡ, ಪಿಎಸ್‌ಎಸ್‌ಕೆ ನಿರ್ದೇಶಕ ಪಿ.ನಾಗರಾಜು, ವಕೀಲರಾದ ಮುರಳೀಧರ್‌, ಜಿ.ಬಿ.ಸುರೇಶ್‌, ಕೆ.ಎಸ್‌.ಮನು, ಸಮೀ ಉಲ್ಲಾ, ವಸೀಂ ಇತರರಿದ್ದರು.

ಟಾಪ್ ನ್ಯೂಸ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Electric shock: ಯುವಕನ ಸಾವು

Electric shock: ಯುವಕನ ಸಾವು

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.