ಮಂಡ್ಯ :ಕುಕ್ಕರ್ ವಿಷಲ್ ನುಂಗಿ 1ವರ್ಷದ ಮಗು ದಾರುಣ ಸಾವು
Team Udayavani, Jul 1, 2018, 11:04 AM IST
ಮಂಡ್ಯ: ಕುಕ್ಕರ್ನ ವಿಷಲ್ ನುಂಗಿದ 1 ವರ್ಷದ ಗಂಡು ಮಗು ದಾರುಣವಾಗಿ ಸಾವನ್ನಪ್ಪಿದ ಮನಕಲುಕುವ ಘಟನೆ ಮುದ್ದೂರಿನ ನಗರಕೆರೆಯಲ್ಲಿ ಶನಿವಾರ ನಡೆದಿದೆ.
ಮರಿಲಿಂಗೇಗೌಡ ಮತ್ತು ರೂಪಾ ದಂಪತಿಯ ಪುತ್ರ ಭುವನ್ ಮೃತಪಟ್ಟ ಮಗು.
ರಾತ್ರಿ ಆಟವಾಡುತ್ತಿದ್ದ ಮಗು ಕುಕ್ಕರ್ ವಿಷಲನ್ನು ಬಾಯಿಗೆ ಹಾಕಿಕೊಂಡಿದೆ. ಕೂಡಲೇ ಅಸ್ವಸ್ಥಗೊಂಡ ಮಗುವನ್ನು ತಾಲೂಕು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್ಡಿಕೆ