ಮಂಡ್ಯ :ಕುಕ್ಕರ್ ವಿಷಲ್ ನುಂಗಿ 1ವರ್ಷದ ಮಗು ದಾರುಣ ಸಾವು
Team Udayavani, Jul 1, 2018, 11:04 AM IST
ಮಂಡ್ಯ: ಕುಕ್ಕರ್ನ ವಿಷಲ್ ನುಂಗಿದ 1 ವರ್ಷದ ಗಂಡು ಮಗು ದಾರುಣವಾಗಿ ಸಾವನ್ನಪ್ಪಿದ ಮನಕಲುಕುವ ಘಟನೆ ಮುದ್ದೂರಿನ ನಗರಕೆರೆಯಲ್ಲಿ ಶನಿವಾರ ನಡೆದಿದೆ.
ಮರಿಲಿಂಗೇಗೌಡ ಮತ್ತು ರೂಪಾ ದಂಪತಿಯ ಪುತ್ರ ಭುವನ್ ಮೃತಪಟ್ಟ ಮಗು.
ರಾತ್ರಿ ಆಟವಾಡುತ್ತಿದ್ದ ಮಗು ಕುಕ್ಕರ್ ವಿಷಲನ್ನು ಬಾಯಿಗೆ ಹಾಕಿಕೊಂಡಿದೆ. ಕೂಡಲೇ ಅಸ್ವಸ್ಥಗೊಂಡ ಮಗುವನ್ನು ತಾಲೂಕು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್ಡಿಕೆ
ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್
MUST WATCH
ಹೊಸ ಸೇರ್ಪಡೆ
ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್ ವಶಕ್ಕೆ
Aranthodu ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫಯಾಜ್: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ
Congress ಅಭ್ಯರ್ಥಿ ಡಿ.ಕೆ. ಸುರೇಶ್ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ