ಮೈದುಂಬಿ ಹರಿಯುತ್ತಿರುವ ಹೇಮೆ ನದಿ


Team Udayavani, Jul 16, 2018, 3:34 PM IST

blore-4.gif

ಕೆ.ಆರ್‌.ಪೇಟೆ: ಚಿಕ್ಕಮಗಳೂರಿನಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ನಿರೀಕ್ಷೆಗೂ ಮುನ್ನವೇ ಗೋರೂರಿ ನಲ್ಲಿರುವ ಹೇಮಾವತಿ ಅಣೆಕಟ್ಟೆ ಭರ್ತಿಯಾಗಿದ್ದು, ಇದೀಗ ಹೆಚ್ಚಳವಾಗಿರುವ ನೀರನ್ನು ಹೇಮಾವತಿ ನದಿಯಿಂದ ಕೆಎಸ್‌ಎಸ್‌ ಅಣೆಕಟ್ಟೆಗೆ ಬಿಡುತ್ತಿರುವುದರಿಂದ ತಾಲೂಕಿನಲ್ಲಿ ಹೇಮಾವತಿ ನದಿ ಮೈದುಂಬಿ ಹರಿಯುತ್ತಿದೆ. ಈ ದೃಶ್ಯವನ್ನು ಕಣ್ತುಂಬಿಕೊಳ್ಳಲು ಜನರು ಹೇಮಗಿರಿಗೆ ಧಾವಿಸುತ್ತಿದ್ದಾರೆ.

ಸುಮಾರು ಐದು ವರ್ಷಗಳ ನಂತರ ಇದೇ ಮೊದಲ ಬಾರಿಗೆ ಹೇಮಾವತಿ ನದಿ ತುಂಬಿ ಹರಿಯುತ್ತಿದ್ದಾರೆ. ಇದರಿಂದ ಹರ್ಷಗೊಂಡಿರುವ ಕೆಲವು ರೈತರು ನದಿಗೆ ಪೂಜೆಗಳನ್ನು ಸಲ್ಲಿಸುತ್ತಿದ್ದಾರೆ. ವಾರದ ಕೊನೆಯ ಹಾಗೂ ರಜಾದಿನ ಭಾನುವಾರ ವಾದ್ದರಿಂದ ಪಟ್ಟಣದ ಜನತೆ ಕುಟುಂಬ
ದೊಂದಿಗೆ ಅಪುರೂಪಕ್ಕೆ ತುಂಬಿ ಹರಿಯುತ್ತಿರುವ ಹೇಮಾವತಿ ನದಿಯನ್ನು ನೋಡಲು ತೆರಳುತ್ತಿದ್ದಾರೆ. ಜಿಲ್ಲಾಡಳಿತ ನೀರನ್ನು ಬಿಡುವ 2 ದಿನಗಳ ಮುನ್ನವೇ ಎಲ್ಲ ಮುಂಜಾಗ್ರತಾ ಕ್ರಮಗಳನ್ನು ತೆಗೆದು ಕೊಂಡಿದ್ದರಿಂದ ಯಾವುದೇ ಅಪಾಯಗಳು ಸಂಭವಿಸಿಲ್ಲ.

ಕಳೆದ ಬಾರಿ ಹೆಚ್ಚು ನೀರು ನದಿಯಲ್ಲಿ ಬಂದಾಗ ಮಂದಗೆರೆಯ ಸಮೀಪ ನೂರಾರು ಕುರಿಗಳು ಹಾಗೂ ಕುರಿ ಗಾಹಿಗಳು ನದಿಯಲ್ಲಿ ಸಿಲುಕಿ ಕೊಂಡಿದ್ದು, ಅವರನ್ನು ಅಲ್ಲಿಂದ ಹೊರ ತರಲು ಅಧಿಕಾರಿಗಳು 2 ದಿನಗಳ ಕಾಲ ಶ್ರಮಿಸಿದ್ದರು. ಇದರ ಜೊತೆಗೆ ಅಕ್ಕಿ ಹೆಬ್ಟಾಳು ಗ್ರಾಮದ ಸಮೀಪ ಮಹಿಳೆ
ಯೊಬ್ಬರು ನೀರಿನಲ್ಲಿ ಕೊಚ್ಚಿ ಹೊಗುತ್ತಿದ್ದಾಗ ಸಾಹಸ ಮೆರೆದು ಯುವಕ ನೊಬ್ಬ ಜೀವನ ಅಂಗು ತೊರೆದು ಆಕೆಯ ಜೀವನನ್ನು ಉಳಿಸಿದ್ದನ್ನು, ಆತನಿಗೆ ತಾಲೂಕು ಆಡಳಿತ ಸನ್ಮಾಸನಿ ಗೌರವಿಸಿದನ್ನು ನಾವುಗಳು ಸ್ಮರಿಸಬಹುದಾಗಿದೆ.

ಆದರೇ ಈಗ ಪೊಲೀಸ್‌ ಅಧಿಕಾರಿಗಳು ನದಿಯ ಪಕ್ಕದಲ್ಲಿ ಸೂಕ್ತ ಭದ್ರತೆಯನ್ನು ಮಾಡಿದ್ದು, ಯಾರೂ ಸಹ ನೀರಿಗೆ ಇಳಿಯಂದೆ ಎಚ್ಚರಿಕೆ ವಹಿಸಿದ್ದಾರೆ.

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.