ಬಾನಂಗಳದಲ್ಲಿ ಬಣ್ಣ ಬಣ್ಣದ ಗಾಳಿಪಟಗಳ ಚಿತ್ತಾರ


Team Udayavani, Aug 1, 2018, 4:21 PM IST

mandya.jpg

ಮಳವಳ್ಳಿ: ಬಾನಂಗಳದಲ್ಲಿ ಮಕ್ಕಳ ನೂರಾರು ಬಣ್ಣ-ಬಣ್ಣದ ಗಾಳಿಪಟಗಳ ಚಿತ್ತಾರ ನೋಡುಗರ ಹಾಗೂ ಭಾಗವಹಿಸಿದ್ದ ಮಕ್ಕಳ ಮನಸೂರೆಗೊಂಡಿತು. ಪಟ್ಟಣದ ಶಾಂತಿ ಕಾಲೇಜಿನ ಮುಂಭಾಗದ ಪುರಸಭೆ ನಿವೇಶನದಲ್ಲಿ ತಾಲೂಕು ಗಾಳಿಪಟ ಸ್ಪರ್ಧೆ ಸಮಿತಿ ಆಯೋಜಿಸಿದ್ದ ತಾಲೂಕು ಮಟ್ಟದ ಗಾಳಿಪಟ ಸ್ಪರ್ಧೆಯಲ್ಲಿ ಕಂಡುಬಂದ ದೃಶ್ಯವಿದು.

ಗಾಳಿ ಪಟ ಹಾರಿಸಿದ ಶಾಸಕ: ತಾಲೂಕಿನ ವಿವಿಧ ಶಾಲೆಗಳಿಂದ ಅಗಮಿಸಿದ ಮಕ್ಕಳು ಬಣ್ಣ-ಬಣ್ಣದಿಂದ ರಚಿಸಿದ ಗಾಳಿಪಟ ನೋಡಲು ಪಟ್ಟಣದ ನಿವಾಸಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದು, ಶಾಸಕ ಡಾ. ಕೆ.ಅನ್ನದಾನಿ ಗಾಳಿಪಟ ಹಾರಿಸಿ ಸ್ಪರ್ಧೆಗೆ ವಿಧ್ಯುಕ್ತ ಚಾಲನೆ ನೀಡಿದರು. ತಾವೂ ಪ್ರೇಕ್ಷಕರಂತೆ ಭಾಗವಹಿಸಿ ಮಕ್ಕಳ ಕ್ರೀಡೆ ವೀಕ್ಷಣೆ ಮಾಡಿದರು.

ಗ್ರಾಮೀಣ ಕ್ರೀಡೆ: ಇದೇ ಸಂದರ್ಭದಲ್ಲಿ ಗಾಳಿಪಟ ಸ್ಪರ್ಧೆ ಸಮಿತಿ ಅಧ್ಯಕ್ಷ ಎನ್‌.ಎಂ.ಮಲ್ಲೇಶ್‌ ಮಾತನಾಡಿ, ಗ್ರಾಮೀಣ ಕ್ರೀಡೆಗಳನ್ನು ಉಳಿಸಿ-ಬೆಳೆಸುವುದು ನಮ್ಮೆಲ್ಲರ ಕರ್ತವ್ಯ. ಈ ದಿಸೆಯಲ್ಲಿ ಕಳೆದ 5 ವರ್ಷದಿಂದ ಗಾಳಿಪಟ ಸ್ಫರ್ಧೆ ಆಯೋಜಿಸಿಕೊಂಡು ಬಂದಿದು, ಈ ವರ್ಷದಿಂದ ಅಳಿಗುಳಿ ಮಣೆ, ರಂಗೋಲಿ ಸೇರಿದಂತೆ ವಿವಿಧ ಗ್ರಾಮೀಣ ಕ್ರೀಡೆಗಳಿನ್ನು ಆಯೋಜಿಸಲು ಮುಂದಾಗಿದ್ದೇವೆ ಎಂದು ನುಡಿದರು.

ಕಾರ್ಯಕ್ರಮದಲ್ಲಿ ಡಿವೈಎಸ್ಪಿ ಸಿ.ಮಲ್ಲಿಕ್‌, ಸಮಿತಿಯ ಪದಾಧಿಕಾರಿಗಳು, ಉದ್ಯಮಿ ವೆಂಕಟೇಶ್‌, ಸಿಎಸ್‌ಪಿ ಮಲ್ಲಿಕಾರ್ಜುನ, ತಿಪ್ಪೇಸ್ವಾಮಿ ಸೇರಿದಂತೆ ನೂರಾರು ಜನರು ಹಾಗೂ ವಿವಿಧ ಶಾಲೆಗಳಿಂದ ಅಗಮಿಸಿದ್ದ ನೂರಾರು ಮಕ್ಕಳು ಭಾಗವಹಿಸಿದ್ದರು. 

ಟಾಪ್ ನ್ಯೂಸ್

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಗನಿಗೆ ಮದ್ವೆ ಮಾಡಲು ಹೋಗಿ ಅಪ್ಪನೇ ಮದ್ವೆ ಆದಂತಿದೆ: ಸಚಿವ

ಮಗನಿಗೆ ಮದ್ವೆ ಮಾಡಲು ಹೋಗಿ ಅಪ್ಪನೇ ಮದ್ವೆ ಆದಂತಿದೆ: ಸಚಿವ

Mandya; ಕಾವೇರಿ ನದಿಯಲ್ಲಿ ಈಜಲು ಹೋದ ಮೈಸೂರಿನ ನಾಲ್ವರು ನೀರುಪಾಲು

Mandya; ಕಾವೇರಿ ನದಿಯಲ್ಲಿ ಈಜಲು ಹೋದ ಮೈಸೂರಿನ ನಾಲ್ವರು ನೀರುಪಾಲು

Congress ಅಭ್ಯರ್ಥಿಗೆ ಸುಮಲತಾ ಬೆಂಬಲ ಕೊಟ್ಟರೆ ಸ್ವಾಗತ: ಸಚಿವ ಚಲವರಾಯಸ್ವಾಮಿ

Congress ಅಭ್ಯರ್ಥಿಗೆ ಸುಮಲತಾ ಬೆಂಬಲ ಕೊಟ್ಟರೆ ಸ್ವಾಗತ: ಸಚಿವ ಚಲವರಾಯಸ್ವಾಮಿ

ಪಟಾಕಿಗೆ ಮದ್ದು ತುಂಬುತ್ತಿದ್ದಾಗ ಸ್ಫೋಟ: ಓರ್ವ ಕಾರ್ಮಿಕ ಸಾವು

ಪಟಾಕಿಗೆ ಮದ್ದು ತುಂಬುತ್ತಿದ್ದಾಗ ಸ್ಫೋಟ: ಓರ್ವ ಕಾರ್ಮಿಕ ಸಾವು

Melukote: ಚೆಲುವನಾರಾಯಣಸ್ವಾಮಿಯ ಉತ್ಸವ… ಖಜಾನೆಯಿಂದ ವೈರಮುಡಿ ಕಿರೀಟ ರವಾನೆ

Melukote: ಶ್ರೀ ಚೆಲುವನಾರಾಯಣಸ್ವಾಮಿಯ ಉತ್ಸವ… ಖಜಾನೆಯಿಂದ ವೈರಮುಡಿ ಕಿರೀಟ ರವಾನೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ: ರಕ್ಷಾ ರಾಮಯ್ಯ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

Online Bitcoin Gambling Enterprises: An Overview to Betting with Cryptocurrency

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.