ಆಶಾ, ಪೌರಕಾರ್ಮಿಕರ ಸೇವೆ ಅನನ್ಯ


Team Udayavani, Jun 13, 2021, 8:24 PM IST

mandya news

ಮಂಡ್ಯ: ಪ್ರಸ್ತುತ ದಿನಗಳಲ್ಲಿ ಗ್ರಾಮೀಣ ವ್ಯಾಪ್ತಿಯಆಶಾ ಕಾರ್ಯಕರ್ತೆಯರ ಮತ್ತು ಪೌರಕಾರ್ಮಿಕರ ಸೇವೆ ಅನನ್ಯ ಎಂದು ಲಾರಿ ಮಾಲಿಕರ ಸಂಘದಅಧ್ಯಕ್ಷ ಕುಮಾರ್‌ ಹೇಳಿದರು.

ತಾಲೂಕಿನ ದುದ್ದಹೋಬಳಿ ಹಾಡ್ಯ ಗ್ರಾಮದಸರ್ಕಾರಿ ಶಾಲೆ ಆವರಣದಲ್ಲಿ ಶಾಸಕ ಸಿ.ಎಸ್‌.ಪುಟ್ಟರಾಜು ಅಭಿಮಾನಿಗಳ ಬಳಗ ಮತ್ತುಗಂಗಾಭೈರವೇಶ್ವರ ಯುವಕರ ಸಂಘದವತಿಯಿಂದ ಹುಳ್ಳೇನಹಳ್ಳಿ ಗ್ರಾಪಂ ವ್ಯಾಪ್ತಿಯಪೌರ ಕಾರ್ಮಿಕರು, ಆಶಾ ಕಾರ್ಯಕರ್ತೆಯರಿಗೆನಡೆದ ಸನ್ಮಾನ ಕಾರ್ಯಕ್ರಮದಲ್ಲಿಮಾತನಾಡಿದರು.

ಸೋಂಕಿನ 2ನೇ ಅಲೆಯಲ್ಲಿ ಗ್ರಾಮೀಣ  ಜನಸಂಕಷ್ಟಕ್ಕೆ ಸಿಲುಕಿದ್ದಾರೆ. ಕಡು ಬಡವರು ಕೂಲಿಇಲ್ಲದೆ ಆರ್ಥಿಕ ಪರಿಸ್ಥಿತಿ ಎದುರಿಸುತ್ತಿದ್ದಾರೆ.ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಶಾಸಕಸಿ.ಎಸ್‌.ಪುಟ್ಟರಾಜು, ವಾರಿಯರ್ ಆಗಿ ಕ್ಷೇತ್ರದಜನರ ಆರೋಗ್ಯ ಸಮಸ್ಯೆ ಮತ್ತು ಸಂಕಷ್ಟಕ್ಕೆತಕ್ಷಣವೇ  ಸ್ಪಂದಿಸುತ್ತಿದ್ದಾರೆಂದರು.

ರಕ್ಷಣಾ ಸಾಮಗ್ರಿ ನೀಡಿ: ಜನ ಆಶಾ ಕಾರ್ಯಕರ್ತೆಯರ ಸಲಹೆ ಮತ್ತು ಮಾತುಗಳನ್ನು ಕೇಳಬೇಕು.ಸರ್ಕಾರ ಮತ್ತು ಆರೋಗ್ಯ ಇಲಾಖೆ ನೀಡಿರುವಮಾರ್ಗಸೂಚಿ ಪಾಲಿಸಿ, ಆರೋಗ್ಯ ರಕ್ಷಣೆ ಮಾಡಿಕೊಳ್ಳಬೇಕೆಂದರು. ಪೌರ ಕಾರ್ಮಿ ಕರಿಗೆ ಮೂಲಸೌಲಭ್ಯ ಒದಗಿಸುವತ್ತ ಸರ್ಕಾರ, ಜನಪ್ರತಿನಿಧಿಗಳು ನೆರವಾಗಬೇಕು.  ಆರೋಗ್ಯ ಹಿತದೃಷ್ಟಿಯಿಂದರಕ್ಷಣಾ ಸಾಮಗ್ರಿ ನೀಡಬೇಕು ಎಂದರು.

ಆಹಾರ ಪದಾರ್ಥ ಕಿಟ್‌: ಹುಳ್ಳೇನಹಳ್ಳಿ ಗ್ರಾಪಂವ್ಯಾಪ್ತಿಯ ಗ್ರಾಮಗಳಲ್ಲಿ ಸೇವೆ ಸಲ್ಲಿಸುತ್ತಿರುವಆಶಾ ಕಾರ್ಯಕರ್ತೆಯರಿಗೆ ಮತ್ತುಪೌರಕಾರ್ಮಿಕರಿಗೆ ಗಣ್ಯರು ಅಭಿನಂದನೆ ಸಲ್ಲಿಸಿ ಆಹಾರ ಪದಾರ್ಥಗಳ ಕಿಟ್‌ ವಿತರಿಸಿದರು.ಶ್ರೀಗಂಗಾಭೈರವೇಶ್ವರ ಯುವಕರ ಸಂಘದಅಧ್ಯಕ್ಷ ಹಾಡ್ಯ ಉಮೇಶ್‌, ತಾಪಂ ಸದಸ್ಯಬೆಟ್ಟಸ್ವಾಮಿ, ಗ್ರಾಪಂ ಸದಸ್ಯರಾದ ಆತ್ಮಾನಂದ, ದೊಳ್ಳೇಗೌಡ, ಶಿವಕುಮಾರ್‌, ಮರಿಲಿಂಗಯ್ಯ,ಬಸವಣ್ಣ, ಗ್ರಾಪಂ ಅಧ್ಯಕ್ಷೆ ರಮ್ಯಾ, ನಂದಿನಿಗೌರಮ್ಮ, ಕೆಂಚಯ್ಯ, ಬದ್ರಿನಾರಾಯಣ್‌,ರಾಘವೇಂದ್ರ ಮತ್ತಿತರರಿದ್ದರು.

ಟಾಪ್ ನ್ಯೂಸ್

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

ಮಗನಿಗೆ ಮದ್ವೆ ಮಾಡಲು ಹೋಗಿ ಅಪ್ಪನೇ ಮದ್ವೆ ಆದಂತಿದೆ: ಸಚಿವ

ಮಗನಿಗೆ ಮದ್ವೆ ಮಾಡಲು ಹೋಗಿ ಅಪ್ಪನೇ ಮದ್ವೆ ಆದಂತಿದೆ: ಸಚಿವ

Mandya; ಕಾವೇರಿ ನದಿಯಲ್ಲಿ ಈಜಲು ಹೋದ ಮೈಸೂರಿನ ನಾಲ್ವರು ನೀರುಪಾಲು

Mandya; ಕಾವೇರಿ ನದಿಯಲ್ಲಿ ಈಜಲು ಹೋದ ಮೈಸೂರಿನ ನಾಲ್ವರು ನೀರುಪಾಲು

Congress ಅಭ್ಯರ್ಥಿಗೆ ಸುಮಲತಾ ಬೆಂಬಲ ಕೊಟ್ಟರೆ ಸ್ವಾಗತ: ಸಚಿವ ಚಲವರಾಯಸ್ವಾಮಿ

Congress ಅಭ್ಯರ್ಥಿಗೆ ಸುಮಲತಾ ಬೆಂಬಲ ಕೊಟ್ಟರೆ ಸ್ವಾಗತ: ಸಚಿವ ಚಲವರಾಯಸ್ವಾಮಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.