ಡಿಜಿಟಲ್‌ ಮಾಧ್ಯಮ ಬಗ್ಗೆ ಎಚ್ಚರವಹಿಸಿ


Team Udayavani, Sep 6, 2018, 2:03 PM IST

mandya-1.jpg

ಮಂಡ್ಯ: ಡಿಜಿಟಲ್‌ ಮಾಧ್ಯಮ ಬದಲಾವಣೆ ಕಾಣುತ್ತಿರುವಂತೆಯೇ ಸಮಸ್ಯೆಗಳೂ ಸಹ ಹೆಚ್ಚಾಗುತ್ತಿವೆ
ಎಂದು ಬಿಜೆಪಿ ಮುಖಂಡ ಎಚ್‌.ಆರ್‌. ಅರವಿಂದ್‌ ತಿಳಿಸಿದರು. ಮಾಂಡವ್ಯ ವೃತ್ತಿಪರ ಛಾಯಾಚಿತ್ರ ಗ್ರಾಹಕರ ಸಂಘ ಹಾಗೂ ತಾಲೂಕು ಛಾಯಾಚಿತ್ರ ಗ್ರಾಹಕರ ಸಂಘದ ವತಿಯಿಂದ ನಗರದ ಗಾಂಧಿ ಭವನದಲ್ಲಿ ಬುಧವಾರ ಆಯೋಜಿಸಿದ್ದ 179ನೇ ವಿಶ್ವಗ್ರಾಹಕರ ದಿನಾಚರಣೆ ಕಾರ್ಯಕ್ರಮ ದಲ್ಲಿ ಮಾತನಾಡಿದರು.

ಹಲವು ಛಾಯಾಗ್ರಾಹಕರು ಸಾಕಷ್ಟು ಬಾರಿ ಡಿಜಿಟಲ್‌ ಮೀಡಿಯಾದಲ್ಲಿ ಸಾಕಷ್ಟು ತೊಂದರೆ ಎದುರಿಸುತ್ತಿದ್ದಾರೆ.
ಹಾರ್ಡ್‌ಡಿಕ್ಸ್‌, ಮೆಮೋರಿ ಚಿಪ್‌ನಲ್ಲಿ ಫೋಟೋ, ವಿಡಿಯೋ ಡಿಲಿಟ್‌ ಆಗಿದೆ ಎನ್ನುತ್ತಾರೆ. ಡಿಜಿಟಲ್‌ ಮೀಡಿಯಾದ
ಅನುಕೂಲ ಪಡೆದುಕೊಳ್ಳುವುದರ ಜೊತೆಗೆ ಎಚ್ಚರಿಕೆ ವಹಿಸದಿದ್ದರೆ ತೊಂದರೆ ಅನುಭವಿಸಬೇಕಾಗುತ್ತದೆ ಎಂದರು.

ಕಾವೇರಿ ಕಲರ್‌ ಲ್ಯಾಬ್‌ ಮಾಲಿಕ ಕೆ.ಎಸ್‌.ಸಂದೀಪ್‌ ಮಾತನಾಡಿ, ಸಾಮಾಜಿಕ ಜಾಲತಾಣಗಳಲ್ಲಿ ನಾವು ಯಾವಾಗಲೂ ಸಕ್ರಿಯವಾಗಿರುತ್ತೇವೆ. ಮುಖಾ ಮುಖೀ ಭೇಟಿ ಸಾಧ್ಯವಾಗುತ್ತಿರಲಿಲ್ಲ. ವಿಶ್ವ ಛಾಯಾಗ್ರಾಹಕರ ದಿನದೊಂದಿಗೆ ಮುಖಾಮುಖೀ ಭೇಟಿ ಯಾಗಿದ್ದು, ಸಂತಸ ಉಂಟು ಮಾಡಿದೆ ಎಂದರು.

ಛಾಯಾಗ್ರಾಹಕರ ವೃತ್ತಿ ಬಹಳ ಸಂಕಷ್ಟದಲ್ಲಿದೆ. ವರ್ಷ ಪೂರ್ತಿ ವೃತ್ತಿ ನಡೆ ಯುವುದಿಲ್ಲ. ವೃತ್ತಿ ಚೆನ್ನಾಗಿ ನಡೆಯುವ
ಕಾಲದಲ್ಲಿ ಹಣ ಸಂಪಾದಿಸಿ, ಕೂಡಿಟ್ಟುಕೊಳ್ಳಬೇಕು ಎಂದು ಸಲಹೆ ನೀಡಿದರು. ಸಂಘದ ಗೌರವಾಧ್ಯಕ್ಷ ಐ.ಎನ್‌. ರಾವ್‌, ಜಿಲ್ಲಾಧ್ಯಕ್ಷಬಿ.ಎಸ್‌.ಜಗದೀಶ್‌, ಎನ್‌.ಚಂದ್ರಶೇಖರ್‌, ಎಂ.ಕುಮಾರ್‌, ಎಸ್‌.ಸತ್ಯನಾರಾಯಣ, ಕೆ.ಕೆ.ಪ್ರಭು, ಬಾಲಚಂದ್ರ, ಕೆ.ರೂಬೆನ್‌ ಇತರರು ಉಪಸ್ಥಿತರಿದ್ದರು. 

ಟಾಪ್ ನ್ಯೂಸ್

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.