ಇಸ್ರೇಲ್ ಗೆ ಹೋದಾಗಲೇ ಸಾಯಬೇಕಿತ್ತು..ಆದರೆ ಬದುಕಿ ಬಂದೆ; ಸಿಎಂ HDK
Team Udayavani, Oct 26, 2018, 4:40 PM IST
ಮಂಡ್ಯ:ನಾನು ಯಾವಾಗ ಸಾಯುತ್ತೇನೋ ಗೊತ್ತಿಲ್ಲ. ಇಸ್ರೇಲ್ ಗೆ ಹೋಗಿದ್ದಾಗಲೇ ಸಾಯಬೇಕಿತ್ತು. ಆದರೆ ಬದುಕಿ ಬಂದಿದ್ದೇನೆ. ನಾನು ಎಷ್ಟು ದಿನ ಬದುಕುತ್ತೇನೆ ಎನ್ನುವುದು ಮುಖ್ಯವಲ್ಲ…ಇದು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಮಳವಳ್ಳಿಯಲ್ಲಿ ಹೇಳಿದ ಮಾತು.
ಶುಕ್ರವಾರ ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ಚುನಾವಣಾ ಪ್ರಚಾರದ ವೇಳೆ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ನಾನು ಇಸ್ರೇಲ್ ಗೆ ಹೋಗಿದ್ದಾಗಲೇ ಸಾಯಬೇಕಿತ್ತು. ಆದರೆ ನಾನು ಬದುಕಿ ಬಂದಿರುವುದೇ ಹೆಚ್ಚು. ನಾನು ಬದುಕಿ ಬಂದಿರುವುದೇ ನಿಮ್ಮಂತಹವರ ಸೇವೆ ಮಾಡಲಿಕ್ಕೆ ಎಂದರು.
ನಾವು ಎಷ್ಟು ದಿನ ಬದುಕುತ್ತೇವೆ ಎಂಬುದು ಮುಖ್ಯವಲ್ಲ. ನಾನೇನು ಹಣ ಲೂಟಿ ಮಾಡಿ, ಆಸ್ತಿ ಮಾಡಬೇಕೆಂದು ಬಂದಿಲ್ಲ. ದೇವರು ಕೊಟ್ಟ ಅಧಿಕಾರವನ್ನು ಒಳ್ಳೇ ರೀತಿಯಲ್ಲಿ ಉಪಯೋಗಿಸಿ ಜನರಿಗೆ ಉಪಕಾರವಾಗುವಂತೆ ಮಾಡುವುದೇ ನನ್ನ ಮುಖ್ಯ ಉದ್ದೇಶ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್
Mandya Lok Sabha Constituency; ಸ್ಟಾರ್ ಚಂದ್ರು ಪರ ಇಂದು ನಟ ದರ್ಶನ್ ಪ್ರಚಾರ
ಚುನಾವಣ ಬಾಂಡ್ ವಿಶ್ವದ ಅತಿದೊಡ್ಡ ಹಗರಣ: ರಾಹುಲ್
Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್ ಗಾಂಧಿ
Lok Sabha Elections: ಎಚ್ಡಿಕೆ ಆಯ್ಕೆಯಾದರೆ ಕಾವೇರಿ ವಿವಾದಕ್ಕೆ ಪರಿಹಾರ: ಅಶೋಕ್
MUST WATCH
ಹೊಸ ಸೇರ್ಪಡೆ
LSG vs CSK: ಲಕ್ನೋದಲ್ಲೂ ಚೆನ್ನೈ ಫೇವರಿಟ್
Election Commission: ಪ್ರಿಯಾಂಕ್ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು
Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ
Congress party: ಮಾಲೀಕಯ್ಯ ಗುತ್ತೇದಾರ್ ಇಂದು ಕಾಂಗ್ರೆಸ್ ಸೇರ್ಪಡೆ
Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ