ಮಂಡ್ಯ:ಸಕ್ಕರೆ ಕಾರ್ಖಾನೆಯಲ್ಲಿ ಹಾವು ಕಡಿದು ಕಾರ್ಮಿಕ ದಾರುಣ ಸಾವು
Team Udayavani, Nov 22, 2018, 12:38 PM IST
ಮಂಡ್ಯ: ಮೈಶುಗರ್ ಕಾರ್ಖಾನೆಯಲ್ಲಿ ಗುರುವಾರ ನಸುಕಿನ ವೇಳೆ ವಿಷಕಾರಿ ಕೊಳಕುಮಂಡಲ ಹಾವು ಕಚ್ಚಿ ಕಾರ್ಮಿಕರೊಬ್ಬರು ದಾರುಣವಾಗಿ ಸಾವನ್ನಪ್ಪಿದ್ದಾರೆ.
ಬೊಮ್ಮಯ್ಯ (48) ಎನ್ನುವ ಕಾರ್ಮಿಕ ಸಾವನ್ನಪ್ಪಿದ ದುರ್ದೈವಿ. ಎತ್ತಿನಗಾಡಿಯಲ್ಲಿ ತಂದಿದ್ದ ಕಬ್ಬನ್ನು ಸೆðàನ್ ಮೂಲಕ ಅನ್ಲೋಡ್ ಮಾಡುವ ವೇಳೆಯಲ್ಲಿ ಹಾವು ಕಡಿದಿದ್ದು ವಿಷವೇರಿ ಸಾವನ್ನಪ್ಪಿದ್ದಾರೆ.
ಬೊಮ್ಮಯ್ಯ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಸಕ್ಕರೆ ಕಾರ್ಖಾನೆಯಿಂದ ಪರಿಹಾರ ನೀಡಬೇಕು ಎಂದು ಅಗ್ರಹಿಸಿದ್ದಾರೆ.
ಮಂಡ್ಯ ಸೆಂಟ್ರಲ್ ಠಾಣೆಯಲ್ಲಿ ಕೇಸು ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್
Mandya Lok Sabha Constituency; ಸ್ಟಾರ್ ಚಂದ್ರು ಪರ ಇಂದು ನಟ ದರ್ಶನ್ ಪ್ರಚಾರ
ಚುನಾವಣ ಬಾಂಡ್ ವಿಶ್ವದ ಅತಿದೊಡ್ಡ ಹಗರಣ: ರಾಹುಲ್
MUST WATCH
ಹೊಸ ಸೇರ್ಪಡೆ
Davanagere; ಗಾಯಿತ್ರಿ ಸಿದ್ದೇಶ್ವರ್ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ