ಕರಾವಳಿ ಅಪರಾಧ ಸುದ್ದಿಗಳು


Team Udayavani, Mar 10, 2018, 6:00 AM IST

Crime-news.jpg

ವಂಡ್ಸೆ: ಅಸಭ್ಯ ವರ್ತನೆ  ಆರೋಪಿ  ಸೆರೆ
ಕುಂದಾಪುರ:
ವಂಡ್ಸೆ ಕೆಳಪೇಟೆಯಲ್ಲಿ ಚಪ್ಪಲಿ ಖರೀದಿಗೆ ಬಂದ ಮಹಿಳೆ ಜತೆ ಅಸಭ್ಯವಾಗಿ ವರ್ತಿಸಿದ ಆರೋಪಿ, ಅಂಗಡಿ ಮಾಲಕ ಸದ್ದಾಂನನ್ನು ಶುಕ್ರವಾರ ಕೊಲ್ಲೂರಿನಲ್ಲಿ ಪೊಲೀಸರು ಬಂಧಿಸಿದ್ದಾರೆ.  ಆತನನ್ನು ಕುಂದಾಪುರ ಜಿಲ್ಲಾ ಸತ್ರ ನ್ಯಾಯಾಲಯಕ್ಕೆ  ಹಾಜರುಪಡಿಸಲಾಗಿದ್ದು, ಜಾಮೀನು  ಮಂಜೂರಾಗಿದೆ. 

ಬಾಲಕಿ ಮೇಲೆ ಅತ್ಯಾಚಾರ: ಜೋತಿಷಿ ಸೆರೆ
ಪುತ್ತೂರು:
ಬಾಲಕಿ ಮೇಲಿನ ಅತ್ಯಾಚಾರ ಆರೋಪಿ, ಜೋತಿಷಿ ಬಾಲಚಂದ್ರ ಆಚಾರ್ಯ (34)ನನ್ನು ಗುರುವಾರ ಪುತ್ತೂರು ಪೊಲೀಸರು ಬಂಧಿಸಿದ್ದು, ಆತನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಬನ್ನೂರಿನ ನೆಕ್ಕಿಲದಲ್ಲಿ ಪ್ರಕರಣ ನಡೆದಿದ್ದು, ಜೋತಿಷ್ಯ ಕೇಳಲು ಬಂದಿದ್ದಾಗ ಅತ್ಯಾಚಾರವೆಸದಿದ್ದ. ದೋಷ ಪರಿಹಾರ ಮಾಡಲೆಂದು ದಂಪತಿಯನ್ನು ಹೊರ ಕಳುಹಿಸಿ ಕೃತ್ಯ ವೆಸಗಿದ್ದ ಎಂದು ಆರೋಪಿಸಲಾಗಿದೆ.

ಮದುವೆ ನಿಶ್ಚಯವಾಗಿದ್ದ ಯುವತಿ  ಸಾವು
ಪುತ್ತೂರು
: ಮೊಟ್ಟೆತ್ತಡ್ಕ ನಿವಾಸಿ ಸಂಧ್ಯಾ (24)  ಮಾ. 8ರಂದು ಮೃತಪಟ್ಟರು. ಇವರಿಗೆ ಮುಂದಿನ ತಿಂಗಳು ಮದುವೆ ನಡೆಯಲಿತ್ತು.

ಎರಡು ದಿನಗಳಿಂದ ಅಸೌಖ್ಯದಿಂದ ಬಳಲುತ್ತಿದ್ದ ಸಂಧ್ಯಾ  ಗುರುವಾರ ರಾತ್ರಿ ತೀವ್ರ ಅಸ್ವಸ್ಥಗೊಂಡ  ಹಿನ್ನೆಲೆಯಲ್ಲಿ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ ಮೃತಪಟ್ಟಿದ್ದಾರೆ. ಮೃತರು ಅಪ್ಪ, ಅಮ್ಮ, ಅಕ್ಕ, ತಮ್ಮನನ್ನು ಅಗಲಿದ್ದಾರೆ. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
ಸುರತ್ಕಲ್‌:
2013ರಲ್ಲಿ  ಪೋಸ್ಕೋ ಕಾಯಿದೆಯಡಿ ಬಂ ಧಿತನಾಗಿ ವಿಚಾರಣೆ ಎದುರಿಸುತ್ತಿದ್ದ  ವೇಳೆ ತಲೆಮರೆಸಿಕೊಂಡಿದ್ದ ಕಾಸರ ಗೋಡಿನ ಬೇಕಲ ಕೋಟೆ ಬಳಿಯ ಇಮಾಮುದ್ದೀನ್‌(49)ನನ್ನು ಸುರತ್ಕಲ್‌ ಪೊಲೀಸರು ಬಂಧಿಸಿದ್ದಾರೆ.ವಾರಂಟ್‌ ಜಾರಿಯಾಗಿದ್ದ  ಈತನ ಬಗ್ಗೆ ಮಾಹಿತಿ ಪಡೆದ ಸುರತ್ಕಲ್‌ ಠಾಣೆಯ ಎಎಸ್‌ಐ ಉಲ್ಲಾಸ್‌, ಎಚ್‌. ಸಿ. ವಿನಯ್‌ ಕುಮಾರ್‌, ಪೇದೆ ಹನುಮಂತ ಅವರು ಕಾರ್ಯಾಚರಣೆ ನಡೆಸಿದ್ದರು.

ಶಂಕಿತ ಮಿದುಳು ಜ್ವರ: ಸಾವು
ಅಜೆಕಾರು
: ಶಿರ್ಲಾಲು ಮಿತ್ತಬೆಟ್ಟು ಗರಡಿಮನೆ ನಿವಾಸಿ ದಯಾನಂದ ಪೂಜಾರಿ (55) ಅವರು ಶಂಕಿತ ಮಿದುಳು ಜ್ವರದಿಂದ ಮೃತಪಟ್ಟಿದ್ದಾರೆ.

ಶಿರ್ಲಾಲು ನಿಟ್ಟೆದ ಕಟ್ಟೆ ಗರಡಿಯ ಅರ್ಚಕರಾಗಿದ್ದ ಇವರು ಕೃಷಿಕರಾಗಿದ್ದರು.ಜ್ವರದಿಂದ ಬಳಲುತ್ತಿದ್ದ  ಇವರಿಗೆ ಕಾರ್ಕಳ ರೋಟರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು. ಅದಕ್ಕೆ  ಸ್ಪಂದಿಸದಿದ್ದಾಗ ಮಂಗ ಳೂರಿನ ವೆನಾÉಕ್‌ ಆಸ್ಪತ್ರೆಗೆ ಸೇರಿಸಲಾಗಿತ್ತು.  ಅಲ್ಲಿ ಅವರು ಮೃತಪಟ್ಟಿದ್ದಾರೆ. 

ವೈದ್ಯಕೀಯ ದಾಖಲೆ ಪ್ರಕಾರ ಇವರು ಶಂಕಿತ ಮಿದುಳು ಜ್ವರದಿಂದ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.
ಜನವರಿಯಲ್ಲಿ ಬೆಳ್ಮಣ್‌ ಸಮೀಪದ ಸೂಡದಲ್ಲಿ  ಒಂದು ಮಿದುಳು  ಜ್ವರ ಪ್ರಕರಣ ದಾಖಲಾಗಿತ್ತಾದರೂ ರೋಗಿ ಗುಣಮುಖರಾಗಿದ್ದರು. 

ಕಾರ್ಕಳ: ಆತ್ಮಹತ್ಯೆ
ಕಾರ್ಕಳ:
ಕಸಬ ಗ್ರಾಮದ ಬಂಗ್ಲೆಗುಡ್ಡೆಯ ತ್ರಿವಿಕ್ರಮ ನಾಯಕ್‌ (63) ಮಾ. 9ರಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

​​​​​​ಗುಂಡು ಹಾರಿಸಿಕೊಂಡು ಮಹಿಳೆ ಆತ್ಮಹತ್ಯೆ
ಸೋಮವಾರಪೇಟೆ
: ವಿಚ್ಛೇದನ ಪಡೆದಿದ್ದ ಮಹಿಳೆಯೋ ರ್ವರು ಗುಂಡು ಹಾರಿಸಿಕೊಂಡು ಆತ್ಮ ಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಚಿಕ್ಕಾರ ಗ್ರಾಮದಲ್ಲಿ ನಡೆದಿದೆ.

ಗೌಡಳ್ಳಿ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಚಿಕ್ಕಾರ ಗ್ರಾಮದ ತಮ್ಮಯ್ಯ ಅವರ ಪುತ್ರಿ ಸೌಮ್ಯಾ(32)   ಶುಕ್ರವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ   ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೂರು ವರ್ಷಗಳ ಹಿಂದೆ ವಿಚ್ಛೇದನ ಪಡೆದು ಮೈಸೂರಿನಲ್ಲಿ ನೆಲೆಸಿದ್ದ ಸೌಮ್ಯಾ, 3 ದಿನಗಳ ಹಿಂದಷ್ಟೇ ಚಿಕ್ಕಾರ ಗ್ರಾಮದ ಮನೆಗೆ ಆಗಮಿಸಿದ್ದರು. ಶುಕ್ರವಾರ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ಕೋವಿಯಿಂದ ಎದೆಗೆ ಗುಂಡು ಹಾರಿಸಿಕೊಂಡಿದ್ದಾರೆ.

ಸ್ವಲ್ಪ ಹೊತ್ತಿನಲ್ಲೇ ಸಹೋದರ ಶರತ್‌ ಮನೆಗೆ ಬಂದಿದ್ದು, ಗಾಯಾಳನ್ನು ಆಸ್ಪತ್ರೆಗೆ ಸಾಗಿಸುತ್ತಿದ್ದಾಗ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ. 

ಟಾಪ್ ನ್ಯೂಸ್

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.