ಮಂಗಳೂರು : ಹಿಂದು ಸಂಘಟನೆಯ ಕಾರ್ಯಕರ್ತನ ಇರಿದು ಕೊಲೆ
Team Udayavani, Feb 19, 2017, 10:38 AM IST
ಮಂಗಳೂರು: ಇಲ್ಲಿನ ಮರೋಳಿ ಎಂಬಲ್ಲಿನ ನಿಡ್ಡೇಲು ಪ್ರದೇಶದಲ್ಲಿ ಹಿಂದು ಜಾಗರಣ ವೇದಿಕೆ ಕಾರ್ಯಕರ್ತನೊಬ್ಬನನ್ನು ಅದೇ ಸಂಘಟನೆಗೆ ಸೇರಿದ ಕಾರ್ಯಕರ್ತರು ಶನಿವಾರ ತಡರಾತ್ರಿ ಇರಿದು ಬರ್ಬರವಾಗಿ ಕೊಲೆಗೈದಿರುವ ಘಟನೆ ನಡೆದಿದೆ.
ಪ್ರತಾಪ್ (28) ಎಂಬಾತತನ್ನು ದುಷ್ಕರ್ಮಿಗಳು ಚೂರಿಯಿಂದ ಇರಿದು ಹತ್ಯೆಗೈದಿದ್ದಾರೆ. ಈ ವೇಳೆ ಜೊತೆಯಲ್ಲಿದ್ದ ಮಣಿಕಂಠ ಸಣ್ಣ ಪುಟ್ಟಗಾಯಗಳೊಂದಿಗೆ ಪಾರಾಗಿದ್ದು , ಇದೀಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಪ್ರಶಾಂತ್ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾನೆ.
ಕಂಕನಾಡಿ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಿಸಿದ್ದು ಈ ಗಾಗಲೇ 6 ಮಂದಿ ಆರೋಪಿಗಳನ್ನು ವಶಕ್ಕೆ ಪಡೆದು ತನಿಖೆ ಮುಂದುವರೆಸಿದ್ದಾರೆ.
ಪ್ರತಾಪ್ ಮೈಸೂರಿನಲ್ಲಿ ಉದ್ಯೋಗಿಯಾಗಿದ್ದು ಮನೆಗೆ ರಜೆಯಲ್ಲಿ ಬಂದಿದ್ದ ಎಂದು ತಿಳಿದು ಬಂದಿದೆ.
ಕಳ್ಳತನ ಮಾಹಿತಿ ನೀಡಿದ್ದೆ ಕೊಲೆಗೆ ಕಾರಣ?
ಈ ಹಿಂದೆ ಹಿಂಜಾವೇಗೆ ಸೇರಿದ ಕಾರ್ಯಕರ್ತರು ಯಕ್ಷಗಾನ ಕಲಾವಿದರೊಬ್ಬರ ಬ್ಯಾಗ್ನಿಂದ ಹಣ ಕಳವು ಮಾಡಿದ್ದರು. ಈ ಮಾಹಿತಿಯನ್ನು ಪ್ರತಾಪ್ ನೀಡಿದ್ದು ಇದೇ ಸೇಡಿನಲ್ಲಿ ಕೊಲೆಗೈಯಲಾಗಿದೆ ಎಂದು ಹೇಳಲಾಗಿದ್ದು, ಇನ್ನೊಂದೆಡೆ ಪಂಪ್ವೆಲ್ನಲ್ಲಿ ನಡೆದ ಬ್ಯಾನರ್ ವಿವಾದವೂ ಕಾರಣ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
MUST WATCH
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ