ಭರದಿಂದ ಸಾಗುತ್ತಿದೆ ಮಂಗಳೂರಿಗನ ಟ್ರಾನ್ಸಿಟ್‌ ಒನ್‌ ಮಾಲ್‌ ಕಾಮಗಾರಿ


Team Udayavani, May 17, 2017, 12:36 PM IST

66589.jpg

ಮಂಗಳೂರು: ಪ್ರತೀ ಮಂಗಳೂರಿಗನ ನಿರೀಕ್ಷೆಯಾಗಿದ್ದ ಭವಿಷ್ಯದ ಯೋಜನೆಗಳ ಸಮರ್ಥನೀಯ ಸಂಯೋಜನೆ ಆಧಾರಿತ ಟ್ರಾನ್ಸಿಟ್‌ ಒನ್‌ ಮಾಲ್‌ ಕಾಮಗಾರಿ ಭರದಿಂದ ಸಾಗುತ್ತಿದೆ. 

ಇಕಾಲಾಜಿಕ್‌ ಹ್ಯಾಬಿಟೇಟ್ಸ್‌ ತಂಡ ತನ್ನ ಮಹತ್ವದ ಯೋಜನೆಗಳಲ್ಲಿ ಒಂದಾಗಿ  ತೊಕ್ಕೊಟ್ಟುವಿನಲ್ಲಿ ವಿನೂತನ ಮಾದರಿಯಲ್ಲಿ ನಿರ್ಮಾಣ ಮಾಡುತ್ತಿರುವ ಈ ಮಾಲ್‌ ಹಲವು ಅತ್ಯಾಧುನಿಕ ವಿಶೇಷತೆಗಳಿಂದ ಕೂಡಿದೆ. 

ಈಗಾಗಲೇ ಕಟ್ಟಡದ ರಚನಾತ್ಮಕ ಕಾಮಗಾರಿ ಪೂರ್ಣಗೊಂಡಿದ್ದು,ನೆಲಹಾಸು ಹಾಸುವಿಕೆ ಮತ್ತು 
ಇನ್ನಿತರ ಸಣ್ಣ ಕೆಲಸಗಳೊಂದಿಗೆ ಕಾಮಗಾರಿ ಪೂರ್ಣಗೊಳ್ಳುವತ್ತ ಸಾಗಿದೆ. 

ಈಗಾಗಲೇ ಇಕಾಲಾಜಿಕ್‌ ಹ್ಯಾಬಿಟೇಟ್ಸ್‌ ತಂಡ ಉತ್ತಮ ಉದ್ದಿಮೆದಾರರ ಸಂಪರ್ಕದಲ್ಲಿದ್ದು, ಉತ್ತಮ  ಪ್ರಾಜೆಕ್ಟ್ ಗಳ ಮೂಲಕ ಗ್ರಾಹಕರನ್ನು ಸೆಳೆಯುವಲ್ಲಿ ಮುಂದಾಗಿದೆ. 

ಉತ್ತಮ ಗುಣಮಟ್ಟದಿಂದ ಕಟ್ಟಡ ನಿರ್ಮಾಣ ಮಾಡಿದ ಸಂತೃಪ್ತಿ ಇಕಾಲಾಜಿಕ್‌ ಹ್ಯಾಬಿಟೇಟ್ಸ್‌ ಹೊಂದಿದ್ದು, ಮುಂದಿನ ಪ್ರಮುಖ ಕೆಲಸಗಳಾದ ಛಾವಣಿ,ಮುಂಭಾಗದ ಮೆರುಗು ನೀಡುವ ಕೆಲಸಗಳು, ವಿದ್ಯುತ್‌ ಮತ್ತು ಒಳಾಂಗಣ ನಿರ್ಮಾಣದಂತಹ ಕೆಲಸಗಳು ಮಾತ್ರ ಉಳಿದುಕೊಂಡಿದ್ದು ಭರದಿಂದ ಸಾಗುತ್ತಿವೆ. 

ವಿನ್ಯಾಸ, ಗುಣಮಟ್ಟ ಈಗಾಗಲೇ 60 % ಪೂರ್ಣಗೊಂಡಿದ್ದು, ಮಳಿಗೆಗಳ ಮಾರಾಟವಾಗಲು ಸಹಕಾರಿಯಾಗಿದೆ. ಇದಕ್ಕಾಗಿ ಇಕಾಲಾಜಿಕ್‌ ಹ್ಯಾಬಿಟೇಟ್ಸ್‌ ತಂಡ ಧನ್ಯವಾದಗಳನ್ನು ಹೇಳಿದೆ.

ಇಕಾಲಾಜಿಕ್‌ ಹ್ಯಾಬಿಟೇಟ್ಸ್‌ ಸರಿಯಾದ ಬಾಡಿಗೆದಾರರನ್ನು ಆಯ್ಕೆ ಮಾಡಿಕೊಳ್ಳುವುದರಲ್ಲಿ ಸೂಕ್ಷ್ಮತೆಯನ್ನು ತೋರಿದೆ. ಗ್ರಾಹಕರ ಹಿತದೃಷ್ಟಿ ಪ್ರಮುಖವಾಗಿದ್ದು ಇಲ್ಲಿ ವಿಶೇಷ ಅಚ್ಚರಿಗಳು ಸಿಗಲಿದೆ ಎಂದು ತಿಳಿಸಿದೆ. 

ಆಫ‌ರ್‌ಗಳು ನಿಮಗಾಗಿ 

ಆಯ್ದ ಉತ್ಪನ್ನದ ಮೇಲೆ ಆಕರ್ಷಕ ರಿಯಾಯಿತಿಗಳು ಮತ್ತು ಬಾಡಿಗೆ ಭರವಸೆ ನೀಡುವಿಕೆ ಇದೆ.

ಸೀಮಿತ ಅವಧಿಗೆ 18 ಲಕ್ಷ ರೂ.ನಿಂದ ಪ್ರಾರಂಭವಾಗುವ ಕೆಲವು ಮಳಿಗೆಗಳು.

ಗ್ರಾಹಕರನ್ನು ನೀಡಿ  ಮತ್ತು ಆಕರ್ಷಕ ಬೋನಸ್ ಪಡೆಯಿರಿ

ಕೆಳಗಿರುವ ವಿಳಾಸವನ್ನು ಸಂಪರ್ಕಿಸುವ ಮೂಲಕ ನಿಮ್ಮ ಎಲ್ಲಾ ರಿಯಲ್ ಎಸ್ಟೇಟ್ ಅವಶ್ಯಕತೆಗಳಿಗೆ ಅತ್ಯುತ್ತಮ ಕೊಡುಗೆಗಳು ಮತ್ತು ಪರಿಹಾರಗಳನ್ನು ಪಡೆದುಕೊಳ್ಳಿ.

www.ecologichabitats.com

write to enquiries @ecologichabitats.com

To book your space contact: +91 97410 70000 / +91 824 6066 666 

ಇಕಾಲಾಜಿಕ್‌ ಹ್ಯಾಬಿಟೇಟ್ಸ್‌ನ ಇನ್ನೂ ಕೆಲವು ಅತ್ಯಾಕರ್ಷಕ ಹೊಸ ಯೋಜನೆಗಳು ಬರಲಿದ್ದು, ಶೀಘ್ರದಲ್ಲೇ ಹೆಚ್ಚಿನ ವಿವರಗಳು ಲಭ್ಯವಾಗಲಿವೆ.


ಟಾಪ್ ನ್ಯೂಸ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

10-fusion

UV Fusion: ಭಕ್ತಿಯ ಜಾತ್ರೆ ನೋಡುವುದೇ ಚೆಂದ

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.