ಸೇತುವೆಯಿಂದ ಹಾರಲೆತ್ನಿಸಿದ ಮಿನಿ ಟೆಂಪೋ!,ಮರ ಏರಿದ ಕಾರು!,ಬಸ್ ಪಲ್ಟಿ
Team Udayavani, May 21, 2017, 10:18 AM IST
ಉಡುಪಿ /ಮಂಗಳೂರು: ಕರಾವಳಿಯಲ್ಲಿ ಮೋಡ ಕವಿದ ವಾತಾವರಣವಿದ್ದು ಅಲ್ಲಲ್ಲಿ ಮಳೆಯಾಗುತ್ತಿದೆ. ಅಲ್ಲಲ್ಲಿ ವಾಹನ ಅವಘಡಗಳು ಸಂಭವಿಸಿದೆ.
ಉದ್ಯಾವರದಲ್ಲಿ ಸೇತುವೆ ಮೇಲಿನಿಂದ ಕೆಳಕ್ಕೆ ಮಿನಿ ಟೆಂಫೋವೊಂದು ಸೇತುವೆಯಿಂದ ಧುಮುಕಲೆತ್ನಿಸಿದೆ. ಚಾಲಕ ಅತೀ ವೇಗದಲ್ಲಿ ಬಂದು ಸೇತುವೆ ತಡೆಗೋಡೆಯ ಮೇಲೆಯೇ ಏರಿದೆ. ಅದೃಷ್ಟವಷಾತ್ ಯಾವುದೇ ಹಾನಿಯಾಗಿಲ್ಲ.
ವೇಣೂರು ಬಳಿ ಕಾರೊಂದು ಮರ ಏರಿದ ಘಟನೆ ನಡೆದಿದ್ದು ಫೋಟೋ ಸಾಮಾಜಿಕ ತಾಣದಲ್ಲಿ ವೈರಲ್ ಆಗಿದೆ. ಇಲ್ಲಿಯೂ ಯಾವುದೇ ಹೆಚ್ಚಿನ ಹಾನಿಯಾಗಿಲ್ಲ.
ಮಂಗಳೂರಿನ ಕುಂಜತೂರಿನಲ್ಲಿ ಬಸ್ ಪಲ್ಟಿಯಾದ ಪರಿಣಾಮ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!
Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್ ಮಧ್ವರಾಜ್
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Bike thief: ಬಜಪೆ ಪೊಲೀಸರಿಂದ ಅಂತರ್ ಜಿಲ್ಲಾ ಬೈಕ್ ಕಳ್ಳನ ಬಂಧನ