ನಿಲ್ಲದ ಅಟ್ಟಹಾಸ :ಕುತ್ತಾರ್ ರಾಣಿಪುರದಲ್ಲಿ ಯುವಕನ ಮೇಲೆ ತಲವಾರ್ ದಾಳಿ
Team Udayavani, Jul 8, 2017, 10:28 PM IST
ಮಂಗಳೂರು : ದಕ್ಷಿಣಕನ್ನಡದಲ್ಲಿ ದುಷ್ಕರ್ಮಿಗಳ ಅಟ್ಟಹಾಸ ಮುಂದುವರೆದಿದ್ದು ಯುವಕನ ಮೇಲೆ ಮೂವರು ಅಪರಿಚಿತರು ತಲವಾರಿನಿಂದ ದಾಳಿ ಮಾಡಿರುವ ಘಟನೆ ಕುತ್ತಾರಿನ ರಾಣಿಪುರದಲ್ಲಿ ಶನಿವಾರ ಸಂಜೆ ಸಂಭವಿಸಿದೆ.
ಅಂಬ್ಲಮೊಗರು ಕೊಟ್ರಾಗುತ್ತು ನಿವಾಸಿ ಚಿರಂಜೀವಿ (24)ದುಷ್ಕರ್ಮಿಗಳಿಂದ ದಾಳಿಗೊಳಗಾದ ಯುವಕನೆಂದು ಮಾಧ್ಯಮ ಮೂಲಗಳಿಂದ ತಿಳಿದುಬಂದಿದೆ, ಬೈಕಿನಲ್ಲಿ ತೆರಳುತ್ತಿದ್ದ ಸಂದರ್ಭ ಮೂವರು ಅಪರಿಚಿತರು ಬೈಕಿನಲ್ಲಿ ಬಂದು ತಲವಾರಿನಿಂದ ದಾಳಿನಡೆಸಿ ಪರಾರಿಯಾಗಿದ್ದರೆಂದು ತಿಳಿದುಬಂದಿದೆ.
ಚಿರಂಜೀವಿ ತಲೆಗೆ ಗಂಭೀರ ಗಾಯವಾಗಿದ್ದು ಅವರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ
ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ವ್ಯಂಗ್ಯ
Mangaluru ಪೆಟ್ರೋಲ್, ಡೀಸೆಲ್ ತುಟ್ಟಿ : ಪುಷ್ಪಾ ಅಮರನಾಥ್
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ