ಅಚ್ಛೇ ದಿನ ಬರಲೇ ಇಲ್ಲ : ಸುನೀಲ್‌ ಕುಮಾರ್‌ ಬಜಾಲ್‌


Team Udayavani, Jul 11, 2017, 2:20 AM IST

Bajal-10-7.jpg

ಜಪ್ಪಿನಮೊಗರು: ಅಚ್ಛೇದಿನ ಬರುತ್ತದೆ ಎಂದು ದೇಶದ ಜನರಿಗೆ ಕನಸು ಕಾಣಿಸಿ ಕಳೆದ ಮೂರು ವರುಷಗಳಿಂದ ದೇಶವನ್ನಾಳಿದ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರದ ಆಳ್ವಿಕೆಯಿಂದ ಈವರೆಗೂ ಅಚ್ಛೇ ದಿನ ಬರಲೇ ಇಲ್ಲ ಎಂದು ಸಿಪಿಐಎಂನ ಮಂಗಳೂರು ನಗರ ದಕ್ಷಿಣ ಕಾರ್ಯದರ್ಶಿ ಸುನೀಲ್‌ ಕುಮಾರ್‌ ಬಜಾಲ್‌ ಹೇಳಿದರು. ಅವರು ಕೇಂದ್ರ ಸರಕಾರದ ಜನವಿರೋಧಿ ನೀತಿಗಳ ವಿರುದ್ಧ ಸಿಪಿಎಂ ಬಜಾಲ್‌ ವಿಭಾಗ ಸಮಿತಿ ನೇತೃತ್ವದಲ್ಲಿ ಕಣ್ಣೂರಿನಲ್ಲಿ ರವಿವಾರ ಜರಗಿದ ಪ್ರಚಾರ ಆಂದೋಲನ ದ ಸಮಾರೋಪ ಸಮಾರಂಭವನ್ನು ಉದ್ದೇಶಿಸಿ ಮಾತಾಡಿದರು.

100 ದಿನಗಳಲ್ಲಿ ಕಪ್ಪು ಹಣ ತರುತ್ತೇನೆ ಎಂದು ಹೇಳಿ 1000 ದಿನಗಳಾದರೂ ತರಲೇ ಇಲ್ಲ. ಕಳ್ಳನೋಟು,ಭ್ರಷ್ಟಾಚಾರ, ಭಯೋತ್ಪಾದನೆಯನ್ನು ತಡೆಗಟ್ಟುವ ಬದಲಾಗಿ ಜಾಸ್ತಿಯಾಗುತ್ತಿದೆ. ಪ್ರಧಾನಿಯವರು ದೇಶ ವಿದೇಶಗಳನ್ನು ಸುತ್ತುತ್ತಾ ಅಲ್ಲಿನ ಬಂಡವಾಳಗಾರರಿಗೆ ದೇಶದಲ್ಲಿ ವ್ಯಾಪಾರ ನಡೆಸಲು ನೆಲೆ ಕಲ್ಪಿಸುವ ಕಾರ್ಯದಲ್ಲಿ ತೊಡಗಿರುವುದು ದುರಂತ. ಒಂದೇ ದೇಶ ಒಂದೇ ತೆರಿಗೆ ಹೆಸರಲ್ಲಿ ಜಿಎಸ್‌ಟಿ ಜಾರಿಗೆ ತರುವ ಮೂಲಕ ಅಗತ್ಯ ವಸ್ತುಗಳ ಬೆಲೆ ಮತ್ತಷ್ಟು ಏರಿಕೆಯಾಗಿ ಸಾಮಾನ್ಯ ಜನರಿಗೆ ತೆರಿಗೆ ಬಿಸಿತಟ್ಟುವಂತಾಗಿದೆ ಎಂದರು.

ಬಜಾಲ್‌ ವಿಭಾಗ ಸಮಿತಿಯ ಪ್ರಚಾರ ಆಂದೋಲನ ಕಾರ್ಯಕ್ರಮವು ಜಪ್ಪಿನಮೊಗರಿನ ಮುಖ್ಯದ್ವಾರದ ಬಳಿ ಉದ್ಘಾಟನೆಗೊಂಡಿತು. ಸಿಪಿಐಎಂನ ಜಿಲ್ಲಾಕಾರ್ಯದರ್ಶಿ ಮಂಡಳಿ ಸದಸ್ಯ ಜೆ.ಬಾಲಕೃಷ್ಣ ಶೆಟ್ಟಿ ಉದ್ಘಾಟಿಸಿದರು. ವಾಹನ ಪ್ರಚಾರ ಜಾಥಾ ಕಂಕನಾಡಿ ಬಿ, ಅಳಪೆ ದಕ್ಷಿಣ, ಬಜಾಲ್‌ ಕಣ್ಣೂರು ವಾರ್ಡುಗಳ ಪ್ರಮುಖ ಪ್ರದೇಶಗಳಲ್ಲಿ ಸಂಚರಿಸಿ ಕಣ್ಣೂರಿನಲ್ಲಿ ಸಮಾರೋಪಗೊಂಡಿತು. ಸಮಾರೋಪದಲ್ಲಿ ಸಿಪಿಎಂ ಮಂಗಳೂರು ನಗರ ಸಮಿತಿ ಮುಖಂಡರಾದ ಸಂತೋಷ್‌ ಬಜಾಲ್‌, ಸುರೇಶ್‌ ಬಜಾಲ್‌, ಪ್ರೇಮನಾಥ್‌ ಜಲ್ಲಿಗುಡ್ಡೆ, ಸಾಧಿಕ್‌ಕಣ್ಣೂರು, ಜಯಂತಿ ಬಿ ಶೆಟ್ಟಿ, ದಿನೇಶ್‌ಶೆಟ್ಟಿ ಮುಂತಾದವರಿದ್ದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.