ಮಂಗಳೂರು:ಮೀನುಗಾರ ಸಮುದ್ರಪಾಲು, 6 ಜನರ ರಕ್ಷಣೆ
Team Udayavani, Jul 30, 2017, 2:12 PM IST
ಮಂಗಳೂರು: ಇಲ್ಲಿನ ಬೈಕಂಪಾಡಿ ಯ ಸಮುದ್ರದಲ್ಲಿ ಮೀನುಗಾರಿಕಾ ಬೋಟ್ ಪಲ್ಟಿಯಾಗಿ ಓರ್ವ ಮೀನುಗಾರ ನೀರುಪಾಲಾಗಿರುವ ಅವಘಡ ಭಾನುವಾರ ನಡೆದಿದೆ. 6 ಮಂದಿಯನ್ನು ಇನ್ನೊಂದು ಬೋಟ್ನಲ್ಲಿದ್ದವರು ರಕ್ಷಿಸಿದ್ದಾರೆ.
ನೀರಪಾಲಾಗಿರುವ ಮೀನುಗಾರ ಪ್ರೇಮನಾಥ ಎಂದು ತಿಳಿದು ಬಂದಿದ್ದು , ಆತನಿಗಾಗಿ ಶೋಧ ನಡೆಸಲಾಗುತ್ತಿದೆ.
ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Panambur: ರಿಕ್ಷಾ ಚಾಲಕನ ಮೇಲೆ ಸ್ಥಳೀಯ ರಿಕ್ಷಾ ಚಾಲಕರಿಂದ ಹಲ್ಲೆ… ದೂರು ದಾಖಲು
PM Modi: ಕಲಬುರಗಿಗೆ ಇಂದು ಪ್ರಧಾನಿ ನರೇಂದ್ರ ಮೋದಿ
Crime; ಕ್ಯಾಸನಮಕ್ಕಿ: ಮನೆಗೆ ಬೆಂಕಿ ಹೆಚ್ಚಿ ವ್ಯಕ್ತಿ ಪರಾರಿ
ಲಾ ಸೇವ್ಯು ಬೇಕರಿ – ಸಂಸ್ಥೆಯಿಂದ ಬೀಡಿನಗುಡ್ಡೆಯಲ್ಲಿ ಮೇ 24-26: “ಆಹಾರ-ವ್ಯಾಪಾರ ಮೇಳ-2024′
Madikeri: ಪ್ರೌಢ ಶಾಲಾ ವಿದ್ಯಾರ್ಥಿನಿಯ ಕೊಲೆ ಪ್ರಕರಣ; ಆರೋಪಿ ಪತ್ತೆಗೆ ತನಿಖೆ ಚುರುಕು