ಮಳೆಯೋ, ಭೂಕಂಪವೋ?
Team Udayavani, Sep 17, 2017, 10:25 AM IST
ಬಜಪೆ: ವಿಮಾನ ನಿಲ್ದಾಣದ ಪರಿಸರದಲ್ಲಿ ಶುಕ್ರವಾರ ರಾತ್ರಿ ಸುರಿದ ಜಡಿಮಳೆಗೆ ಬಜಪೆಯಿಂದ ಹಳೆ ವಿಮಾನ ನಿಲ್ದಾಣವಾಗಿ ಉಣಿಲೆ- ಕೊಳಂಬೆ ಅದ್ಯಪಾಡಿ ಜಿಲ್ಲಾ ಪಂಚಾಯತ್ ರಸ್ತೆಯ ಡಾಮರು ಸಂಪೂರ್ಣ ಎದ್ದು ಹೋಗಿದ್ದು, ಭೂಕಂಪವಾದ ಪ್ರದೇಶದಂತಾಗಿದೆ. ಶುಕ್ರವಾರ ಸಂಜೆಯವರೆಗೂ ಉತ್ತಮ ಸ್ಥಿತಿಯಲ್ಲಿದ್ದ ರಸ್ತೆ ರಾತ್ರಿ ಬೆಳಗಾಗುವುದರೊಳಗೆ ಈ ಸ್ಥಿತಿಗೆ ತಲುಪಿದ್ದನ್ನು ಕಂಡ ಗ್ರಾಮಸ್ಥರು ಹೌಹಾರಿದ್ದಾರೆ. ವಿಶೇಷ ಎಂದರೆ 15 ದಿನಗಳ ಹಿಂದೆಯಷ್ಟೆ ಗ್ರಾಮ ಪಂಚಾಯತ್ ಈ ರಸ್ತೆಯನ್ನು ದುರಸ್ತಿ ಮಾಡಿತ್ತು.
ಈ ಪ್ರದೇಶದಲ್ಲಿ ರಾತ್ರಿಪೂರ್ತಿ ಉತ್ತಮ ಮಳೆಯಾಗಿ, ಗುಡ್ಡ ಕುಸಿದು ನೀರು ರಸ್ತೆ ಮೇಲೆ ಹರಿಯಿತು. ಮಣ್ಣು ಸಡಿಲವಾಗಿದ್ದರಿಂದ ನೀರು ಹರಿಯುತ್ತಲೇ ಡಾಮರು ಪದರ, ಪದರವಾಗಿ ಎದ್ದಿದೆ. ಯಾವುದೇ ಕ್ಷಣ ರಸ್ತೆ ಕುಸಿಯುವ ಅಪಾಯವೂ ಇದೆ.
ರಸ್ತೆ ಬದಿಯಲ್ಲಿದ್ದ ಪಂಚಾಯತ್ನ ನೀರಿನ ಪೈಪ್ಗ್ೂ ಹಾನಿಯಾಗಿದೆ. ಈ ಪರಿಸರದ ಹಲವು ಮನೆಗಳಿಗೆ ನೀರು ನುಗ್ಗಿದೆ. ರಸ್ತೆ ಸಂಪರ್ಕ ಕಡಿತಗೊಂಡಿರುವುದರಿಂದ ಅದ್ಯಪಾಡಿ, ಕೊಳಂಬೆ ಗ್ರಾಮಸ್ಥರು ಬಜಪೆ ಕೆಂಜಾರು ಮೂಲಕ ಸಂಚರಿಸುವುದು ಅನಿ ವಾರ್ಯವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ
Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!
ಅಧಿಕಾರಕ್ಕಾಗಿ ಪಿಎಫ್ಐಯ ರಾಜಕೀಯ ಮುಖವಾದ ಎಸ್ಡಿಪಿಐ ಜತೆ ಕಾಂಗ್ರೆಸ್ ಹೊಂದಾಣಿಕೆ: ನಳಿನ್
Supreme Court ಆದೇಶದಿಂದ ಮೋದಿ ಸರಕಾರದ ಮುಖಭಂಗ: ಸುರ್ಜೇವಾಲ
Captain Brijesh Chowta ಚುನಾವಣ ವೆಚ್ಚಕ್ಕೆ ಪಿಂಚಣಿ ದುಡ್ಡು ದೇಣಿಗೆ
MUST WATCH
ಹೊಸ ಸೇರ್ಪಡೆ
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ
ಕಾಂಗ್ರೆಸ್ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ