ನ. 30 – ಡಿ. 3: ‘ಆಳ್ವಾಸ್‌ ಕೃಷಿಸಿರಿ’


Team Udayavani, Oct 14, 2017, 9:20 AM IST

Alvas-13-10.jpg

ಮೂಡಬಿದಿರೆ: ‘ಆಳ್ವಾಸ್‌ ನುಡಿಸಿರಿ’ಯ ಅಂಗವಾಗಿ ನ. 30ರಿಂದ ಮೊದಲ್ಗೊಂಡು ಡಿ. 3ರವರೆಗೆ ವಿದ್ಯಾಗಿರಿಯಲ್ಲಿ 3ನೇ ವರ್ಷದ ಕೃಷಿ ಸಮ್ಮೇಳನ ‘ಆಳ್ವಾಸ್‌ ಕೃಷಿಸಿರಿ’ ನಡೆಯಲಿದೆ ಎಂದು ಕೃಷಿ ವಿಚಾರ ವಿನಿಮಯ ಕೇಂದ್ರದ ಅಧ್ಯಕ್ಷ ರಾಜವರ್ಮ ಬೈಲಂಗಡಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಸಾಹಿತ್ಯ, ಸಂಸ್ಕೃತಿಗಳೊಡನೆ ಜೀವನಕ್ಕೆ ಮೂಲಾಧಾರವಾಗಿರುವ ಕೃಷಿಯೂ ಚಿಂತನ-ಮಂಥನಕ್ಕೆ ಒಳಗಾಗಬೇಕು; ಕೃಷಿ ಸಂಬಂಧಿ ಚಟುವಟಿಕೆಗಳನ್ನು ಪ್ರಾತ್ಯಕ್ಷಿಕೆ, ಪ್ರದರ್ಶನ, ಗೋಷ್ಠಿಗಳ ಮೂಲಕ ಜನಮನಕ್ಕೆ ತಲುಪಿಸಬೇಕು ಎಂಬುದು ‘ಆಳ್ವಾಸ್‌ ಕೃಷಿಸಿರಿ’ಯ ಉದ್ದೇಶ. ಎರಡು ಎಕ್ರೆ ಪ್ರದೇಶಗಳಲ್ಲಿ ಸಂಪನ್ನಗೊಳ್ಳಲಿರುವ ಕೃಷಿ ಸಿರಿಗೆ ಆಳ್ವಾಸ್‌ ಶಿಕ್ಷಣ ಪ್ರತಿಷ್ಠಾನ, ಕೃಷಿ ವಿಚಾರ ವಿನಿಮಯ ಕೇಂದ್ರ, ರೈತ ಸಂಘ, ಕೃಷಿಕ ಸಮಾಜ ಮಂಗಳೂರು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಸಹಯೋಗ ನೀಡಿವೆ.

ಕೃಷಿ ಸಿರಿಯಲ್ಲೇನಿದೆ?
ಬೆಂಗಳೂರಿನ ಸುಧಾರಿತ ಹಾಗೂ ಊರಿನ ಸಾಂಪ್ರದಾಯಿಕ ಕೃಷಿ ದರ್ಶನ, ಬೆಂಗಳೂರಿನ ಮತ್ಸ್ಯ ಮೇಳ, ಶ್ವಾನ, ಬೆಕ್ಕು, ಶಿವಮೊಗ್ಗ ದಿಂದ ಪಕ್ಷಿ, ಜಾನುವಾರು ಪ್ರದರ್ಶನ, ಶ್ವಾನ, ಬೆಕ್ಕುಗಳ ಬ್ಯೂಟಿ ಶೋ, ಆಲೆಪ್ಪಿಯಿಂದ ಬರುವ ಸಮುದ್ರದ ಚಿಪ್ಪುಗಳು, ಹೈದರಾಬಾದ್‌ನಿಂದ ಬೊನ್ಸಾಯಿ ಕೃಷಿ, 44 ವಿಧದ ಬಿದಿರಿನ ಗಿಡಗಳು, 40 ಬಗೆಯ ಬಿದಿರುಗಳು, ಪುಷ್ಪಗಳ, ಹಣ್ಣು ಕೃಷಿ ಸಾಹಿತ್ಯ-ಸಲಕರಣೆಗಳ, ಕೃಷಿ ಸಂಬಂಧಿ ಗೋಷ್ಠಿಗಳು, ರಾಜ್ಯ ಮಟ್ಟದ ಉತ್ತಮ ಕೃಷಿಕರಿಗೆ ಸಮ್ಮಾನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕೃಷಿಸಿರಿಯಲ್ಲಿ ಹಮ್ಮಿಕೊಳ್ಳಲಾಗಿದೆ. ಸಮ್ಮೇಳನದ ಹೊತ್ತಿಗೆ ಅರಳಿ, ಫಲ ಬಿಡುವಂತಾಗಲು ತರಕಾರಿ ಮತ್ತು ಇತರ ಕೃಷಿ ಕಾರ್ಯ ನಡೆಯುತ್ತಲಿದೆ.

300ಕ್ಕೂ ಅಧಿಕ ಮಳಿಗೆ
ಕಳೆದ ಬಾರಿ 280 ಮಳಿಗೆಗಳಿದ್ದು ಈ ಬಾರಿ 300ಕ್ಕೂ ಅಧಿಕ ಮಳಿಗೆಗಳನ್ನು ಜೋಡಿಸಲಾಗುವುದು. ಮಳಿಗೆಯವರಿಗೆ ಉಚಿತ ಊಟ ವಸತಿ ಕಲ್ಪಿಸಲಾಗಿದೆ. ಸಂಬಂಧಿ ಮಾಹಿತಿ, ವಸ್ತು, ಪುಸ್ತಕ ಪ್ರದರ್ಶನ ಮಳಿಗೆಗಳಿಗೆ ಯಾವುದೇ ಶುಲ್ಕವಿಲ್ಲ. ಪ್ರದರ್ಶನ ಮಳಿಗೆಗಳು ಮತ್ತು ಮಾರಾಟ ಮಳಿಗೆಗಳ ಕುರಿತು ‘ಆಳ್ವಾಸ್‌ ನುಡಿಸಿರಿ, ಆಳ್ವಾಸ್‌ ಕೃಷಿಸಿರಿ ವಿಭಾಗ, ಆಳ್ವಾಸ್‌ ಆಡಳಿತ ಕಚೇರಿ, ಮೂಡಬಿದಿರೆ – 574227’ ಇಲ್ಲಿಂದ ನೋಂದಣಿ ಪತ್ರ ಪಡೆದು ಭರ್ತಿ ಮಾಡಿ ನ. 15ರ ಒಳಗಾಗಿ ತಲುಪಿಸಬೇಕಾಗಿದೆ ಎಂದು ತಿಳಿಸಿದರು.

ಎಸ್‌ಕೆಡಿಆರ್‌ಡಿಪಿ ಕಾರ್ಕಳ ತಾಲೂಕು ಯೋಜನಾಧಿಕಾರಿ ಕೃಷ್ಣ ಟಿ., ಮೂಡಬಿದಿರೆ ವಲಯ ರೈತ ಸಂಘದ ಅಧ್ಯಕ್ಷ ಎಚ್‌. ಧನಕೀರ್ತಿ ಬಲಿಪ, ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಸಂಪತ್‌ ಸಾಮ್ರಾಜ್ಯ, ದರೆಗುಡ್ಡೆಯ ಪ್ರಗತಿಪರ ಕೃಷಿಕ ಸುಭಾಶ್ಚಂದ್ರ ಚೌಟ, ಕೃಷಿ ವಿಚಾರ ವಿನಿಮಯ ಕೇಂದ್ರದ ಕಾರ್ಯದರ್ಶಿ ಜಿನೇಂದ್ರ ಜೈನ್‌ ಮತ್ತು ಸುಜಾತಾ ರಮೇಶ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.