ಬಡವರ ಪರ ಕಾಳಜಿ, ಕೆಲಸಕ್ಕೆ ವಿಶೇಷ ದಿನ


Team Udayavani, Nov 19, 2017, 2:06 PM IST

1811mlr38.jpg

ಮಂಗಳೂರು : ಬಡವರ ಪರಶೇಷ ಕಾಳಜಿ, ಕೆಲಸಕ್ಕೆ ನ. 19 ರಂದು ವಿಶೇಷ ದಿನವೊಂದನ್ನು ಆಚರಿಸಲು ಕೆಥೋಲಿಕ್‌ ಕ್ರೈಸ್ತ ಸಭೆ ನಿರ್ಧರಿಸಿದ್ದು, “ಜಾಗತಿಕ ಬಡವರ ದಿನಾಚರಣೆ’ ಯಾಗಿ ಜಾರಿಗೆ ಬರಲಿದೆ.

ಕೆಥೋಲಿಕರ ಜಗದ್ಗುರು ಪೋಪ್‌ ಫ್ರಾನ್ಸಿಸ್‌ ಅವರು 2016 ನವೆಂಬರ್‌ 13ರಂದು ಅಂತಾರಾಷ್ಟ್ರೀಯ ದಯೆಯ ವರ್ಷಾಚರಣೆಯ ಸಮಾರೋಪದ ವೇಳೆ ಚರ್ಚ್‌ ಕ್ಯಾಲೆಂಡರಿನ 33 ನೇ ರವಿವಾರ (ನ. 19) ಬಡವರ ದಿನ ವನ್ನಾಗಿ ಆಚರಿಸುವಂತೆ ಕರೆ ನೀಡಿದ್ದರು. ಆ ಬಳಿಕ 2017 ಜೂನ್‌ 13ರಂದು ಈ ಬಗ್ಗೆ ಹೇಳಿಕೆಯೊಂದನ್ನು ನೀಡಿ ನೆನಪಿಸಿದ್ದರು.

ವ್ಯಾಟಿಕನ್‌ ನಲ್ಲಿ ನ. 19ರಂದು ಪೋಪ್‌ ಅವರು ಈ ದಿನಾಚರಣೆಯ ಅಂಗವಾಗಿ ಅನೇಕ ಕಾರ್ಯಕ್ರಮ
ಗಳನ್ನು ಹಮ್ಮಿಕೊಂಡಿದ್ದಾರೆ. ಸಶಕ್ತರು ಬಡವರ ಬಗ್ಗೆ ವಿಶೇಷ ಕಾಳಜಿ ವಹಿಸಿ ಅವರಿಗೆ ನೆರವಾಗ ಬೇಕು. ನ. 19 ರಂದು ಚರ್ಚ್‌ಗಳಲ್ಲಿ ನಡೆಯುವ ಬಲಿ ಪೂಜೆಗಳಲ್ಲಿ ಬಡವರಿಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸ ಬೇಕೆಂದು ಅವರು ಕ್ರೈಸ್ತ ಸಭೆಗೆ ಕರೆ ನೀಡಿದ್ದಾರೆ.

ಬಡವರು ಮತ್ತು ಬಡತನ ಸೇವೆ ಮತ್ತು ಕಾರುಣ್ಯದ ಕಾರ್ಯಗಳನ್ನು ನೆರವೇರಿಸಲು ಇರುವ ಒಂದು ಮಾರ್ಗವಾಗಿದೆ. ಬಡವರಲ್ಲಿ ದೇವರನ್ನು ಕಾಣ ಬೇಕು. ಅವರನ್ನು ಪ್ರೀತಿಸುವುದರಲ್ಲಿ ದೇವರ ಪ್ರೀತಿಯ ಅನುಭವವನ್ನು ಪಡೆಯ ಬೇಕು ಎಂದು ಪೋಪ್‌ ಅವರು ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.

ಮಂಗಳೂರು ಧರ್ಮಪ್ರಾಂತದಲ್ಲಿ ಆಚರಣೆ ಮಂಗಳೂರು ಧರ್ಮ ಪ್ರಾಂತವು ಬಡವರ ದಿನಾಚರಣೆ ವಿಶಿಷ್ಟ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ನಿರ್ಧರಿಸಿದೆ ಎಂದು ಧರ್ಮ ಪ್ರಾಂತದ ಪ್ರಧಾನ ಗುರು ಮೊ| ಡೆನ್ನಿಸ್‌ ಮೊರಾಸ್‌ ಪ್ರಭು ಅವರು ತಿಳಿಸಿದ್ದಾರೆ.

ಎಲ್ಲಾ ಚರ್ಚ್‌ಗಳ ವ್ಯಾಪ್ತಿಯಲ್ಲಿರುವ ಸಶಕ್ತರು ಅಗತ್ಯ ಇರುವ ಬಡ ಜನರಿಗೆ ಮನೆ ರಿಪೇರಿಗೆ ಅಥವಾ ಸ್ವಂತ ಜಾಗ ವಿದ್ದು, ಮನೆ ಇಲ್ಲದವರಿಗೆ ಮನೆ ಕಟ್ಟಿಸಿ ಕೊಡಲು ನೆರವಾಗುವ ಬಗ್ಗೆ ಯೋಜನೆ ರೂಪಿಸುವಂತೆ ಬಿಪಪ್‌ ರೆ| ಡಾ|ಅಲೋಶಿಯಸ್‌ ಪಾರ್ವ್‌ ಡಿ’ಸೋಜಾ ಅವರು ಎಲ್ಲಾ ಚರ್ಚ್‌ಗಳ ಧರ್ಮ ಗುರುಗಳಿಗೆ ಸೂಚಿಸಿದ್ದಾರೆ. ಯಾವುದೇ ಆಡಂಬರವಿಲ್ಲದೆ ಈ ಕಾಯಕವನ್ನು ನಡೆಸುವಂತೆ ನಿರ್ದೇಶನ ನೀಡಿದ್ದಾರೆ. 

ಹಿಲರಿ ಕ್ರಾಸ್ತಾ 

ಮಾತುಗಳು ಕೃತಿ ರೂಪಕ್ಕಿಳಿಯ ಬೇಕು ಬಡವರ ಬಗೆಗಿನ ಕಾಳಜಿ ಕೇವಲ ಮಾತುಗಳಿಗೆ ಸೀಮಿತ ವಾಗದೆ ಅದು ಕೃತಿಯ ಮೂಲಕ ಮೂಡಿ ಬರ ಬೇಕು ಹಾಗೂ ಅರ್ಹ ಫಲಾನುಭವಿಗಳಿಗೆ ತಲುಪ ಬೇಕು.
– ಪೋಪ್‌ ಫ್ರಾನ್ಸಿಸ್‌

ಟಾಪ್ ನ್ಯೂಸ್

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

7-mng

Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್‌ ವಶ: ಜಿಲ್ಲಾಧಿಕಾರಿ ಮಾಹಿತಿ

Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ

Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ

Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!

Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!

ಅಧಿಕಾರಕ್ಕಾಗಿ ಪಿಎಫ್‌ಐಯ ರಾಜಕೀಯ ಮುಖವಾದ ಎಸ್‌ಡಿಪಿಐ ಜತೆ ಕಾಂಗ್ರೆಸ್‌ ಹೊಂದಾಣಿಕೆ: ನಳಿನ್‌

ಅಧಿಕಾರಕ್ಕಾಗಿ ಪಿಎಫ್‌ಐಯ ರಾಜಕೀಯ ಮುಖವಾದ ಎಸ್‌ಡಿಪಿಐ ಜತೆ ಕಾಂಗ್ರೆಸ್‌ ಹೊಂದಾಣಿಕೆ: ನಳಿನ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.