ಆಳ್ವಾಸ್ ನುಡಿಸಿರಿಯಲ್ಲಿ ಉದ್ಯೋಗ ಸಿರಿ
Team Udayavani, Dec 4, 2017, 11:56 AM IST
ಮೂಡಬಿದಿರೆ -ವಿದ್ಯಾಗಿರಿ: ಆಳ್ವಾಸ್ ನುಡಿಸಿರಿ 2017ರ ಮೂರನೇ ದಿನವಾದ ರವಿವಾರ ವಿದ್ಯಾಗಿರಿಯ ಪಿ.ಜಿ. ಬ್ಲಾಕ್ನಲ್ಲಿ ಕನ್ನಡ ಮಾಧ್ಯಮದಲ್ಲಿ ಎಸ್ಎಸ್ಎಲ್ಸಿ ವರೆಗೆ ಓದಿದ ಮತ್ತು ಹೆಚ್ಚಿನ ಶಿಕ್ಷಣ ಪಡೆದವರಿಗಾಗಿ ಏರ್ಪಡಿಸಲಾಗಿದ್ದ “ಆಳ್ವಾಸ್ ಉದ್ಯೋಗ ಸಿರಿ’ಗೆ ಉತ್ತಮ ಸ್ಪಂದನೆ ಕಂಡುಬಂದಿದೆ.
71 ಕಂಪೆನಿಗಳು ಭಾಗವಹಿಸಿದ್ದವು. 838 ಮಂದಿ ಅಂತಿಮ ಸುತ್ತಿಗೆ ಆಯ್ಕೆಯಾಗಿದ್ದಾರೆ. ಇವರಲ್ಲಿ 216 ಮಂದಿಗೆ ಉದ್ಯೋಗ ಲಭಿಸಿದೆ. ಆನ್ಲೈನ್ ಮೂಲಕ 3,023 ಮಂದಿ ಸ್ಥಳದಲ್ಲೇ 834 ಮಂದಿ ನೋಂದಣಿ ನಡೆಸಿದ್ದರು. ಆಳ್ವಾಸ್ ಟ್ರಸ್ಟಿ ವಿವೇಕ ಆಳ್ವ ಉದ್ಯೋಗ ಸಿರಿಯ ಸಮಗ್ರ ಉಸ್ತುವಾರಿ ನಡೆಸಿದ್ದರು. ಕಾರ್ಯಕ್ರಮವನ್ನು ಕರ್ನಾಟಕ ವೃತ್ತಿ ತರಬೇತಿ ಮತ್ತು ಕೌಶಲಾಭಿವೃದ್ಧಿ ನಿಗಮದ ಅಧ್ಯಕ್ಷ ಮುರಳೀಧರ ಹಾಲಪ್ಪ ಉದ್ಘಾಟಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್