ಬಿಜೆಪಿಯಿಂದ ಮನೆ ಮನೆಗೆ ಆಧಾರ್ ಕಾರ್ಡ್ ಅಭಿಯಾನ
Team Udayavani, Dec 7, 2017, 10:16 AM IST
ಮಹಾನಗರ: ನಗರದಲ್ಲಿ ವಾಸವಾಗಿದ್ದು, ದೈಹಿಕ ಅಶಕ್ತರಾಗಿರುವ ನಾಗರಿಕರಿಗೆ ಮಂಗಳೂರು ನಗರ ದಕ್ಷಿಣ ಮಂಡಲ ಬಿಜೆಪಿ ಅಧ್ಯಕ್ಷ ಡಿ. ವೇದವ್ಯಾಸ್ ಕಾಮತ್ ನೇತೃತ್ವದಲ್ಲಿ ಬುಧವಾರ ಮನೆ ಮನೆಗೆ ತೆರಳಿ ಆಧಾರ್ ಕಾರ್ಡ್ ಸೌಲಭ್ಯ ದೊರಕಿಸಿಕೊಡಲಾಯಿತು.
ನಗರದ ವಿಶಾಲ್ ನರ್ಸಿಂಗ್ ಹೋಮ್ನ ಆಸುಪಾಸಿನ ನಿವಾಸಿಗಳ ಮನೆಗೆ ತೆರಳಿ ಆಧಾರ್ ಸೌಲಭ್ಯವನ್ನು ನೀಡಲಾಯಿತು. ಸುಮಾರು 113 ಮನೆಗಳಿಗೆ ಭೇಟಿ ನೀಡಿ ಆಧಾರ್ ವ್ಯವಸ್ಥೆಯನ್ನು ಮಾಡಿ ಕೊಡಲಾಯಿತು.
ಬಿಜೆಪಿ ವಾರ್ಡ್ ಅಧ್ಯಕ್ಷ ವಸಂತ್ ಶೇಟ್, ಕಾರ್ಯದರ್ಶಿ ಮಹೇಶ್ ಕುಂದರ್, ಮಂಡಲದ ಉಪಾಧ್ಯಕ್ಷ ಬಿ. ಮೋಹನ್ ಆಚಾರ್, ಬಿಜೆಪಿ ಪ್ರಮುಖರಾದ ಪ್ರಸಾದ್ ಬೋಳಾರ್, ಶ್ರೀಕಾಂತ್ ರಾವ್, ಪೃಥ್ವೇಶ್ , ರಾಜೇಶ್ ಕುಲಾಲ್ ಮುಂತಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ
Mangaluru; ಕಾರಿಗೆ ಪೆಟ್ರೋಲ್ ಬದಲು ಡೀಸೆಲ್ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ
Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್ ಬೈಕ್ನಲ್ಲಿ 64ರ ಹಿರಿಯರ ಸಾಹಸ ಯಾನ
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್
MUST WATCH
ಹೊಸ ಸೇರ್ಪಡೆ
Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್ ಈಗ “ಸಂಯುಕ್ತ’
High Court ಎಚ್ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್ಗೆ ಹೈಕೋರ್ಟ್ ತಡೆ
Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು
Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್ಗೆ ಹಲ್ಲೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್