ಮದುವೆ ಸಮಾರಂಭದಲ್ಲಿ ಪರಿಸರ ಜಾಗೃತಿ
Team Udayavani, Dec 11, 2017, 12:41 PM IST
ಕುದ್ರೋಳಿ: ಪರಿಸರ ಸ್ವಚ್ಛತೆ ಹಾಗೂ ಆಹಾರಗಳ ಮಿತ ಬಳಕೆ ಬಗ್ಗೆ ಸಾಕಷ್ಟು ಜಾಗೃತಿ ಕಾರ್ಯಕ್ರಮಗಳು ನಗರ ವ್ಯಾಪ್ತಿಯಲ್ಲಿ ನಡೆಯುತ್ತಿದ್ದು, ಅದಕ್ಕೆ ಈಗ ಮದುವೆ ಸಮಾರಂಭವೊಂದು ಹೊಸ ಸೇರ್ಪಡೆ.
ಸ್ವಚ್ಛ ಭಾರತ ಕಾರ್ಯಕ್ರಮ ಪ್ರೇರಣೆ
ಪಡೀಲ್ನ ಸಿವಿಲ್ ಕಂಟ್ರ್ಯಾಕ್ಟರ್ ವಿಟ್ಠಲ್ ಆಚಾರ್ ಅವರ ಪುತ್ರಿ ಹರ್ಷಿತಾ ಹಾಗೂ ಮಂಜುನಾಥ್ ಅವರ ವಿವಾಹವು ಕುದ್ರೋಳಿ ಶ್ರೀ ಭಗವತೀ ಕ್ಷೇತ್ರದ ಕೂಟಕ್ಕಳ ಆಡಿಟೋರಿಯಂನಲ್ಲಿ ಇತ್ತೀಚೆಗೆ ನಡೆಯಿತು. ಸಮಾರಂಭದಲ್ಲಿ ಯಾವುದೇ ಪ್ಲಾಸ್ಟಿಕ್ ವಸ್ತುಗಳನ್ನು ಬಳಸದೆ ಪರಿಸರದ ಸ್ವಚ್ಛತೆ ಬಗ್ಗೆ ಹಾಗೂ ಆಹಾರ ಪೋಲು ಮಾಡಬಾರದು ಎಂಬ ಬರಹಗಳನ್ನು ಬರೆದು ಆಮಂತ್ರಿತರಲ್ಲಿ ಜಾಗೃತಿ ಉಂಟುಮಾಡಲಾಯಿತು. ಸ್ವಚ್ಛ ಭಾರತ ಪರಿಕಲ್ಪನೆಯಂತೆ ಪ್ಲಾಸ್ಟಿಕ್ ಮುಕ್ತವಾಗಿ ಮದುವೆ ಆಯೋಜಿಸಿ ಜಾಗೃತಿ ಮೂಡಿಸಿರುವುದು ವಿಶೇಷ.
ರಸಮಂಜರಿ
ಕಾರ್ಯಕ್ರಮದಲ್ಲಿ ಅಂಧಕಲಾವಿದರ ಸಂಗೀತ ರಸಮಂಜರಿಗೂ ಅವಕಾಶ ನೀಡಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ
Lok Sabha Election: ಉಡುಪಿ- ಜಯಪ್ರಕಾಶ್ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ
Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ
ಸೂಪರ್ ಸ್ಟಾರ್ ಮೋಹನ್ ಲಾಲ್ ಭೇಟಿಯಾದ ರಿಷಬ್: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!
Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?