ದೈಹಿಕ, ಮಾನಸಿಕ ಸದೃಢತೆಗೆ ಕ್ರೀಡೆ ಪೂರಕ


Team Udayavani, Dec 15, 2017, 10:05 AM IST

15-Dec-1.jpg

ಕದ್ರಿ: ದೈಹಿಕ ಕ್ಷಮತೆ ಹಾಗೂ ಮಾನಸಿಕ ಸದೃಢತೆಗೆ ಕ್ರೀಡೆ ಪೂರಕ ಎಂದು ಬೆಳ್ತಂಗಡಿ ತಾಲೂಕು ಪಂಚಾಯತ್‌ ಸದಸ್ಯ ಶಶಿಧರ ಎಂ.ಕಲ್ಮಂಜ ಹೇಳಿದರು.

ದಕ್ಷಿಣ ಕನ್ನಡ ಜಿಲ್ಲಾ ಮಡಿವಾಳರ ಸಂಘದ ವತಿಯಿಂದ ಜಿಲ್ಲಾ ಮಟ್ಟದ ವಾರ್ಷಿಕ ಕ್ರೀಡಾಕೂಟವನ್ನು ಇತ್ತೀಚೆಗೆ ಕದ್ರಿಹಿಲ್ಸ್‌ನಲ್ಲಿರುವ ಕೆಪಿಟಿ ಮೈದಾನಿನಲ್ಲಿ ಉದ್ಘಾಟಿಸಿ ಮಾತನಾಡಿದ ಅವರು, ಸಮುದಾಯದ ಸಂಘಟನೆಯಲ್ಲೂ ಕ್ರೀಡೆ ಮಹತ್ತರ ಪಾತ್ರ ವಹಿಸುತ್ತದೆ. ಕ್ರೀಡೆಯಲ್ಲಿ ಗೆಲುವಿನ ಛಲ ಇರಬೇಕು. ಆದರೆ ಸೋತಾಗ ಹತಾಶರಾಗದೆ ಇದನ್ನೇ ಗೆಲುವಿಗೆ ಸೋಪಾನವಾಗಿಟ್ಟುಕೊಂಡು ಗುರಿ ಸಾಧಿಸಬೇಕು ಎಂದರು.

ಸಂಘದ ಸಲಹೆಗಾರ ಮೋನಪ್ಪ ಬಿಜೈ, ವಸಂತ ಕಾಯರ್‌ಮಾರ್‌, ಸುಮಂತ್‌ ಅತ್ತಾವರ, ಉಪಾಧ್ಯಕ್ಷ ಜಿನೇಂದ್ರ ಮಾಣಿ, ಪ್ರಧಾನ ಕಾರ್ಯದರ್ಶಿ ಭಾಸ್ಕರ್‌ ಬೇಕಲ್‌, ಶಶಿಧರ್‌ ಕೊಂಡಾಣ, ಮೋಹನ ಕುಮಾರ್‌ ಅಳಪೆ, ರಾಜ ಎಂ. ಸಾಲ್ಯಾನ್‌, ಸುದರ್ಶನ್‌ ಸಾಲ್ಯಾನ್‌, ರಜಕ ಯೂತ್ಸ್ ಅಧ್ಯಕ್ಷ ಸಂಪತ್‌ ಕೊಂಡಾಣ, ಪ್ರದೀಪ್‌ ಸಾಲ್ಯಾನ್‌, ಕಸ್ತೂರಿ ಭಾಸ್ಕರ್‌ ಸಾಲ್ಯಾನ್‌, ಪ್ರೇಮಾ ಆಶೋಕ್‌ ಪೊಳಲಿ, ಆಶಾ ಜಿನೇಂದ್ರ, ತನುಜಾ ಪ್ರಕಾಶ್‌, ರಮಾ ಭಾಸ್ಕರ್‌ ಬೇಕಲ್‌, ಶ್ವೇತಾ ರವಿ ಕಕ್ಕೆಬೆಟ್ಟು , ಲತಾ ಪ್ರಕಾಶ್‌ ಸಾಲ್ಯಾನ್‌, ಅರುಣ್‌ ಕುಮಾರ್‌ ಕದ್ರಿ , ಅರುಣ್‌ ಸಾಲ್ಯಾನ್‌ ಸೊರಕೆ, ಸುಜಾತಾ ಪ್ರದೀಪ್‌ ಸಾಲ್ಯಾನ್‌, ರವೀಂದ್ರ ಎಂ.ಸಾಲ್ಯಾನ್‌ ಪಚ್ಚನಾಡಿ, ರಾಮ ಮಂಕುಡೆ , ಆನಂದ್‌ ಕೆ. ತೊಕ್ಕೊಟ್ಟು, ಬಿ.ಎಂ.ಸಾಲ್ಯಾನ್‌ ಮತ್ತಿತರರಿದ್ದರು. ಕ್ರೀಡಾ ಕಾರ್ಯದರ್ಶಿ ಆಶೋಕ್‌ ಪೊಳಲಿ ಸ್ವಾಗತಿಸಿ, ಭಾಸ್ಕರ್‌ ಬೇಕಲ್‌ ವಂದಿಸಿದರು. 

ಸಹಕಾರ ಅಗತ್ಯ
ವರ್ಷಂಪ್ರತಿ ಕ್ರೀಡಾಕೂಟ ಅತ್ಯಂತ ಯಶಸ್ವಿಯಾಗಿ ನಡೆಯುತ್ತಾ ಬಂದಿದ್ದು ಇದಕ್ಕೆ ಸಹಕಾರ ನೀಡುತ್ತಿರುವ ಸಮುದಾಯದ ಎಲ್ಲರಿಗೂ ಕೃತಜ್ಞತೆ ಸಲ್ಲಿಸುತ್ತಿದ್ದೇನೆ. ಸಮಾಜ ಬಾಂಧವರು ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಕ್ರೀಡಾಕೂಟದಲ್ಲಿ ಭಾಗವಹಿಸಬೇಕು.
 – ಬಿ.ಎನ್‌. ಪ್ರಕಾಶ್‌, ಅಧ್ಯಕ್ಷರು,
   ಜಿಲ್ಲಾ ಮಡಿವಾಳರ ಸಂಘ

ಟಾಪ್ ನ್ಯೂಸ್

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.