“ವಿಜ್ಞಾನ ನನ್ನ ವೃತ್ತಿಯಲ್ಲ; ಇಷ್ಟದ ವಿಷಯ: ಸರ್ಜ್‌ ಹಾರೊಕಿ


Team Udayavani, Jan 9, 2018, 10:25 AM IST

09-20.jpg

ಮಂಗಳೂರು: “ವಿಜ್ಞಾನ ನನ್ನ ವೃತ್ತಿಯಲ್ಲ. ಅದು ನನ್ನ ಇಷ್ಟದ ವಿಷಯ. 9ನೇ ವಯಸ್ಸಿಗೇ ನನಗೆ ಖಗೋಳದ ಬಗ್ಗೆ ತೀವ್ರ ಆಸಕ್ತಿ ಇತ್ತು’ ಎಂದು ನೊಬೆಲ್‌ ಪ್ರಶಸ್ತಿ ಪುರಸ್ಕೃತ ವಿಜ್ಞಾನಿ ಸರ್ಜ್‌ ಹಾರೊಕಿ ಹೇಳಿದರು.

ಸಹ್ಯಾದ್ರಿ ಎಂಜಿನಿಯರಿಂಗ್‌ ಕಾಲೇಜಿನಲ್ಲಿ ರವಿವಾರ ನಡೆದ ವಿಜ್ಞಾನ ಸಮಾವೇಶದ ಸಂವಾದ ಗೋಷ್ಠಿಯಲ್ಲಿ ಅವರು ಮಾತನಾಡಿದರು. ನನಗೆ ಖಗೋಳ ವಿಜ್ಞಾನಿಗಳೆಂದರೆ ಬಹಳ ಆಸಕ್ತಿ ಇತ್ತು. ಖಗೋಳಕ್ಕೆ ಸಂಬಂಧಿಸಿ ಅನೇಕ ವಿಚಾರಗಳನ್ನು ಅರಿಯಲು ಪ್ರಯತ್ನಿಸುತ್ತಿದ್ದೆ. ಅಣು ಮತ್ತು ಬೆಳಕಿಗೆ ಇರುವ ಸಂಬಂಧವನ್ನು ಕುತೂಹಲದಿಂದ ಅಧ್ಯಯನ ಮಾಡಿದ್ದೇನೆ ಎಂದು ಅವರು ಹೇಳಿದರು. ಬೆಳಕಿನ ವಿಭಜನೆ ಪ್ರಕ್ರಿಯೆಯ ಹಲವು ಆಯಾಮಗಳು ಇಂದಿಗೂ ಭೌತವಿಜ್ಞಾನ ಕ್ಷೇತ್ರದಲ್ಲಿ ವಿಸ್ಮಯವಾಗಿಯೇ ಉಳಿದಿವೆ. ಈ ಕುತೂಹಲ ಜಗತ್ತಿನಲ್ಲಿ ವಿಜ್ಞಾನವನ್ನು ಅತ್ಯಂತ ಆಸಕ್ತಿದಾಯಕ ವಿಷಯವನ್ನಾಗಿಸಿದೆ ಎಂದು ಅವರು ಅಭಿಪ್ರಾಯಪಟ್ಟರು.

ನೊಬೆಲ್‌ ಪುರಸ್ಕೃತ ವಿಜ್ಞಾನಿ (ರಾಸಾಯನ ಶಾಸ್ತ್ರ) ಎಡಾ ಇ. ಯೊನಾತ್‌ ಅವರು “ಪರಿಸರ ಸಮಸ್ಯೆ ಯಿಂದ ಪರಿಸರ ಸ್ನೇಹಿ ಆ್ಯಂಟಿ ಬಯೋಕ್‌ ತನಕ’ ವಿಷಯದ ಕುರಿತು ಮಾತನಾಡಿದರು. ಪರಿಸರದಲ್ಲಿ ಬೆರೆತು ಒಂದಾಗದ ಕೆಲವು ಜೈವಿಕ ಮೋಲೆಕ್ಯೂಲ್‌ಗ‌ಳು ಕೃಷಿ ನೀರಾವರಿ ವ್ಯವಸ್ಥೆಯ ಮೂಲಕ ಮಾನವ ದೇಹಕ್ಕೆ ಸೇರಿ ದೇಹದಲ್ಲಿ ಆ್ಯಂಟಿ ಬಯೋಟಿಕ್‌ ಪ್ರತಿರೋಧ ಶಕ್ತಿ ಪಸರಿಸುತ್ತವೆ ಎಂದು ವಿವರಿಸಿದರು.

ಸ್ವಾವಲಂಬನೆ ಮುಖ್ಯ
ಅಮೆರಿಕದ ಬಫೆಲೊ ವಿ.ವಿ. ಅಧ್ಯಕ್ಷ ಪ್ರೊ| ಸತೀಶ್‌ ಕೆ. ತ್ರಿಪಾಠಿ ಮಾತನಾಡಿ, ಜೀವನದಲ್ಲಿ ದೀರ್ಘ‌ ಕಾಲದ ಗುರಿ ಇರಿಸಿಕೊಂಡು ಮಹತ್ತಾ$Ìಕಾಂಕ್ಷಿ ಆಗಿ ಬದಲಾವಣೆಗೆ ಸಿದ್ಧವಾಗುವುದು, ಸ್ವಾವಲಂಬಿ ಆಗಿರುವುದು ಮುಖ್ಯ ಎಂದು ಹೇಳಿದರು. ಬ್ರಹ್ಮೋಸ್‌ ಏರೋ ಸ್ಪೇಸ್‌ನ ಕಾರ್ಯನಿರ್ವಾಹಕ ನಿರ್ದೇಶಕ ವೈಸ್‌ ಅಡ್ಮಿರಲ್‌ ಎನ್‌.ಎನ್‌. ಕುಮಾರ್‌ ಅವರು, ಬ್ರಹ್ಮೋಸ್‌ ಸಾಗಿ ಬಂದ ದಾರಿಯನ್ನು ವಿವರಿಸಿದರು. ಮಾಜಿ ರಾಷ್ಟ್ರಪತಿ ಡಾ| ಎಪಿಜೆ ಅಬ್ದುಲ್‌ ಕಲಾಂ ಮಾರ್ಗದರ್ಶನದಲ್ಲಿ ಪ್ರಥಮ ಬಾಹ್ಯಾಕಾಶ ಉಡಾವಣಾ ವಾಹನ (ಎಸ್‌ಎಲ್‌ವಿ3) ಹೇಗೆ ಯಶಸ್ವಿಯಾಗಿ ಕಾರ್ಯನಿರ್ವಹಿಸಿತು ಎಂಬ ಅನುಭವ ಹಂಚಿಕೊಂಡರು.

ಎಐಸಿಟಿಇ ವಾಯವ್ಯ ವಲಯ ಪ್ರಾದೇಶಿಕ ಅಧಿ ಕಾರಿ ಪ್ರೊ| ಟಿ.ಜಿ. ಸೀತಾರಾಮ್‌, ನಿವೃತ್ತ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಪ್ರೊ| ಎಂ.ಎನ್‌. ವಿದ್ಯಾಶಂಕರ್‌, ಕುವೆಂಪು ವಿಶ್ವವಿದ್ಯಾಲಯದ ನಿವೃತ್ತ ಕುಲಪತಿ ಪ್ರೊ| ಕೆ. ಚಿದಾನಂದ ಗೌಡ ಅವರು ನೀರಿನ ಕುರಿತ ವಿಚಾರ ಸಂಕಿರಣದಲ್ಲಿ ಭಾಗವಹಿಸಿದರು. ಅಮೆರಿಕದ ಲೀಡ್ಸ್‌ ವಿಶ್ವವಿದ್ಯಾಲಯದ ಪ್ರೊ| ರಾಬರ್ಟ್‌ ರಿಚಡ್ಸìನ್‌ ಅವರು ರೋಬೋಟಿಕ್ಸ್‌ ಅನ್ವೇಷಣೆ ಕುರಿತು ಮಾತನಾಡಿದರು.

ಟಾಪ್ ನ್ಯೂಸ್

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqwqe

Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.