ತುಳು ಚಲನಚಿತ್ರೋತ್ಸವ ಸಮಾರೋಪ


Team Udayavani, Jan 13, 2018, 11:01 AM IST

13-Jan-7.jpg

ಮಹಾನಗರ: ತುಳು ಸಿನೆಮಾ ರಂಗದಲ್ಲಿರುವ ಸಮಸ್ಯೆಗಳಿಗೆ ಸರಕಾರ ಸ್ಪಂದಿಸಲಿ ಎಂದು ಶ್ರೀದೇವಿ ವಿದ್ಯಾ ಸಂಸ್ಥೆಯ ಅಧ್ಯಕ್ಷ ಎ. ಸದಾನಂದ ಶೆಟ್ಟಿ ಹೇಳಿದರು.

ಸಿಟಿಸೆಂಟರ್‌ನ ಸಿನೆಪೊಲೀಸ್‌ನಲ್ಲಿ ತುಳು ಚಲನಚಿತ್ರ ನಿರ್ಮಾಪಕರ ಸಂಘದ ಆಶ್ರಯದಲ್ಲಿ ನಡೆದ ತುಳು ಫಿಲ್ಮ್ ಫೆಸ್ಟಿವಲ್‌ 2018ರ ಸಮಾರೋಪದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ತುಳು ಸಿನೆಮಾಗಳಿಗೆ ಸಬ್ಸಿಡಿ, ಜತೆಗೆ ಜಿಲ್ಲೆಯಲ್ಲಿ ಚಿತ್ರಮಂದಿರಗಳ ಕೊರತೆ ಇದ್ದು ಅವುಗಳೆಲ್ಲವನ್ನು ನೀಗಿಸುವ ನಿಟ್ಟಿನಲ್ಲಿ ಸರಕಾರ ತುಳು ಚಿತ್ರರಂಗದ ಏಳಿಗೆಗೆ ಪ್ರಯತ್ನಿಸಬೇಕು ಎಂದರು. 

ಚಿಂತನೆ ಅಗತ್ಯ
ದ.ಕ. ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಜಗನ್ನಾಥ ಶೆಟ್ಟಿ ಬಾಳ ಮಾತನಾಡಿ, ಸಂಘವು ಹಮ್ಮಿಕೊಂಡ ತುಳು ಚಲನಚಿತ್ರೋತ್ಸವ ಯಶಸ್ವಿಯಾಗಿ ನಡೆದಿದೆ. ಮುಂದಿನ ದಿನಗಳಲ್ಲಿ ಸಂಘವು ಥಿಯೇಟರ್‌ ಸಮಸ್ಯೆ ಮತ್ತು ಕೆಲವು
ಥಿಯೇಟರ್‌ನಿಂದ ನಿರ್ಮಾಪಕರಿಗೆ ಹಣ ವಾಪಾಸು ಬಾರದಿರುವ ಕುರಿತು ಗಂಭೀರ ಚಿಂತನೆ ನಡೆಸಬೇಕೆಂದರು.

ಸಮ್ಮಾನ
ಈ ಸಂದರ್ಭ ಸಿನೆಮಾಗಳಿಗೆ ರಾಜ್ಯ, ರಾಷ್ಟ್ರ ಪ್ರಶಸ್ತಿ ಪಡೆದ ನಿರ್ಮಾಪಕ, ನಿರ್ದೇಶಕರನ್ನು ಸಮ್ಮಾನಿಸಲಾಯಿತು. ಡಾ| ರಿಚರ್ಡ್‌ ಕ್ಯಾಸ್ಟಲಿನೊ ಸಮ್ಮಾನ ಸ್ವೀಕರಿಸಿ, ತುಳು ಭಾಷೆಯ ಜತೆಗೆ ಕರ್ನಾಟಕ ಇತರ ಉಪ ಭಾಷೆಗಳಾದ ಕೊಂಕಣಿ, ಕೊಡವ, ಲಂಬಾಣಿ, ಬ್ಯಾರಿ ಭಾಷೆಯ ಚಿತ್ರಗಳನ್ನು ಸೇರಿಸಿ ಸಬ್ಸಿಡಿಗಾಗಿ ಚಿತ್ರ ನಿರ್ಮಾಪಕರ ಸಂಘ ಪ್ರಯತ್ನಿಸಲಿ. ಈಗ ಒಟ್ಟು 125 ಸಿನೆಮಾಗಳಿಗೆ ಸಬ್ಸಿಡಿ ದೊರೆಯುತ್ತದೆ. ಹೀಗಾಗಿ 25 ಪ್ರಾದೇಶಿಕ ಭಾಷಾ ಚಿತ್ರದಲ್ಲಿ ತಯಾರಾಗುವ ಸಿನೆಮಾಗಳಿಗೆ ಸಬ್ಸಿಡಿ ನೀಡುವಂತಹ ಕೆಲಸ ಆಗಬೇಕು ಎಂದರು.

ಸಿನೆಪೊಲಿಸ್‌ ಸಂಸ್ಥೆಯ ಮ್ಯಾನೇಜರ್‌ ಕೀರ್ತನ್‌ ಶೆಟ್ಟಿ, ಚಲನಚಿತ್ರ ನಿರ್ಮಾಪಕ ಸಂಘದ ಅಧ್ಯಕ್ಷ ರಾಜೇಶ್‌ ಬ್ರಹ್ಮಾವರ್‌, ಕಾರ್ಯದರ್ಶಿ ಸಚಿನ್‌ ಎಎಸ್‌ ಉಪ್ಪಿನಂಗಡಿ, ಕೋಶಾಧಿಕಾರಿ ಕಿಶೋರ್‌ ಕೊಟ್ಟಾರಿ, ಪ್ರೀತಂ, ವಿಜಯಕುಮಾರ್‌ ಕೊಡಿಯಾಲ್‌ಬೈಲ್‌, ಮೇಗಿನಮನೆ ಬಾಲಕೃಷ್ಣ ಶೆಟ್ಟಿ ಉಪಸ್ಥಿತರಿದ್ದರು.

ಮಾಹಿತಿಯ ಕೊರತೆ
ಸಿನೆಮಾರಂಗಕ್ಕೆ ಬರುವ ನಿರ್ಮಾಪಕರಿಗೆ ಮಾಹಿತಿಯ ಕೊರತೆ ಇದೆ. ತುಳು ಚಿತ್ರರಂಗದ ಮಾರುಕಟ್ಟೆ ಮತ್ತು ಸಿನೆಮಾರಂಗದ ಒಂದಷ್ಟು ವಿಚಾರಗಳನ್ನು ತಿಳಿಸುವ ಅಗತ್ಯ ನಿರ್ಮಾಪಕರಿಗೆ ಇದೆ. ಈ ಕೆಲಸವನ್ನು ನಿರ್ಮಾಪಕರ ಸಂಘ ಮಾಡಬೇಕು.
– ಶಿವಧ್ವಜ್‌, ನಿರ್ದೇಶಕ

ಟಾಪ್ ನ್ಯೂಸ್

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.