ತುಳು ಚಲನಚಿತ್ರೋತ್ಸವ ಸಮಾರೋಪ


Team Udayavani, Jan 13, 2018, 11:01 AM IST

13-Jan-7.jpg

ಮಹಾನಗರ: ತುಳು ಸಿನೆಮಾ ರಂಗದಲ್ಲಿರುವ ಸಮಸ್ಯೆಗಳಿಗೆ ಸರಕಾರ ಸ್ಪಂದಿಸಲಿ ಎಂದು ಶ್ರೀದೇವಿ ವಿದ್ಯಾ ಸಂಸ್ಥೆಯ ಅಧ್ಯಕ್ಷ ಎ. ಸದಾನಂದ ಶೆಟ್ಟಿ ಹೇಳಿದರು.

ಸಿಟಿಸೆಂಟರ್‌ನ ಸಿನೆಪೊಲೀಸ್‌ನಲ್ಲಿ ತುಳು ಚಲನಚಿತ್ರ ನಿರ್ಮಾಪಕರ ಸಂಘದ ಆಶ್ರಯದಲ್ಲಿ ನಡೆದ ತುಳು ಫಿಲ್ಮ್ ಫೆಸ್ಟಿವಲ್‌ 2018ರ ಸಮಾರೋಪದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ತುಳು ಸಿನೆಮಾಗಳಿಗೆ ಸಬ್ಸಿಡಿ, ಜತೆಗೆ ಜಿಲ್ಲೆಯಲ್ಲಿ ಚಿತ್ರಮಂದಿರಗಳ ಕೊರತೆ ಇದ್ದು ಅವುಗಳೆಲ್ಲವನ್ನು ನೀಗಿಸುವ ನಿಟ್ಟಿನಲ್ಲಿ ಸರಕಾರ ತುಳು ಚಿತ್ರರಂಗದ ಏಳಿಗೆಗೆ ಪ್ರಯತ್ನಿಸಬೇಕು ಎಂದರು. 

ಚಿಂತನೆ ಅಗತ್ಯ
ದ.ಕ. ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಜಗನ್ನಾಥ ಶೆಟ್ಟಿ ಬಾಳ ಮಾತನಾಡಿ, ಸಂಘವು ಹಮ್ಮಿಕೊಂಡ ತುಳು ಚಲನಚಿತ್ರೋತ್ಸವ ಯಶಸ್ವಿಯಾಗಿ ನಡೆದಿದೆ. ಮುಂದಿನ ದಿನಗಳಲ್ಲಿ ಸಂಘವು ಥಿಯೇಟರ್‌ ಸಮಸ್ಯೆ ಮತ್ತು ಕೆಲವು
ಥಿಯೇಟರ್‌ನಿಂದ ನಿರ್ಮಾಪಕರಿಗೆ ಹಣ ವಾಪಾಸು ಬಾರದಿರುವ ಕುರಿತು ಗಂಭೀರ ಚಿಂತನೆ ನಡೆಸಬೇಕೆಂದರು.

ಸಮ್ಮಾನ
ಈ ಸಂದರ್ಭ ಸಿನೆಮಾಗಳಿಗೆ ರಾಜ್ಯ, ರಾಷ್ಟ್ರ ಪ್ರಶಸ್ತಿ ಪಡೆದ ನಿರ್ಮಾಪಕ, ನಿರ್ದೇಶಕರನ್ನು ಸಮ್ಮಾನಿಸಲಾಯಿತು. ಡಾ| ರಿಚರ್ಡ್‌ ಕ್ಯಾಸ್ಟಲಿನೊ ಸಮ್ಮಾನ ಸ್ವೀಕರಿಸಿ, ತುಳು ಭಾಷೆಯ ಜತೆಗೆ ಕರ್ನಾಟಕ ಇತರ ಉಪ ಭಾಷೆಗಳಾದ ಕೊಂಕಣಿ, ಕೊಡವ, ಲಂಬಾಣಿ, ಬ್ಯಾರಿ ಭಾಷೆಯ ಚಿತ್ರಗಳನ್ನು ಸೇರಿಸಿ ಸಬ್ಸಿಡಿಗಾಗಿ ಚಿತ್ರ ನಿರ್ಮಾಪಕರ ಸಂಘ ಪ್ರಯತ್ನಿಸಲಿ. ಈಗ ಒಟ್ಟು 125 ಸಿನೆಮಾಗಳಿಗೆ ಸಬ್ಸಿಡಿ ದೊರೆಯುತ್ತದೆ. ಹೀಗಾಗಿ 25 ಪ್ರಾದೇಶಿಕ ಭಾಷಾ ಚಿತ್ರದಲ್ಲಿ ತಯಾರಾಗುವ ಸಿನೆಮಾಗಳಿಗೆ ಸಬ್ಸಿಡಿ ನೀಡುವಂತಹ ಕೆಲಸ ಆಗಬೇಕು ಎಂದರು.

ಸಿನೆಪೊಲಿಸ್‌ ಸಂಸ್ಥೆಯ ಮ್ಯಾನೇಜರ್‌ ಕೀರ್ತನ್‌ ಶೆಟ್ಟಿ, ಚಲನಚಿತ್ರ ನಿರ್ಮಾಪಕ ಸಂಘದ ಅಧ್ಯಕ್ಷ ರಾಜೇಶ್‌ ಬ್ರಹ್ಮಾವರ್‌, ಕಾರ್ಯದರ್ಶಿ ಸಚಿನ್‌ ಎಎಸ್‌ ಉಪ್ಪಿನಂಗಡಿ, ಕೋಶಾಧಿಕಾರಿ ಕಿಶೋರ್‌ ಕೊಟ್ಟಾರಿ, ಪ್ರೀತಂ, ವಿಜಯಕುಮಾರ್‌ ಕೊಡಿಯಾಲ್‌ಬೈಲ್‌, ಮೇಗಿನಮನೆ ಬಾಲಕೃಷ್ಣ ಶೆಟ್ಟಿ ಉಪಸ್ಥಿತರಿದ್ದರು.

ಮಾಹಿತಿಯ ಕೊರತೆ
ಸಿನೆಮಾರಂಗಕ್ಕೆ ಬರುವ ನಿರ್ಮಾಪಕರಿಗೆ ಮಾಹಿತಿಯ ಕೊರತೆ ಇದೆ. ತುಳು ಚಿತ್ರರಂಗದ ಮಾರುಕಟ್ಟೆ ಮತ್ತು ಸಿನೆಮಾರಂಗದ ಒಂದಷ್ಟು ವಿಚಾರಗಳನ್ನು ತಿಳಿಸುವ ಅಗತ್ಯ ನಿರ್ಮಾಪಕರಿಗೆ ಇದೆ. ಈ ಕೆಲಸವನ್ನು ನಿರ್ಮಾಪಕರ ಸಂಘ ಮಾಡಬೇಕು.
– ಶಿವಧ್ವಜ್‌, ನಿರ್ದೇಶಕ

ಟಾಪ್ ನ್ಯೂಸ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.