ಮಂಗಳೂರು ವಿಮಾನ ನಿಲ್ದಾಣ: ಅತ್ಯುತ್ತಮ ಸಾಧನಾ ಪ್ರಶಸ್ತಿ
Team Udayavani, Jan 15, 2018, 9:31 AM IST
ಮಂಗಳೂರು: ಕೇಂದ್ರ ಹವಾಮಾನ ಇಲಾಖೆಯ 2017- 18ನೇ ಸಾಲಿನ ಅತ್ಯುತ್ತಮ ಸಾಧನಾ ಪ್ರಶಸ್ತಿಗೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಹವಾಮಾನ ವಿಭಾಗವು ಆಯ್ಕೆ ಯಾಗಿದೆ. ವಿಮಾನ ನಿಲ್ದಾಣದ ಹವಾಮಾನ ವಿಭಾಗದ ಮುಖ್ಯಸ್ಥರಾದ ಆರ್.ಜೆ. ವಾಜ್ ಅವರು ಜ. 15ರಂದು ದಿಲ್ಲಿಯಲ್ಲಿ ನಡೆಯಲಿರುವ ಹವಾಮಾನ ಇಲಾಖೆಯ 143ನೇ ಸ್ಥಾಪನಾ ದಿನಾಚರಣೆಯ ಸಂದರ್ಭ ಈ ಪ್ರಶಸ್ತಿಯನ್ನು ಸ್ವೀಕರಿಸುವರು.
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಹವಾಮಾನ ವಿಭಾಗವು ಇತ್ತೀಚೆಗೆ ಅಂತಾರಾಷ್ಟ್ರೀಯ ಮಟ್ಟಕ್ಕೇರಿದ್ದು, ಅತ್ಯುತ್ತಮ ಸಾಧನಾ ಪ್ರಶಸ್ತಿಗೆ ಪಾತ್ರವಾದ ದಕ್ಷಿಣ ಭಾರತದ ಮೊದಲ ವಿಮಾನ ನಿಲ್ದಾಣವಾಗಿದೆ. ಆರ್.ಜೆ. ವಾಜ್ ಅವರು ಕಳೆದ 25 ವರ್ಷಗಳಿಂದ ಈ ವಿಭಾಗದಲ್ಲಿ ಅಧಿಕಾರಿಯಾಗಿ ಮತ್ತು ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
MUST WATCH
ಹೊಸ ಸೇರ್ಪಡೆ
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ