ಮಂಗಳೂರು: 28 ದಿನಗಳಲ್ಲಿ  5 ಕೊಲೆ


Team Udayavani, Jan 23, 2018, 9:13 AM IST

23-7.jpg

ಮಂಗಳೂರು: ಮಂಗಳೂರು ನಗರದಲ್ಲಿ ಡಿ. 25ರಿಂದ ಜ. 22ರ ವರೆಗಿನ 28 ದಿನಗಳಲ್ಲಿ 5 ಕೊಲೆಗಳು ನಡೆದಿವೆ. ಕೊಲೆಯಾದವರಲ್ಲಿ ಮೂರು ಮಂದಿ ಅಮಾಯಕರು. ರಾಜಾರೋಷವಾಗಿ ನಡೆಯುತ್ತಿರುವ ಹತ್ಯೆ, ಹಲ್ಲೆ ಪ್ರಕರಣಗಳು ಮಂಗಳೂರು ನಗರದ ಕಾನೂನು ಸುವ್ಯವಸ್ಥೆಯ ಪಾಲಿಗೆ ಸವಾಲಾಗಿ ಪರಿಣಮಿಸಿದ್ದು ನಾಗರಿಕರಲ್ಲಿ ಆತಂಕ ಮೂಡಿಸಿದೆ. 

ಡಿ. 25ರಂದು ರೌಡಿ ಮೆರ್ಲಿಕ್‌ ಡಿ’ಸೋಜಾ ಕ್ರಿಸ್ಮಸ್‌ ಪಾರ್ಟಿ ಮುಗಿಸಿ ರಾತ್ರಿ ಮನೆಗೆ ಬಂದ ಸಂದರ್ಭದಲ್ಲಿ ಗೋರಿಗುಡ್ಡೆ  ಯಲ್ಲಿ  ರೌಡಿಗಳ ತಂಡ ಆತನ ಹತ್ಯೆ ಮಾಡಿತ್ತು. ಇದಾದ ಬಳಿಕ ಜ. 3ರಂದು ಕಾಟಿಪಳ್ಳದಲ್ಲಿ ದೀಪಕ್‌ ರಾವ್‌ ಅಪರಾಹ್ನ ಮನೆಗೆ ಬರುತ್ತಿರುವಾಗ 5 ಮಂದಿಯ ತಂಡ ಕಾರಿನಲ್ಲಿ ಬಂದು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿತ್ತು. ಇದಕ್ಕೆ ಪ್ರತೀಕಾರ ಎಂದು ಹೇಳಿಕೊಂಡು ದುಷ್ಕರ್ಮಿಗಳ ತಂಡ ಜ. 3ರಂದು ರಾತ್ರಿ ಬಶೀರ್‌ ಫಾಸ್ಟ್‌ ಫುಡ್‌ ಅಂಗಡಿ ಮುಚ್ಚುವ ಸಮಯ ಮಾರಣಾಂತಿಕ ಹಲ್ಲೆ ಮಾಡಿದ್ದು ಬಳಿಕ ಅವರು ಎ.ಜೆ. ಆಸ್ಪತ್ರೆಯಲ್ಲಿ ಮೃತ ಪಟ್ಟಿದ್ದರು. ಜ.13ರಂದು ಟಾರ್ಗೆಟ್‌ ಇಲ್ಯಾಸ್‌ ಜಪ್ಪು ಕುಡುಪಾಡಿಯಲ್ಲಿ ತನ್ನ ಮನೆಯಲ್ಲಿ ನಿದ್ರಿಸುತ್ತಿರುವ ಸಂದರ್ಭ ಎದುರಾಳಿ ತಂಡ ಫ್ಲ್ಯಾಟಿಗೆ ನುಗ್ಗಿ ಆತನ ಕೊಲೆ ಮಾಡಿತ್ತು. ಜ. 22ರಂದು ಶಿವರಾಜ್‌ನನ್ನು ದುಷ್ಕರ್ಮಿಗಳ ತಂಡ ಕೈಕೊಡಲಿಯಿಂದ ಕೊಲೆ ಮಾಡಿದೆ.

ಇವುಗಳಲ್ಲಿ 3 ಪ್ರಕರಣದಲ್ಲಿ ಆರೋಪಿಗಳ ಬಂಧನ ವಾಗಿದ್ದು, ಇಲ್ಯಾಸ್‌ ಕೊಲೆಯಲ್ಲಿ ಯಾರ ಬಂಧನವೂ ಆಗಿಲ್ಲ . ಶಿವರಾಜ್‌ ಪ್ರಕರಣದಲ್ಲಿ ಒಬ್ಬನನ್ನು ವಶಕ್ಕೆ ಪಡೆಯಲಾಗಿದೆ. ಕೊಲೆಯಾಗಿರುವ 5 ಮಂದಿಯಲ್ಲಿ ಮೂರು ಮಂದಿ ಅಮಾಯಕರು.

ರೌಡಿಗಳಿಗೆ ಈಗ ಮನೆಯೂ ಸುರಕ್ಷಿತವಲ್ಲ 
ಈ ಹಿಂದೆ ರಸ್ತೆ, ಬಾರ್‌ಗಳಲ್ಲಿ ನಡೆಯುತ್ತಿದ್ದ ಗ್ಯಾಂಗ್‌ವಾರ್‌ ಈಗ ಮನೆಯಂಗಳಕ್ಕೆ ಬಂದಿದೆ. ಮನೆಯೊಳಗೆ ನುಗ್ಗಿ ಎದುರಾಳಿಗಳನ್ನು ಹತ್ಯೆ ಮಾಡಲಾಗುತ್ತಿದೆ. ಈವರೆಗೆ ರೌಡಿಗಳಿಗೆ ಮನೆ ಸುರಕ್ಷಿತವಾಗಿತ್ತು .ಇತ್ತೀಚೆಗೆ ನಡೆದಿರುವ ಹತ್ಯೆಗಳು ಇನ್ನು ಮುಂದೆ ರೌಡಿಗಳಿಗೆ ಮನೆಯೂ ಸುರಕ್ಷಿತವಲ್ಲ ಎಂಬ ಬಗ್ಗೆ ಮುನ್ಸೂಚನೆ ನೀಡಿದೆ. 

ಟಾಪ್ ನ್ಯೂಸ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.