ಮಾತಿನಮತ,ಸಂದರ್ಶನ :ಕೆ.ಅಮರನಾಥ ಶೆಟ್ಟಿ,ಮಾಜಿ ಶಾಸಕ,ಮೂಡಬಿದಿರೆಕ್ಷೇತ್ರ


Team Udayavani, Mar 5, 2018, 2:12 PM IST

5-March-11.jpg

ಅಭಿವೃದ್ಧಿ – ಶಾಸಕರೊಂದಿಗೆ ಸಂಸದರೂ ಗಮನಹರಿಸಲಿ

ಮೂರು ಬಾರಿ ಸಚಿವರಾಗಿದ್ದಿರಿ. ಕ್ಷೇತ್ರಕ್ಕೆ ತಮ್ಮ ಕೊಡುಗೆ…?
 ಮೂಡಬಿದಿರೆ, ಮೂಲ್ಕಿ ಎರಡೂ ಕಡೆಗಳಲ್ಲಿ ನಾಡಕಚೇರಿ, ಕೈಗಾರಿಕಾ ಪ್ರಾಂಗಣ, ಸಬ್‌ ಟ್ರೆಶರಿ, ಮೊರಾರ್ಜಿ ದೇಸಾಯಿ ಶಾಲೆ, ಪ್ರತಿ ಗ್ರಾಮದಲ್ಲೂ ನಜೀರ್‌ ಸಾಬ್‌ ಕಾಲದಲ್ಲಿ ಬೋರ್‌ವೆಲ್‌, ಓವರ್‌ಹೆಡ್‌ ಟ್ಯಾಂಕ್‌, ಮೂಡಬಿದಿರೆಗೆ ಪುಚ್ಚಮೊಗರು ಫಲ್ಗುಣಿ ಹೊಳೆಯಿಂದ ನೀರು ಪೂರೈಕೆ, ಅಶ್ವತ್ಥಪುರ ಕಿಜನಬೆಟ್ಟು , ಶಿರ್ತಾಡಿ-ಪೆರಾಡಿ, ಮಾನಂಪಾಡಿ, ಇರುವೈಲು ಸೇತುವೆಗಳು, ವೆಂಟೆಡ್‌ ಡ್ಯಾಂ …. ಹೀಗೆ ಸಾಕಷ್ಟು ಅಭಿವೃದ್ಧಿ ಕಾರ್ಯಗಳಾಗಿವೆ.

ಕಳೆದ 2 ದಶಕಗಳಲ್ಲಿ ಶಾಸಕರಾಗಿದ್ದವರ ಸಾಧನೆ ಬಗ್ಗೆ …?
ಸಾಕಷ್ಟು ಕೆಲಸ ಆಗಿದೆ, ಇಲ್ಲವೆಂದಲ್ಲ. ಆದರೆ ಬಹುಕಾಲದಿಂದ ನಿರೀಕ್ಷಿಸುತ್ತಿರುವ, ಮೂಡಬಿದಿರೆಯ ಒಳಚರಂಡಿ ಯೋಜನೆ ಇನ್ನೂ ಸರ್ವೇ ಹಂತದಲ್ಲಿ ಉಳಿದಿದೆ. ಯಾವತ್ತೋ ಆಗಬೇಕಿತ್ತು. ಮಾರುಕಟ್ಟೆ ನಿರ್ಮಾಣಕ್ಕೆ ನಾನು ಅಧ್ಯಕ್ಷನಾಗಿರುವ ಮೂಡಬಿದಿರೆ ಸರ್ವಿಸ್‌ ಕೋ-ಆಪರೇಟಿವ್‌ ಬ್ಯಾಂಕ್‌ನಿಂದ 5 ಕೋ.ರೂ. ವರೆಗೆ ಸಾಲ ಕೊಡುವ ಪ್ರಸ್ತಾವನೆಗೆ ಶಾಸಕ ಅಭಯಚಂದ್ರ ಒಮ್ಮೆ ಒಪ್ಪಿದ್ದರೂ ಮುಂದಿನ ಬೆಳವಣಿಗೆಯಲ್ಲಿ ಖಾಸಗಿ ವಲಯದಿಂದ ನಿರ್ಮಾಣವಾಗುವ ಹಂತಕ್ಕೆ ಹೋಯಿತು. ಬೈಪಾಸ್‌ಗೆಂದು ಗುರುತಿಸಿದ ಜಾಗದಲ್ಲಿ ರಿಂಗ್‌ ರೋಡ್‌ ಆಗಿದೆ. ವಿದ್ಯಾಗಿರಿಯ ಹಿಂಭಾಗದಿಂದ ಹೊರಡು ಅಲಂಗಾರು ಸೇರುವ ಹೊಸದಾದ ಬೈಪಾಸ್‌ ರಚನೆಯ ಕುರಿತಾದ ಪ್ರಸ್ತಾವ ಅಸ್ಪಷ್ಟವಾಗಿ ಉಳಿದುಕೊಂಡಿದೆ; ಶಾಸಕರೊಂದಿಗೆ ಸಂಸದರೂ ಈ ಬಗ್ಗೆ ಗಮನಹರಿಸಬೇಕು.

ಮೂಡಬಿದಿರೆ ತಾಲೂಕು ರಚನೆ ?
– ವಿವಿಧ ಸಮಿತಿಗಳ ಮುಂದೆ ಈ ಅಹವಾಲಿಗೆ ಬೇಕಾದ ಸಮರ್ಥನೆಗಳನ್ನು ಮಂಡಿಸಿದ್ದೆ. ಮುಖ್ಯಮಂತ್ರಿ ಜಗದೀಶ ಶೆಟ್ಟರ್‌ ತಾಲೂಕು ಘೋಷಿಸಿದರು. ಹಣ ಇಡಲಿಲ್ಲ. ಮುಂದೆ ಸಿದ್ದರಾಮಯ್ಯ ಘೋಷಿಸಿದರು. ಒಂದೊಂದು ತಾಲೂಕು ರಚನೆಗೆ 10 ಕೋಟಿ ರೂ. ಬೇಕಾದೀತು. ಆದರೆ ಈ ಬಾರಿಯ ಬಜೆಟ್‌ನಲ್ಲಿ ಏನೂ ಮೊತ್ತ ಇರಿಸಿಲ್ಲ. ನಿರಾಶೆಯಾಗಿದೆ.

ರಾಜಕೀಯ – ಸಹಕಾರಿ ರಂಗ ಎರಡನ್ನೂ ಹೇಗೆ ನಿಭಾಯಿಸುತ್ತ ಇದ್ದೀರಿ.
ಸಹಕಾರಿ ರಂಗದಲ್ಲಿ ಪಕ್ಷ ರಾಜಕೀಯ ತಂದಿಲ್ಲ. ಮೂಡಬಿದಿರೆ ಸೊಸೈಟಿ ಬ್ಯಾಂಕಲ್ಲಿ ಕಳೆದ 50 ವರ್ಷಗಳಿಂದ ಸಕ್ರಿಯನಾಗಿ, ಸುದೀರ್ಘ‌ ಕಾಲ ಅಧ್ಯಕ್ಷನಾಗಿದ್ದುಕೊಂಡು, ಇದನ್ನು ಬ್ಯಾಂಕಾಗಿಯೇ ಉಳಿಸಿಕೊಂಡು ರಾಜ್ಯದಲ್ಲಿ ಪ್ರತಿಷ್ಠಿತ ಸ್ಥಾನಮಾನ ಗಳಿಸುವಲ್ಲಿ ಪರಿಶ್ರಮಿಸಿದ್ದೇನೆ.

ಈ ಬಾರಿ ಓಟಿಗೆ ನಿಲ್ಲುವಿರಾ ?
ಇನ್ನೂ ನಿರ್ಧಾರ ಆಗಿಲ್ಲ. ಏನಿದ್ದರೂ ನಮ್ಮ ಪಕ್ಷದ ವರಿಷ್ಠರು ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ಧ.

„ಧನಂಜಯ ಮೂಡಬಿದಿರೆ

ಟಾಪ್ ನ್ಯೂಸ್

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ

Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ

Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!

Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!

ಅಧಿಕಾರಕ್ಕಾಗಿ ಪಿಎಫ್‌ಐಯ ರಾಜಕೀಯ ಮುಖವಾದ ಎಸ್‌ಡಿಪಿಐ ಜತೆ ಕಾಂಗ್ರೆಸ್‌ ಹೊಂದಾಣಿಕೆ: ನಳಿನ್‌

ಅಧಿಕಾರಕ್ಕಾಗಿ ಪಿಎಫ್‌ಐಯ ರಾಜಕೀಯ ಮುಖವಾದ ಎಸ್‌ಡಿಪಿಐ ಜತೆ ಕಾಂಗ್ರೆಸ್‌ ಹೊಂದಾಣಿಕೆ: ನಳಿನ್‌

Supreme Court ಆದೇಶದಿಂದ ಮೋದಿ ಸರಕಾರದ ಮುಖಭಂಗ: ಸುರ್ಜೇವಾಲ

Supreme Court ಆದೇಶದಿಂದ ಮೋದಿ ಸರಕಾರದ ಮುಖಭಂಗ: ಸುರ್ಜೇವಾಲ

Captain Brijesh Chowta ಚುನಾವಣ ವೆಚ್ಚಕ್ಕೆ ಪಿಂಚಣಿ ದುಡ್ಡು ದೇಣಿಗೆ

Captain Brijesh Chowta ಚುನಾವಣ ವೆಚ್ಚಕ್ಕೆ ಪಿಂಚಣಿ ದುಡ್ಡು ದೇಣಿಗೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.