ಮಾತಿನ ಮತ, ಸಂದರ್ಶನ


Team Udayavani, Mar 21, 2018, 3:35 PM IST

21-March-8.jpg

ದುಪ್ಪಟ್ಟು ಅಂತರದಿಂದ ಗೆಲ್ಲಿಸುವ ಉತ್ಸಾಹದಲ್ಲಿದ್ದಾರೆ ಕಾರ್ಯಕರ್ತರು

ಮಂಗಳೂರು ವಿಧಾನ ಸಭಾ ಕ್ಷೇತ್ರದ ಬಗ್ಗೆ ?
ಮಂಗಳೂರು ವಿಧಾನಸಭಾ ಕ್ಷೇತ್ರ ಸಚಿವ ಯು.ಟಿ. ಖಾದರ್‌ ನೇತೃತ್ವದಲ್ಲಿ ಅಭಿವೃದ್ಧಿಯ ಪಥದಲ್ಲಿದೆ. ರಸ್ತೆ ಅಭಿವೃದ್ಧಿಯೊಂದಿಗೆ ಮೂಲಸೌಕರ್ಯಗಳಲ್ಲಿ ಮುಂಚೂಣಿಯಲ್ಲಿದೆ. ಮುಖ್ಯವಾಗಿ ಉಳ್ಳಾಲ ವ್ಯಾಪ್ತಿಯಲ್ಲಿ ಕಡಲ್ಕೊರೆತ ಸಮಸ್ಯೆ, ಸುಸಜ್ಜಿತ ಆಸ್ಪತ್ರೆ, ರಸ್ತೆ ಅಭಿವೃದ್ಧಿಯಿಂದ ಮಂಗಳೂರು ನಗರಕ್ಕೆ ಅನುಗುಣವಾಗಿ ಇಲ್ಲಿ ಅಭಿವೃದ್ಧಿಯನ್ನು ಕಂಡಿದೆ.

ಕ್ಷೇತ್ರದ ಅಭ್ಯರ್ಥಿ ಯು.ಟಿ. ಖಾದರ್‌ ಕುರಿತು ?
ಮಾನವೀಯ ಮೌಲ್ಯದೊಂದಿಗೆ ಜಾತ್ಯತೀತವಾಗಿ ಕೆಲಸ ಮಾಡುವ ಓರ್ವ ಯುವ ಉತ್ಸಾಹಿ ನಾಯಕ. ಸಚಿವರಾಗಿದ್ದುಕೊಂಡು, ಸಾಮಾನ್ಯ ಜನರೊಂದಿಗೆ ಬೆರೆಯುವ ಗುಣ, ಅಭಿವೃದ್ಧಿಶೀಲ ಚಿಂತನೆಯಿಂದ ಈ ಪ್ರದೇಶದ ಎಲ್ಲ ಧರ್ಮದ ಜನರು ಖಾದರ್‌ ಅವರನ್ನು ಬೆಂಬಲಿಸುವುದರಲ್ಲಿ ಸಂದೇಹವಿಲ್ಲ. ಕ್ಷೇತ್ರದ ಅಬಿವೃದ್ಧಿ ಅವರಿಗೆ ಶ್ರೀರಕ್ಷೆಯಾಗಿದೆ.

ಕ್ಷೇತ್ರದಲ್ಲಿ ಸಂಚರಿಸಿ ಪ್ರಚಾರ ಕಾರ್ಯ ತಂತ್ರದ ಬಗ್ಗೆ ಯೋಜನೆ ರೂಪಿಸಿದ್ದೀರಾ ?
ಮಂಗಳೂರು ಕ್ಷೇತ್ರದ ಒಂದು ಹೋಬಳಿಯಾಗಿರುವ ಉಳ್ಳಾಲ ಬ್ಲಾಕ್‌ನ ಉಸ್ತುವಾರಿಯನ್ನು ನನಗೆ ನೀಡಲಾಗಿದೆ. ಈಗಾಗಲೇ ಬೂತ್‌ಮಟ್ಟದಲ್ಲಿ ಸಭೆಗಳು ನಡೆದಿದ್ದು, ಎಲ್ಲರೂ ಉತ್ಸಾಹದಿಂದ ಭಾಗವಹಿಸುತ್ತಿದ್ದಾರೆ. ವಾರದ ನಡುವೆಯೂ ನೂರಾರು ಕಾರ್ಯಕರ್ತರು ಸಭೆಯಲ್ಲಿ ಭಾಗವಹಿಸುತ್ತಿರುವುದು ಇದಕ್ಕೆ ಸಾಕ್ಷಿಯಾಗಿದೆ. ಕಳೆದ ಚುನಾವಣೆಯಲ್ಲಿ ಪಡೆದ ಮತಗಳ ಅಂತರದಿಂದ ಈ ಬಾರಿಯ ಚುನಾವಣೆಯಲ್ಲಿ ದುಪ್ಪಟ್ಟು ಅಂತರದಲ್ಲಿ ಗೆಲ್ಲಿಸುವ ಉತ್ಸಾಹದಲ್ಲಿ ಕಾರ್ಯಕರ್ತರಿದ್ದಾರೆ. ಮನೆ ಮನೆ ಭೇಟಿಯ ಮೂಲಕ ಜನರನ್ನು ತಲುಪುವ ಕಾರ್ಯದಲ್ಲಿ ಕಾರ್ಯಕರ್ತರು ಚುನಾವಣಾ ಕಾರ್ಯದಲ್ಲಿ ಭಾಗವಹಿಸಲಿದ್ದಾರೆ.

ಸ್ಥಳೀಯ ನಾಯಕರನ್ನು ಮತ್ತು ಕಾರ್ಯಕರ್ತರನ್ನು ಪ್ರಚಾರದ ದೃಷ್ಟಿಯಲ್ಲಿ ಹೇಗೆ ಸಂಘಟಿಸುತ್ತಿದ್ದೀರಿ?
ಉಳ್ಳಾಲ ಬ್ಲಾಕ್‌ನಲ್ಲಿ ಅತ್ಯುತ್ತಮ ನಾಯಕರಿದ್ದಾರೆ. ಸ್ಥಳೀಯ ಹಿರಿಯ ಕಾಂಗ್ರೆಸ್‌ ನಾಯಕರು, ಉಳ್ಳಾಲ ಬ್ಲಾಕ್‌ ಅಧ್ಯಕ್ಷರಿಂದ ಹಿಡಿದು ಗ್ರಾಮ ಮಟ್ಟದ ನಾಯಕರು ಕಾರ್ಯಕರ್ತರೊಂದಿಗೆ ನಿರಂತರ ಸಂಪರ್ಕದಲ್ಲಿದ್ದಾರೆ. ಮಹಿಳಾ ಕಾಂಗ್ರೆಸ್‌ ಮತ್ತು ಇತರ ವಿಭಾಗಗಳು ಬಲಿಷ್ಠವಾಗಿರುವುದರಿಂದ ಚುನಾವಣಾ ಪ್ರಚಾರದಲ್ಲಿ ಯುವ ಪಡೆಯೇ ಸಿದ್ಧವಾಗಿದ್ದು, ಪ್ರಚಾರ ಕಾರ್ಯದಲ್ಲಿ ಸಹಕಾರಿಯಾಗಲಿದ್ದು, ಯು.ಟಿ. ಖಾದರ್‌ ಕಳೆದ ಬಾರಿಗಿಂತ ಎರಡು ಪಟ್ಟು ಅಂತರದಲ್ಲಿ ಜಯಗಳಿಸುವುದರಲ್ಲಿ ಎರಡು ಮಾತಿಲ್ಲ.

„ ವಸಂತ ಕೊಣಾಜೆ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.